• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಷವುಣಿಸಿ ಕೊಡಲಿ ಬಳಸಿ ಎಂಎಂ ಹಿಲ್ಸ್‌ ಹುಲಿ ಹತ್ಯೆ?

ಚಾಮರಾಜನಗರ ಮಲೆಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿ ಸಮೀಪ ಹುಲಿಯ ಮೃತದೇಹ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿ‌‌ಯನ್ನು ವಶಕ್ಕೆ ಪಡೆದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಹುಲಿ ದಾಳಿಗೆ ಗಾಯಗೊಂಡ ಹಸು
ವಡ್ಡನಹೊಸಹಳ್ಳಿ ಗ್ರಾಮದ ಮಾರಶೆಟ್ಟಿಗೆ ಸೇರಿದ ಹಸು ಮೇಯುತ್ತಿದ್ದ ಸಮಯದಲ್ಲಿ ದಿಡೀರ್‌ ಹುಲಿ ದಾಳಿ ನಡೆಸಿದ್ದು, ಹಸುವಿನ ಕುತ್ತಿಗೆ ತೀವ್ರವಾಗಿ ಗಾಯಗೊಳಿಸಿದ್ದು,ರೈತರು ಕೂಗಿಕೊಂಡಾಗ ಹುಲಿ ಓಡಿ ಹೋಗಿದೆ.
ಹುಲಿ ಹತ್ಯೆ ಪ್ರಕರಣ: ಐವರು ಮಂದಿ ವಶಕ್ಕೆ
ಪಚ್ಚೆದೊಡ್ಡಿ ಸಮೀಪ ಹುಲಿ ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಪಚ್ಚೆದೊಡ್ಡಿ ಗ್ರಾಮದ ಪ್ರಮುಖ ಆರೋಪಿ ಪಚ್ಚಮಲ್ಲ ಆಲಿಯಾಸ್ ಸಣ್ಣ ಈತನ ಇಬ್ಬರು ಸಹಚರರಾದ ಗಣೇಶ್ ,ಗೋವಿಂದೇಗೌಡ,ಹಾಗೂ ಮಂದೆಕುರಿ ಮೇಯಿಸುತ್ತಿದ್ದ ಮಂಜುನಾಥ್, ಕಂಬಣ್ಣನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಮಾದಪ್ಪನ ಬೆಟ್ಟಕ್ಕೆ ಹೊರಟಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಸಾವು
ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ 24 ಮಂದಿ ಎರಡು ಎತ್ತಿನ ಗಾಡಿಗಳ ಸಮೇತ ಗುಂಡ್ಲುಪೇಟೆ ಗ್ರಾಮದ ನಿಟ್ರೆ ಗ್ರಾಮದಿಂದ ಸೋಮವಾರ ತೆರಳಿತ್ತು.
ಬಂಡೀಪುರ ಆನೆ ಶಿಬಿರಕ್ಕೆ ಯುವಕ ಎಂಟ್ರಿ: ಪೋಟೋ ವೈರಲ್
ರಾಂಪುರ ಆನೆ ಶಿಬಿರದ ಮಾವುತನ ಸಂಬಂಧಿಕ ಯುವಕನೊಬ್ಬ ಸಾಕಾನೆಗೆ ಮುತ್ತು ಕೊಟ್ಟಿದ್ದಲ್ಲದೇ ಸಾಕಾನೆ ಮೇಲೆ ಹತ್ತು ಕುಳಿತ ಪೋಟೋ ಸೆರೆ ಕಂಡು ಪರಿಸರವಾದಿಗಳು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಲೆ ಮಹದೇಶ್ವರ ಅರಣ್ಯದಲ್ಲಿ ಇತ್ತೊಂದು ಹುಲಿಯ ಶವ ಪತ್ತೆ

ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ವಿಷವಿಕ್ಕಿ 5 ಹುಲಿಗಳ ಹತ್ಯೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹುಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದೆ.

ಪಿಎಲ್‌ಡಿ ಬ್ಯಾಂಕ್ ಪ್ರತಿನಿಧಿಯಾಗಿ ಶ್ರೀಕಂಠಪ್ರಸಾದ್ ಅವಿರೋಧ ಆಯ್ಕೆ
ಚಾಮರಾಜನಗರ ತಾಲೂಕು ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ನಿಂದ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ಗೆ ತಾಲೂಕು ಪ್ರತಿನಿಧಿಯಾಗಿ ಉಡಿಗಾಲ ಕ್ಷೇತ್ರದ ನಿರ್ದೇಶಕ ಪಿ. ಶ್ರೀಕಂಠಪ್ರಸಾದ್ ಅವಿರೋಧವಾಗಿ ಆಯ್ಕೆಯಾದರು.
ಹುಲಿಯನ್ನು 3 ತುಂಡು ಮಾಡಿದ ಹಂತಕ: ಪ್ರತೀಕಾರಕ್ಕೆ ಕೊಂದಿರುವ ಶಂಕೆ
5 ಹುಲಿಗಳನ್ನು ವಿಷಪ್ರಾಶನ ಮಾಡಿ ಕೊಂದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹುಲಿಯನ್ನು ಕೊಂದು ಕೊಡಲಿಯಿಂದ ಮೂರು ಭಾಗ ಕತ್ತರಿಸಿ ಹೂತಿಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ಸಮೀಪ ನಡೆದಿದೆ.
ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ
ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸಲಹೆ ಮಾಡಿದರು.
ಮಹದೇಶ್ವರ ಬೆಟ್ಟದಲ್ಲಿ ತೆಪ್ಪೋತ್ಸವ ಅದ್ಧೂರಿ
ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕಳೆದ ಆರು ವರ್ಷಗಳಿಂದ ಸ್ಥಗಿತಗೊಂಡಿದ್ದ ತೆಪ್ಪೋತ್ಸವ ದಸರಾ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ತೆಪ್ಪೋತ್ಸವ ಬಾರಿ ಸಡಗರದೊಂದಿಗೆ ನಡೆಯಿತು. ವರ್ಷದಲ್ಲಿ ನಾಲ್ಕು ಬಾರಿ ನಡೆಯುವ ತೆಪ್ಪೋತ್ಸವ ಈ ಸಾಲಿನಲ್ಲಿ ದಸರಾ ಹಾಗೂ ಕಡೆ ಕಾರ್ತಿಕ ಸೋಮವಾರ ದೀಪಾವಳಿ ಜಾತ್ರೆ ಸೇರಿದಂತೆ ವರ್ಷದಲ್ಲಿ ಸಾಂಪ್ರದಾಯದಂತೆ ದೊಡ್ಡ ಕೆರೆಯಲ್ಲಿ ಜರುಗಲಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 459
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved