• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲಾ ಧರ್ಮಗಳ ಸಾರವು ಮಾನವತೆಯನ್ನು ಪ್ರತಿಪಾದಿಸುವುದಾಗಿದೆ: ಶಾಸಕ ಪುಟ್ಟರಂಗಶೆಟ್ಟಿ
ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿ ಭಾನುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಅಕ್ರಮ ಗಾಂಜಾ ಸಾಗಣೆ; ಇಬ್ಬರು ಆರೋಪಿಗಳ ಬಂಧನ
ತಾಲೂಕಿನ ಗುಂಡಾಲ್ ಸಮೀಪ ಮತ್ತು ಇರಮ್ಮನದೊಡ್ಡಿ ಗ್ರಾಮದಲ್ಲಿ ಪ್ರತ್ಯೇಕವಾಗಿ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದಇಬ್ಬರು ಆರೋಪಿಗಳು ಕಾರ್ಯಾಚರಣೆ ಮೂಲಕ ಬಂಧಿಸುವಲ್ಲಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮದ್ಯ ಸೇವನೆಯಿಂದ ಕುಟುಂಬದ ನೆಮ್ಮದಿ ಹಾಳು: ನಾಗೇಂದ್ರ
ಕುಡಿತವನ್ನೇ ಜೀವನ ಮಾಡಿಕೊಂಡರೆ ಸುಖ ಸಂಸಾರ ಬೀದಿಗೆ ಬರುವುದರ ಜೊತೆಗೆ ಕುಟುಂಬ ಸಂಕಷ್ಟಕ್ಕೆ ಸಿಲುಕಿಕೊಂಡು ಬೀದಿ ಪಾಲಾಗಬೇಕಾಗುತ್ತದೆ ಎಂದು ಚಾಮುಲ್ ಮಾಜಿ ಅಧ್ಯಕ್ಷ ನಾಗೇಂದ್ರ ಹೇಳಿದರು.
ಮಾದೇಶ್ವರ ಬೆಟ್ಟದಲ್ಲಿ ಕಟ್ಟೆ ಮಾರಮ್ಮನ ಜಾತ್ರಾ ಮಹೋತ್ಸವ
ಮಲೆ ಮಾದೇಶ್ವರ ಬೆಟ್ಟದಲ್ಲಿ ಕಟ್ಟೆ ಮಾರಮ್ಮನ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಸಂಭ್ರಮ ಸಡಗರದೊಂದಿಗೆ ಜರುಗಿತು.
ಉತ್ತಮ ಸಾಹಿತ್ಯ ಅಧ್ಯಯನದಿಂದ ರೋಗಮುಕ್ತಿ
ಚಾಮರಾಜನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಉತ್ತಮ ಆರೋಗ್ಯ ಸಾಹಿತ್ಯದ ಪ್ರಭಾವ ಹಾಗೂ ವಿಶ್ವ ಹೋಮಿಯೋ ದಿನವನ್ನು ವೈದ್ಯ ಡಾ.ಗುರುಕಿರಣ್ ಉದ್ಘಾಟಿಸಿದರು.
ಓಕೆ.. ಗೋಪಾಲಸ್ವಾಮಿ ಬೆಟ್ಟಕ್ಕೆ ಸಂಜೆ ಬಳಿಕ ತೆರಳಿದ ಇಡಿಸಿ ವಾಹನ!
ಬಂಡೀಪುರದ ಗೋಪಾಲಸ್ವಾಮಿ ಬೆಟ್ಟಕ್ಕೆ ಶುಕ್ರವಾರ ಸಂಜೆ ೪.೩೦ರ ಬಳಿಕ ಬೆಟ್ಟಕ್ಕೆ ತೆರಳುತ್ತಿರುವ ಇಡಿಸಿ ವಾಹನ.
ಯುವ ಕಾಂಗ್ರೆಸ್ ಸದೃಢವಾದರೆ ಪಕ್ಷ ಬಲಿಷ್ಠ
ಚಾಮರಾಜನಗರದ ಡಾ.ಅಂಬೇಡ್ಕರ್‌ ಭವನದಲ್ಲಿ ಕರ್ನಾಟಕ ಪ್ರದೇಶದ ಯುವ ಕಾಂಗ್ರೆಸ್ ವತಿಯಿಂದ ನವ ಚಾಮರಾಜನಗರ ನಿರ್ಮಾಣಕ್ಕಾಗಿ ಯುವ ಸಂಕಲ್ಪ ಹಾಗೂ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಚಾಲನೆ ನೀಡಲಾಯಿತು.
ಸಿನಿಮಾ ಶೂಟಿಂಗ್: ವರದಿ ನೀಡಲು ತಹಸೀಲ್ದಾರ್‌ಗೆ ಡೀಸಿ ಸೂಚನೆ
ಏ.೧೧ರ ಕನ್ನಡಪ್ರಭದಲ್ಲಿ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಶೂಟಿಂಗ್‌: ವಿವಾದ ಎಂದು ವರದಿ ಪ್ರಕಟಿಸಿತ್ತು.
ಅಂಬೇಡ್ಕರ್‌ ಸ್ಮರಣೆ ಜಯಂತಿಗೆ ಸೀಮಿತವಾಗದಿರಲಿ
ಕೊಳ್ಳೇಗಾಲದಲ್ಲಿ ಡಾ.ಅಂಬೇಡ್ಕರ್ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಟಿ.ಸಿ ಶ್ರೀಕಾಂತ್ ಚಾಲನೆ ನೀಡಿದರು. ಸುನೀತ, ಎಂ.ಎನ್ ನಂದಿನಿ, ಎಂ.ರಂಜಿತ್ ಕುಮಾರ್, ರವಿ, ಮಹೇಶ್ ಕುಮಾರ್ ಇತರರು ಇದ್ದರು.
ಇತ್ತೀಚೆಗೆ ಯುವಕರ ಪುಂಡಾಟ ಹೆಚ್ಚಳ
ಏ.೧೨ರ ಕನ್ನಡಪ್ರಭದಲ್ಲಿ "ದರೋಡೆಗೆ ಸಂಚು: ಇಬ್ಬರು ಆರೋಪಿಗಳ ಬಂಧನ " ಎಂದು ವರದಿ ಪ್ರಕಟಿಸಿತ್ತು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved