• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಫೋಟಕ ಸಿಡಿದು ಮೂರು ಹಸುಗಳ ಬಾಯಿ ಛಿದ್ರ
ಜಾನುವಾರುಗಳ ಮೇವಿನ ಮಧ್ಯೆ ಇಟ್ಟಿದ್ದ ಸ್ಫೋಟಕ ಸಿಡಿದು ಮೂರು ಹಸುಗಳ ಬಾಯಿ ಛಿದ್ರಗೊಂಡ ಘಟನೆ ತಾಲೂಕಿನ ಕೌದಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಕೌದಳ್ಳಿ ಗ್ರಾಮದ ಹೊರವಲಯದ ಕುರಟ್ಟಿಹೊಸೂರು ರಸ್ತೆಯಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಬಳಿಯ ಜಮೀನುಗಳ ಬಳಿ ಹಸುಗಳು ಮೇಯುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ನಾಳೆ ನೀಲಗಿರಿ ಜಿಲ್ಲೆ ಬಂದ್‌: ಪ್ರವಾಸಿಗರಿಗೆ ಬ್ರೇಕ್‌
ಬೇಸಿಗೆ ರಜೆ ಆರಂಭವಾಗಿದೆ ಊಟಿ ಪ್ರವಾಸಕ್ಕೆ ಹೋಗ್ಬೇಕು ಎಂದ್ಕೊಂಡಿದ್ರೆ ಏ.೨ ರಂದು ಯಾವುದೇ ಕಾರಣಕ್ಕೂ ಊಟಿಗೆ ಹೋಗ್ಬೇಡಿ, ಒಂದ್ವೇಳೇ ಹೋದ್ರೆ ಪರಿತಪಿಸಬೇಕಾಗುತ್ತೇ? ಇದೇನಪ್ಪ ಕನ್ನಡಪ್ರಭದವ್ರು ಹೀಗೆ ಹೇಳ್ತಾರೆ ಅಂದ್ಕೊಂಡ್ರ, ತಮಿಳುನಾಡಿನ ಹೈಕೋರ್ಟ್‌ ನೀಲಗಿರಿ ಜಿಲ್ಲೆಗೆ ಇ-ಪಾಸ್‌ ಕಡ್ಡಾಯ ಮಾಡಿದೆ ಆ ಕಾರಣಕ್ಕೆ ಏ.೨ ರಂದು ನೀಲಗಿರಿ ಜಿಲ್ಲೆ ಸಂಪೂರ್ಣ ಸ್ಥಬ್ದವಾಗಲಿದೆ.
ಹಂಗಳದ ಅಂಗಳದಲ್ಲಿ ಯುಗಾದಿ ಹಬ್ಬದ ಸಂಭ್ರಮ
ರೈತರ ಪಾಲಿಗೆ ಅತೀ ಮುಖ್ಯವೆನಿಸಿದ ಚಾಂದ್ರಮಾನ ಯುಗಾದಿ ಹಬ್ಬ ವಿಶೇಷವಾಗಿ ತಾಲೂಕಿನ ಹಂಗಳ ಗ್ರಾಮದಲ್ಲಿ ಹೊನ್ನೇರು ಕಟ್ಟುವ ಮೂಲಕ ಭಾನುವಾರ ಬೆಳಗ್ಗೆ ಕೃಷಿಗೆ ನಾಂದಿ ಹಾಡಿದರು.
ಅಂಬೇಡ್ಕರ್‌, ಬಾಬೂಜಿ ಜಯಂತಿ ಆಚರಣೆಗೆ ತೀರ್ಮಾನ
ಮುಂದಿನ ದಿನಗಳಲ್ಲಿ ಬರುವ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಹಾಗೂ ಡಾ.ಬಾಬು ಜಗಜೀವನ್ ರಾಂ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲು ತಮ್ಮೆಲ್ಲರ ಸಹಕಾರ ಪ್ರಮುಖವಾಗಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಡಿಕೆಶಿ ಹೇಳಿಕೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ
ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಲು ಸಂವಿಧಾನವನ್ನು ಬದಲಾಯಿಸಲಾಗುವುದು ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಂಗಭೂಮಿಯ ರಸಾನಂದವನ್ನು ಆಸ್ವಾದಿಸಿ: ರಮೇಶ್ ಪಂಡಿತ್
ರಂಗಭೂಮಿ ಬುದ್ಧಿ ಕಸರತ್ತಿನ ವೇದಿಕೆಯಲ್ಲ, ರಂಗದಲ್ಲಿ ನೋಡಿದ್ದು ಅರ್ಥವಾಗಿ ಕೇಳಿದ್ದು, ಅನುಭವಿಸಿ ರಸಾನಂದ ಪಡೆಯಬೇಕು ಎಂದು ಹೆಸರಾಂತ ಚಲನಚಿತ್ರ ನಟ ಹಾಗೂ ರಂಗ ನಿರ್ದೇಶಕ ರಮೇಶ್ ಪಂಡಿತ್ ಹೇಳಿದರು
ಸರ್ವ ಕ್ಷೇತ್ರದಲ್ಲೂ ಮಹಿಳೆ ಸಾಧನೆಗೆ ಸಮರ್ಥಳು: ಸುಭಾಷ್ ಮಾಡ್ರಹಳ್ಳಿ
ಮಹಿಳೆ ಇಂದು ಎಲ್ಲ ಕ್ಷೇತ್ರಗಳಲ್ಲಿ ಸಾಧನೆಗೆ ಸಮರ್ಥಳು ಎಂದು ಜಿಲ್ಲಾ ಮಾನವ ಬಂಧುತ್ವ ವೇದಿಕೆ ಸಂಚಾಲಕ ಸುಭಾಷ್ ಮಾಡ್ರಹಳ್ಳಿ ಅಭಿಪ್ರಾಯಪಟ್ಟರು.
ಹಾಲು ಉತ್ಪಾದಕರಿಗೆ ಚಾಮುಲ್‌ನಿಂದ 4 ರು.ಹೆಚ್ಚಳ : ಹೈನುಗಾರರಿಗೆ ಯುಗಾದಿ ಹಬ್ಬದ ಮುನ್ನಾ ಉಡುಗೊರೆ

ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ (ಚಾಮುಲ್) ಜಿಲ್ಲೆಯ ಹೈನುಗಾರರಿಗೆ ಯುಗಾದಿ ಹಬ್ಬದ ಮುನ್ನಾ ದಿನ ಚಾಮುಲ್‌ ಆಡಳಿತ ಮಂಡಳಿ 4 ರುಪಾಯಿ ಹೆಚ್ಚಳ ಮಾಡಿ ಯುಗಾದಿಗೆ ಹೆಚ್ಚಳದ ಉಡುಗೊರೆ ನೀಡಿದೆ.

ಪಚ್ಚೆದೊಡ್ಡಿ ಅರಣ್ಯದಲ್ಲಿ ಕಾಡ್ಗಿಚ್ಚು: ಅಪಾರ ಹಾನಿ
ಮಲೆಮಾದೇಶ್ವರ ವನ್ಯಜೀವಿ ವಿಭಾಗದ ಹನೂರು ಬಫರ್ ಜೋನ್ ವಲಯದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣದ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ತಿಳಿದು ಬಂದಿದೆ.
ತಮಿಳುನಾಡಿನ ನೀಲಗಿರಿ ಜಿಲ್ಲೇಲಿ ಏ.2ಕ್ಕೆ ಮುಷ್ಕರ
ನೆರೆಯ ತಮಿಳುನಾಡಿನ ನೀಲಗಿರಿ ಜಿಲ್ಲೆಯ ವ್ಯಾಪಾರಿಗಳು, ಸಾರ್ವಜನಿಕ ಕಲ್ಯಾಣ ಸಂಘಟನೆಗಳ ಒಕ್ಕೂಟ 11 ಮೂಲಭೂತ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಏ.2ರ ಬುಧವಾರ 24 ಗಂಟೆಗಳ ಕಾಲ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿ ಸರ್ವತೋಮುಖ ಮುಷ್ಕರ ಹಮ್ಮಿಕೊಂಡಿದೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 440
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved