• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ಮೇಲಿನ ದೌರ್ಜನ್ಯ ಇನ್ನು ನಿಂತಿಲ್ಲ: ಬಿ.ಎಸ್.ಭಾರತಿ
ಕಾನೂನು, ಕಾಯಿದೆಗಳು ಜಾರಿಯಾಗಿ ಶಿಕ್ಷೆಯಾಗುತ್ತಿದ್ದರೂ ಮಹಿಳೆಯರ ಮೇಲಿನ ದೌರ್ಜನ್ಯಗಳು ಇನ್ನು ನಿಂತಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್.ಭಾರತಿ ವಿಷಾದ ವ್ಯಕ್ತಪಡಿಸಿದರು.
ಬಿ-ಖಾತಾ ಸದನದಲ್ಲಿ ಮೊದಲು ಧ್ವನಿ ಎತ್ತಿದ್ದು ನಾನೇ: ಶಾಸಕ ಎ.ಆರ್.ಕೃಷ್ಣಮೂರ್ತಿ
ಬಿ-ಖಾತಾ ಮಾಡಲು ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಸದನದಲ್ಲಿ ಪ್ರಥಮವಾಗಿ ಧ್ವನಿ ಎತ್ತಿದ್ದೇ ನಾನು, ಈಗ ಇದರಿಂದ ರಾಜ್ಯಾದ್ಯಂತ ಇರುವ ಲಕ್ಷಾಂತರ ಮಂದಿಗೆ ಅನುಕೂಲವಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಮಾಹಿತಿ ನೀಡಿದರು.
ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಅಮವಾಸ್ಯೆ
ಚಂದ್ರಮಾನ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದೊಂದಿಗೆ ಜರುಗಿತು.
ಸಿಂಗನಲ್ಲೂರಿನಲ್ಲಿ ಮ್ಯೂಸಿಯಂ ತೆರೆಯಲು ಪ್ರಸ್ತಾವನೆ: ಎಆರ್‌ಕೆ
ಹನೂರು ಪಟ್ಟಣದ ಜೀವಿ ಗೌಡ ಕಾಲೇಜಿನಲ್ಲಿ ಜನಪರ ಸಾಹಿತ್ಯ ಪರಿಷತ್ತು ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತು ವೇದಿಕೆ ತಾಲೂಕು ಘಟಕದ ವತಿಯಿಂದ ಜಾನಪದ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರೋತ್ಸಾಹಧನ ಹೆಚ್ಚಳದ ಆದೇಶಪತ್ರ ನೀಡಲು ಮನವಿ
ಆಶಾ ಕಾರ್ಯಕರ್ತೆಯರಿಗೆ ₹೧೦೦೦ ಹೆಚ್ಚಳ ಮಾಡಿ ₹೧೦ ಸಾವಿರ ನೀಡುವಂತೆ ಘೋಷಣೆ ಮಾಡಿದ್ದು, ಈ ಬಗ್ಗೆ ಆಶಾ ಕಾರ್ಯಕರ್ತೆಯರಿಗೆ ಅಧಿಕೃತ ಆದೇಶ ಪತ್ರವನ್ನು ನೀಡಬೇಕು ಎಂದು ಆಗ್ರಹಸಿ ನಗರದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರಕರ್ತೆಯರ ಜಿಲ್ಲಾ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಲೆಮಹದೇಶ್ವರನಿಗೆ ಎಣ್ಣೆ ಮಜ್ಜನ ಸೇವೆ
ಹನೂರು ಮಲೆಮಾದೇಶ್ವರ ಬೆಟ್ಟದಲ್ಲಿ ಚಂದ್ರಮಾನ ಯುಗಾದಿ ಹಬ್ಬದ ಪ್ರಯುಕ್ತ ದೇವಾಲಯದ ಪ್ರಾರಂಭದಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ.
ಹನೂರನ್ನು ಮಾದರಿ ಪಟ್ಟಣವನ್ನಾಗಿಸಲು ಶ್ರಮಿಸುವೆ
ಹನೂರು ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಅಧ್ಯಕ್ಷ ಮುಮ್ತಾಜ್ ಬಾನು ಅಧ್ಯಕ್ಷತೆಯ ಸಭೆಯಲ್ಲಿ ಶಾಸಕ ಎಂ.ಆರ್‌. ಮಂಜುನಾಥ್‌ ಮಾತನಾಡಿದರು.
ಹನೂರು: 69 ಲಕ್ಷ ಉಳಿತಾಯ ಬಜೆಟ್‌ ಮಂಡನೆ
ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಿವಿಧ ಮೂಲಗಳಿಂದ ₹19 ಕೋಟಿ ಆದಾಯ ನಿರೀಕ್ಷಿಸಿದ್ದು, ₹18 ಕೋಟಿ ವಿವಿಧ ಉದ್ದೇಶಗಳಿಗೆ ಖರ್ಚಾಗಲಿದ್ದು 2025-26 ನೇ ಸಾಲಿನಲ್ಲಿ 69 ಲಕ್ಷ ಉಳಿತಾಯ ನಿರೀಕ್ಷಿಸಲಾಗಿದೆ ಎಂದು ಪಪಂ ಉಪಾಧ್ಯಕ್ಷ ಆನಂದ್ ಕುಮಾರ್ ತಿಳಿಸಿದರು.
ಉದ್ಯೋಗಕ್ಕೆ ಶಿಕ್ಷಣದ ಜೊತೆ ಕೌಶಲ ಅಗತ್ಯ
ಚಾಮರಾಜನಗರ ವಿಶ್ವವಿದ್ಯಾನಿಲಯದ ಸುವರ್ಣ ಗಂಗೋತ್ರಿ ಆವರಣದಲ್ಲಿ ದ್ವಿತೀಯ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಹಾಗೂ ಸೈಬರ್ ಸುರಕ್ಷತಾ ತಜ್ಞ ಡಾ.ಉದಯ ಶಂಕರ ಪುರಾಣಿಕ್ ಉದ್ಘಾಟಿಸಿದರು.
ಸಿಂಹ ಮೂವೀ ಪ್ಯಾರಡೈಸ್‌ನಿಂದ ಪೌರ ಕಾರ್ಮಿಕರಿಗೆ ಗೌರವ ಸಮರ್ಪಣೆ
ಚಾಮರಾಜನಗರದ ಸಿಂಹ ಮೂವೀ ಪ್ಯಾರಡೈಸ್‌ನ ಸಭಾಂಗಣದಲ್ಲಿ ಪೌರ ಕಾರ್ಮಿಕರಿಗೆ ಗೌರವಿಸುವ ಕಾರ್ಯಕ್ರಮವನ್ನು ಪೌರಾಯುಕ್ತ ರಾಮದಾಸ್ ಉದ್ಘಾಟಿಸಿದರು. ಎ. ಜಯಸಿಂಹ, ಇತರರು ಇದ್ದಾರೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 440
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved