• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುರ್ತಾಗಿ ಜಂಟಿ ಸರ್ವೆ ನಡೆಸಿ
ಕಾಡಂಚಿನ ಪ್ರದೇಶದಲ್ಲಿ ಸಾಗುವಳಿ ಚೀಟಿ ನೀಡುವ ಭೂಮಿ ನಮಗೆ ಸೇರಿದ್ದು ಎಂದು ಅರಣ್ಯ, ಕಂದಾಯ ಇಲಾಖೆ ತಕರಾರಿದೆ. ತುರ್ತಾಗಿ ಜಂಟಿ ಸರ್ವೆ ನಡೆಸಿ ಎಂದು ಕಂದಾಯ, ಅರಣ್ಯ ಹಾಗೂ ಭೂ ಮಾಪನ ಇಲಾಖೆ ಅಧಿಕಾರಿಗಳಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಸೂಚಿಸಿದರು.
ಕೆರೆಗಳಿಂದ ನೀರೊದಗಿಸುವ ಯೋಜನೆ ಅವೈಜ್ಞಾನಿಕ
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಅಗರ ಹಾಗೂ ಮುದ್ದೂರು ದೊಡ್ಡ ಕೆರೆಗಳನ್ನು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅಭಿವೃದ್ಧಿಪಡಿಸಿ ಬೆಂಗಳೂರು ನಗರದ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ನೀರೊದಗಿಸಲು ರೂಪಿಸಿರುವ ಯೋಜನೆಯನ್ನು ಅವೈಜ್ಞಾನಿಕವಾಗಿದ್ದು, ಇದನ್ನು ಸರ್ಕಾರ ಕೈಬಿಡುವಂತೆ ಶಾಸಕ ಎ.ಆರ್‌. ಕೃಷ್ಣಮೂರ್ತಿ ಆಗ್ರಹಿಸಿದರು.
ವಿಜ್ಞಾನ ಕ್ಷೇತ್ರದಲ್ಲಿ ಉಪಗ್ರಹಗಳ ಪಾತ್ರ ಪ್ರಮುಖ
ಆಧುನಿಕ ವಿಜ್ಞಾನ ಕ್ಷೇತ್ರದಲ್ಲಿ ಉಪಗ್ರಹಗಳ ಪಾತ್ರ ಪ್ರಮುಖವಾಗಿದೆ ಎಂದು ಯು.ಆರ್. ರಾವ್ ಬಾಹ್ಯಾಕಾಶ ಕೇಂದ್ರದ ಸಹ ನಿರ್ದೇಶಕ ರಾಮನಗೌಡ ವಿ. ನಾಡಗೌಡ ತಿಳಿದರು.
ಹಸು ಕೊಂದಿದ್ದಕ್ಕೆ ಎಂ.ಎಂ.ಹಿಲ್ಸ್‌ ಹುಲಿಯ ಹತ್ಯೆಗೈದು ಪ್ರತೀಕಾರ!

ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ನಡೆದ ಹುಲಿ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳು ಭಾಗಿಯಾಗಿರುವ ಶಂಕೆ ಇದ್ದು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಹಸುವನ್ನು ತಿಂದು ಹಾಕಿದ್ದಕ್ಕೆ ಪ್ರತೀಕಾರವಾಗಿ ಆರೋಪಿಗಳು ಸತ್ತ ಹಸುವೊಂದಕ್ಕೆ ವಿಷ ಬೆರೆಸಿದ್ದರು.

ಜಿಲ್ಲೆ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು
ಜಿಲ್ಲೆಯ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಹೆಚ್ಚಿನದಾಗಿದ್ದು, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ನಿಮ್ಮೆಲ್ಲರ ಶ್ರಮ ಇದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.
ಹುಲಿ ಹತ್ಯೆ ಕೇಸ್: 4 ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ
ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಘಟ್ಟಕ್ಕೆ ಬಂದಿದ್ದು, ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಭಾನುವಾರ ಬೆಳಗ್ಗೆ ನಾಲ್ವರು ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ಪಚ್ಚಮಲ್ಲ, ಗಣೇಶ್, ಗೋವಿಂದೇಗೌಡ, ಸಂಪು ಎಂಬವರ‌ನ್ನು ಅರಣ್ಯಾಧಿಕಾರಿಗಳು ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ. ನಾಲ್ವರನ್ನು ಕೂಡ ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕಿದರೆ ದಂಡ
ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ಇನ್ಮುಂದೆ ನಡೆಯುವ ವಿವಿಧ ಬಗೆಯ ಖಾಸಗಿ ಸಭೆ, ಸಮಾರಂಭಗಳ ಕಸ ವಿಲೇವಾರಿ ಮಾಡದೆ ಸಾರ್ವಜನಿಕ ಸ್ಥಳಗಳಲ್ಲಿ ಸುರಿದರೆ ಪುರಸಭೆ ದಂಡ ವಿಧಿಸುತ್ತದೆ. ಸಮಾರಂಭಗಳ ಬಗ್ಗೆ ಅನುಮತಿ ಪಡೆದು, ಶುಲ್ಕ ಭರಿಸಿದರೆ ಪುರಸಭೆಯೇ ಕಸ ವಿಲೇವಾರಿ ಮಾಡಲು ಚಿಂತನೆ ನಡೆಸಿದೆ.
ಸಿಮೆಂಟ್ ಕಾಂಕ್ರೀಟ್ ರಸ್ತೆ, ಚರಂಡಿ ನಿರ್ಮಾಣಕ್ಕೆ ಕ್ರಮ
ತಾಲೂಕಿನ ದೊಡ್ಡರಾಯಪೇಟೆ ಗ್ರಾಮದ ಸಂತ ತೆರೇಸ ದೇವಾಲಯದ ಆವರಣದಲ್ಲಿ ಮಾತೆಮಾರಿಯಮ್ಮ ಗವಿ ನಿರ್ಮಾಣಕ್ಕೆ ಕ್ರೈಸ್ತಧರ್ಮಗುರುಗಳ ಸಮ್ಮುಖದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.
ಹುಲಿ ಸಾವು ಕೇಸ್‌: ಅಧಿಕಾರಿಗಳ ತಲೆದಂಡವಾಗುತ್ತಾ?
ಮಹದೇಶ್ವರ ಮತ್ತು ಕಾವೇರಿ ವನ್ಯಧಾಮಗಳಲ್ಲಿ ಕಳೆದ 4 ತಿಂಗಳಲ್ಲಿ ಹುಲಿಗಳ ಸರಣಿ ಸಾವಿಗೆ ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಹಾಗೂ ಸರ್ಕಾರದ ನಿರ್ಲಕ್ಷ್ಯ, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದೇ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬಂದಿದೆ.
ಕೆಎಎಸ್, ಐಎಎಸ್ ತರಬೇತಿ ಕೇಂದ್ರ ತೆರೆಯಲು ಚಿಂತನೆ
ಜಿಲ್ಲೆಯಲ್ಲಿ ಸರ್ಕಾರಿ ಮಹಿಳಾ ಪ್ರಥಮ ಕಾಲೇಜು ಬೇಕಾಗಿತ್ತು. ಇದನ್ನು ಮನಗಂಡು ಹಿಂದಿನ ನಮ್ಮ ಸರ್ಕಾರ ಅವಧಿಯಲ್ಲಿಯೇ ಕಾಲೇಜು ಮಂಜೂರು ಮಾಡಿ, ಸ್ವಂತ ಕಟ್ಟಡಕ್ಕೆ ಜಾಗವಿಲ್ಲದ ಇತರೇ ಸರ್ಕಾರಿ ಕಟ್ಟಡವನ್ನು ಬಳಕೆ ಮಾಡಿಕೊಳ್ಳಲಾಗಿತ್ತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 459
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved