• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರ ಸಂಘ ಲಾಭಕ್ಕಲ್ಲ ಸೇವೆಗೆ: ಎಸ್.ಬಾಲರಾಜು
ಯಳಂದೂರು ತಾಲೂಕಿನ ಮದ್ದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಗುರುವಾರ ಆಯ್ಕೆಯಾದ ಪುಟ್ಟಮಾದಪ್ಪ, ನಂಜುಂಡಸ್ವಾಮಿರನ್ನು ಮಾಜಿ ಶಾಸಕ ಎಸ್. ಬಾಲರಾಜು ಅಭಿನಂದಿಸಿದರು. ಸಂಘದ ನಿರ್ದೇಶಕರು ಹಾಗೂ ಸದಸ್ಯರು ಇದ್ದರು.
ಬೆಟ್ಟಳ್ಳಿ ಮಾರಮ್ಮ ಜಾತ್ರೇಲಿ ಅಗ್ನಿಕುಂಡೋತ್ಸವ ಸಂಭ್ರಮ
ಹನೂರು ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರಾ ಮಹೋತ್ಸವ ಅಗ್ನಿಕುಂಡೋತ್ಸವ ಸಂದರ್ಭದಲ್ಲಿ ನೆರದಿದ್ದ ಜನಸ್ತೋಮ.
ಆಡಂಬರ ಬೇಡ, ಸರಳ ಜೀವನ ನಡೆಸಿ: ಸುನಂದ
ಗುಂಡ್ಲುಪೇಟೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಉದ್ಘಾಟಿಸಿದರು.
ಗ್ರಾಮೀಣ ರಂಗಭೂಮಿ ಕಲಾವಿದರನ್ನು ಸರ್ಕಾರ ಗುರುತಿಸಲಿ
ಚಾಮರಾಜನಗರದ ರೋಟರಿ ಭವನದಲ್ಲಿ ಜಿಲ್ಲಾ ರಂಗಭೂಮಿ ಕಲಾವಿದರು, ಚೇತನ ಕಲಾವಾಹಿನಿ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಡ್ರಾಮಾಮಾಸ್ಟರ್ ಮಂಗಲ ಶಿವಣ್ಣ, ನಂಜೇದೇವನಪುರ ಗ್ರಾಪಂ ಅಧ್ಯಕ್ಷ ಹಾಗೂ ಹಿರಿಯ ಕಲಾವಿದ ಪಿ.ಶೇಖರಪ್ಪ, ದಡದಹಳ್ಳಿ ಸೂರ್ಯಮೂರ್ತಿ, ಶಿವಪುರ ಶಿವಸ್ವಾಮಿ ಅವರನ್ನು ಗಣ್ಯರು ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಅಭಿನಂದಿಸಲಾಯಿತು.
ಜನ ಸಾಮಾನ್ಯರಲ್ಲಿ ವಿಜ್ಞಾನದ ಅರಿವು ಅವಶ್ಯಕ
ಕೊಳ್ಳೇಗಾಲದ ಮಾನಸ ಕಾಲೇಜಿನಲ್ಲಿ ವಿಜ್ಞಾನ ದಿನಾಚರಣೆ ಕಾರ್ಯಕ್ರಮಕ್ಕೆ ಡಾ. ಚಂದ್ರಶೇಖರ್ ಬಾಲನೆ ನೀಡಿದರು. ಪ್ರಾಧ್ಯಾಪಕಿ ಶಿವಮ್ಮ, ಸತೀಶ್, ಕೃಷ್ಣಮೂರ್ತಿ, ಅನಿಲ್ ಕುಮಾರ್ ಇದ್ದರು.
ಬೇಗೂರು ಫ್ಯಾಕ್ಸ್‌ ಚುನಾವಣೇಲಿ ತಮ್ಮಯ್ಯಪ್ಪ ಬಣಕ್ಕೆ ಭರ್ಜರಿ ಜಯ
ಬೇಗೂರು ಫ್ಯಾಕ್ಸ್‌ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ತಮ್ಮಯ್ಯಪ್ಪ ಬಣದ ನಿರ್ದೇಶಕನ್ನು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ನಂಜುಂಡಪ್ರಸಾದ್‌ ಅಭಿನಂದಿಸಿದರು.
ಕೆಂಪನಪುರ ಗ್ರಾಪಂ ನೂತನ ಅಧ್ಯಕ್ಷರಾಗಿ ನಾಗರಾಜು ಆಯ್ಕೆ
ಕೆಂಪನಪುರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಸಿ.ನಾಗರಾಜು ಅವರನ್ನು ಅಭಿನಂದಿಸಲಾಯಿತು.
ಸಿದ್ದಯ್ಯನಪುರ ಬಳಿ ಆಟೋಗೆ ಬಸ್ ಡಿಕ್ಕಿ: ಸಾವು 3ಕ್ಕೆ ಏರಿಕೆ
ಸಿದ್ದಯ್ಯನಪುರದಲ್ಲಿ ಮಂಗಳವಾರ ಪ್ಯಾಸೆಂಜರ್ ಆಟೋ, ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂರು ಮಂದಿ ಸಾವಿಗೀಡಾಗಿದ್ದಾರೆ.
ಮೊಂಬತ್ತಿ ಮೆರವಣಿಗೆ ನಡೆಸಿ ರೈತ ಮುಖಂಡರ ಬಂಧನಕ್ಕೆ ಖಂಡನೆ
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿಯಲ್ಲಿ ಪಂಜಾಬಿನ ಕನೋರಿ ಹಾಗೂ ಶಂಭು ಬಾರ್ಡರ್‌ನಲ್ಲಿ ನ್ಯಾಯಯುತ ಬೇಡಿಕೆ ಈಡೇರಿಕೆ ಆಗ್ರಹಿಸಿ ಪ್ರತಿಭಟನೆ ನಡೆಸತ್ತಿದ್ದ ರೈತರ ಬಂಧನ ಕ್ರಮ ಖಂಡಿಸಿ ರಾಜ್ಯ ರೈತ ಸಂಘದ ಮುಖಂಡರು ಪ್ರತಿಭಟಸಿದರು.
ಬಾಯಿಬೀಗ ಹಾಕಿಕೊಂಡು ಮಾರಮ್ಮನಿಗೆ ಹರಕೆ
ಹನೂರು ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರಾ ಮಹೋತ್ಸವ ಬುಧವಾರ ದೊಡ್ಡಬಾಯಿ ಬೀಗ ಹಾಕಿಕೊಂಡು ಭಕ್ತಾದಿಗಳು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 440
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved