ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಿ.ಜಿ.ಪಾಳ್ಯ ಗ್ರಾಮದ ವಯೋವೃದ್ಧೆ ಮನೆಗೆ ಇ-ಸ್ವತ್ತು ನೀಡುವಂತೆ ಸೂಚನೆ
ಹನೂರು ತಾಲೂಕಿನ ಪಾಳ್ಯ ಗ್ರಾಮದ ವೃದ್ಧೆಗೆ ಇ-ಸ್ವತ್ತು ನೀಡುವಂತೆ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಆದೇಶ ನೀಡಿದ್ದಾರೆ.
ಬಿಳಿಗಿರಿ ರಂಗನಾಥಸ್ವಾಮಿ ದೇಗುಲ ಅಭಿವೃದ್ಧಿ ನನ್ನ ಸಂಕಲ್ಪ
ತಿರುಪತಿಯ ವೆಂಕಟೇಶ್ವರಣ ಸ್ವಾಮಿ ದೇಗುಲ ಮತ್ತು ಶ್ರೀ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇಗುಲ ಮಾದರಿಯಲ್ಲಿಯೇ ಬಿಳಿಗಿರಿ ರಂಗನಾಥಸ್ವಾಮಿ ದೇಗುಲದ ಸಮಗ್ರ ಅಭಿವೃದ್ಧಿ ಮಾಡಬೇಕು ಎಂಬುದು ನನ್ನ ಅಭಿಲಾಷೆಯಾಗಿದ್ದು ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆದು ನನ್ನ ಅವಧಿಯಲ್ಲಿ ಇದನ್ನೆ ಮುನ್ನುಡಿ ಬರೆಯಬೇಕೆಂಬ ಹೆಚ್ಚಿನ ಹಂಬಲ ಹೊಂದಿರುವೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.
ಬಂದ್ಗೆ ನೀರಸ ಪ್ರತಿಕ್ರಿಯೆ: ಟೊಮೆಟೊ ಚಳವಳಿ
ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಕನ್ನಡಪರ ಹೋರಾಟಗಾರರು ರಸ್ತೆತಡೆದು ಪ್ರತಿಭಟನೆ ನಡೆಸಿದರು.
ಒಳಚರಂಡಿ ವ್ಯವಸ್ಥೆ ಸಮಗ್ರ ಅಭಿವೃದ್ಧಿಗೆ ₹೧೪೪ ಕೋಟಿ ಅನುದಾನ ಅವಶ್ಯ
ಚಾಮರಾಜನಗರಲ್ಲಿ ಚೆಲುವ ಚಾಮರಾಜನಗರ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಸಿರು ನಿಶಾನೆ ತೋರಿದರು.
ಹೊಂಗಹಳ್ಳಿ ಸರ್ಕಾರಿ ಶಾಲೇಲಿ ವಿನೂತನ ವಿಶ್ವ ಜಲ ದಿನಾಚರಣೆ
ತಾಲೂಕಿನ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಜಲ ದಿನಾಚರಣೆಯನ್ನು ವಿನೂತನವಾಗಿ ಆಚರಿಸಿ ಗಮನ ಸೆಳೆದಿದ್ದಾರೆ.
ನಾಡಿದ್ದು ವೀರಭದ್ರಸ್ವಾಮಿ ದೇಗುಲ ಪುನರ್ ಪ್ರತಿಷ್ಠಾಪನೆ
ಮಾಡ್ರಹಳ್ಳಿ ಗ್ರಾಮದ ವೀರಬಸಪ್ಪ ಸ್ವಾಮಿ ದೇವಸ್ಥಾನ ಪುನರ್ ಪ್ರತಿಷ್ಠಾಪನೆ, ಪ್ರಭಾವಳಿ, ವಿಮಾನ ಗೋಪುರ, ಕಲಶಗಳ ಸ್ಥಾಪನೆ ಮಾ.೨೩ ರಿಂದ ೨೫ ರವರೆಗೆ ನಡೆಯಲಿದೆ.
ಮಹಿಳಾ ಶೋಷಣೆ ಇನ್ನೂ ನಿಂತಿಲ್ಲ: ನ್ಯಾ.ಭಾರತಿ
ಚಾಮರಾಜನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಉದ್ಘಾಟಿಸಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಿ: ಎಆರ್ಕೆ
ಕೊಳ್ಳೇಗಾಲ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಯೋಜನೆಗಳ ಜಾರಿಗೆ ಕುರಿತು ಸದನದಲ್ಲಿ ಎಆರ್ ಕೃಷ್ಣಮೂರ್ತಿ ಪ್ರಸ್ತಾಪಿಸಿ ಮನವಿ ಮಾಡಿದರು.
ಪೌರಾಣಿಕ ನಾಟಕಕ್ಕೆ ಸರ್ಕಾರ ಧನ ಸಹಾಯ ಮಾಡಲಿ
ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ ಶ್ರೀ ಉರುಕಾತಾಬಿಂಕಾ ಹಬ್ಬದ ಪ್ರಯುಕ್ತ ಶ್ರೀ ಉರುಕಾತಾಂಬಿಕ ಕೃಪಾಪೋಷಿತ ನಾಟಕ ಮಂಡಲಿಯಿಂದ ನಟ ದಿ.ಸುಂದರಕೃಷ್ಣ ರಾಜೇ ಅರಸ್ ರಂಗಜ್ಜಿಕೆಯಲ್ಲಿ ದ್ರೌಪತಿ ಸತ್ಯ ಪರೀಕ್ಷೆ ನಾಟಕ ಪ್ರದರ್ಶನಗೊಂಡಿತು.
ಪ್ರತಿ ಗ್ರಾಮವೂ ನೈರ್ಮಲ್ಯದಿಂದ ಕೂಡಿರಲಿ
ಯಳಂದೂರು ಕೆಸ್ತೂರು ಗ್ರಾಪಂ ಸಭಾಂಗಣದಲ್ಲಿ ಗ್ರಾಮ ನೀರು ಸರಬರಾಜು ಮತ್ತು ನೈರ್ಮಲ್ಯ ಸಮಿತಿಯ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು.
< previous
1
...
112
113
114
115
116
117
118
119
120
...
440
next >
Top Stories
ಧರ್ಮಸ್ಥಳ ಕೇಸ್ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ