• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನಪದ ಪೂರ್ವಜರು ನಮಗೆ ಕೊಟ್ಟ ಸಂಸ್ಕೃತಿ
ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜು ಆವರಣದಲ್ಲಿ ಜಾನಪದ ಜಾತ್ರೆ ಕಾರ್ಯಕ್ರಮದ ಅಂಗವಾಗಿ ಅಲಂಕೃತ ಎತ್ತಿನ ಗಾಡಿಯಲ್ಲಿ ಗಣ್ಯರನ್ನು ಕರೆದುಕೊಂಡು ಬಂದು, ಆರತಿ ಎತ್ತಿ ಬರಮಾಡಿಕೊಳ್ಳಲಾಯಿತು.
ಬೆಳೆಹಾನಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹ
ಹನೂರು ತಾಲೂಕಿನ ಕೆವಿಎಂ ದೊಡ್ಡಿ ಗ್ರಾಮದ ರೈತ ಗೋವಿಂದ ಜಮೀನಿನಲ್ಲಿ ಕಾಡುಪ್ರಾಣಿಗಳು ಮುಸುಕಿನ ಜೋಳದ ಫಸಲನ್ನು ತಿಂದು ಆನೆ ಮಾಡಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ಹನೂರು ಪಟ್ಟಣದ ಪ್ರಜಾಸೌಧಕ್ಕೆ ಪೂಜೆ ಮಾಡದೆ ಸಿಎಂ ವಾಪಸ್‌
ಹನೂರು ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಪಸ್ ತೆರಳಿದರು.
ಹನೂರಿನಲ್ಲಿ ಕಾಯಂ ನ್ಯಾಯಾಲಯ ಮಾರ್ಪಡಿಸುವಂತೆ ಸಿಎಂಗೆ ಮನವಿ
ಹನೂರು ತಾಲೂಕು ಕೇಂದ್ರದಲ್ಲಿ ತಾತ್ಕಾಲಿಕವಾಗಿ ನಡೆಯುತ್ತಿರುವ ನ್ಯಾಯಾಲಯವನ್ನು ಕಾಯಂ ನ್ಯಾಯಾಲಯವನ್ನಾಗಿ ಮಾರ್ಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಕೀಲರ ಸಂಘದ ವತಿಯಿಂದ ಮಾಜಿ ಶಾಸಕ ಆರ್ ನರೇಂದ್ರ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.
ಹನೂರಲ್ಲಿ ಇಂದಿರಾ ಕ್ಯಾಂಟೀನ್‌ಗೆ ಸಿಎಂ ಚಾಲನೆ
ಹನೂರು ಪಟ್ಟಣದ ಇಂದಿರಾ ಕ್ಯಾಂಟೀನ್ ಅನ್ನು ಸಿ.ಎಂ ಸಿದ್ದರಾಮಯ್ಯ ಉದ್ಘಾಟನೆಗೊಳಿಸಿದರು.
ಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯಅಭಿವೃದ್ಧಿಗೆ ನಿರ್ಣಯ: ಸಿದ್ದರಾಮಯ್ಯ
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹದೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಹೊರೆಯಾಲ ವಿದ್ಯುತ್ ಉಪಕೇಂದ್ರಕ್ಕೆ ಗುದ್ದಲಿ ಪೂಜೆ
ಮರಳಿ ಹಳ್ಳದ ಬಳಿ 10.67 ಕೋಟಿ ವೆಚ್ಚದಲ್ಲಿ 66/11 ಕೆವಿ, 2×12.5 ಎಂ.ವಿ.ಎ ಹೊರೆಯಾಲ(ಅರೇಪುರ) ವಿದ್ಯುತ್ ಉಪ ಕೇಂದ್ರಕ್ಕೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಗುದ್ದಲಿ ಪೂಜೆ ನೆರವೇರಿಸಿದರು.
ಸಿಎಂ ಸಿದ್ದರಾಮಯ್ಯರಿಂದ ಬಸವೇಶ್ವರ ಪ್ರತಿಮೆ ಅನಾವರಣ
ಚಾಮರಾಜನಗರ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶುಕ್ರವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಿದ್ದ ಮಹಾನ್‌ ಮಾನವತಾವಾದಿ, ಭಕ್ತಿಭಂಡಾರಿ ಬಸವೇಶ್ವರರ ನೂತನ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿದ್ಯದಲ್ಲಿ ಅನಾವರಣಗೊಳಿಸಲಾಯಿತು.
ಚಾ.ನಗರಕ್ಕೆ ಅಂಟಿದ ಹಿಂದುಳಿದ ಜಿಲ್ಲೆ ಹಣೆಪಟ್ಟಿ ತೆಗೆಯಲು ಸರ್ಕಾರ ಬದ್ಧ
ಮಲೆಮಹದೇಶ್ವರ ಬೆಟ್ಟದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಹದೇಶ್ವರನ ದರ್ಶನ ಪಡೆದರು.
ಕೆರೆ ತುಂಬಿಸುವ ಯೋಜನೆಗೆ ಕ್ಯಾಬಿನೆಟ್‌ ಅಸ್ತು
ಗುಂಡ್ಲುಪೇಟೆ ನೂರತ್ತು ಕೆರೆ ಯೋಜನೆಗೆ ಒಪ್ಪಿಗೆ ಸಿಗುತ್ತಾ? ಎಂದು ಕನ್ನಡಪ್ರಭ ಏ.೨೩ ರಂದು ಪ್ರಕಟಿಸಿತ್ತು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 461
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved