• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಣಗಾಂಜಾ ಮಾರಾಟ ಯತ್ನ: ಆರೋಪಿ ಸೆರೆ
ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ-ಮಾಂಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಹರವೆ ಪಿಎಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ತಾಲೂಕಿನ ಹರವೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಮಾದಪ್ಪ ಹಾಗೂ ಉಪಾಧ್ಯಕ್ಷರಾಗಿ ದೊರೆಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
ಚಿರತೆಯ ದಾಳಿಗೆ ಹಸು ಬಲಿ
ಹನೂರು ತಾಲೂಕಿನ ಬೈಲೂರು ಗ್ರಾಮದ ಜಮೀನೊಂದರಲ್ಲಿ ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ವರದಿಯಾಗಿದೆ. ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಿಂದ ಬೈಲೂರು ರೈತ ಚಂದ್ರಪ್ಪ ಎಂಬುವವರ ಜಮೀನಿಗೆ ಲಗ್ಗೆ ಇಟ್ಟ ಚಿರತೆಯು ಜಮೀನಿನಲ್ಲಿದ್ದ ಹಸುವಿನ ಮೇಲೆ ದಾಳಿ ಮಾಡಿ ತಿಂದು ಹಾಕಿರುವ ಘಟನೆ ನಡೆದಿದೆ.
ಮರಕ್ಕೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಚಾಮರಾಜನಗರ: ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದವರ ಕಾರು ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್ ಪೋಸ್ಟ್ ಬಳಿ ಭಾನುವಾರ ಬೆಳಗಿನ ಜಾವ ನಡೆದಿದೆ. ಮೈಸೂರಿನ ರಮಾಬಾಯಿ ನಗರದ ನಿವಾಸಿಗಳಾದ ನಂದನ್ ಹಾಗೂ ಜೀವನ್ ಎಂಬವರು ಮೃತರು.
ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ
ಪತ್ನಿ ಕಿರುಕುಳಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ಮಹದೇಶ್ವರ ಬೆಟ್ಟದ ಸ್ನಾನ ಘಟ್ಟದಲ್ಲಿ ಶ್ಯಾಂಪು, ಸೋಪು ನಿಷೇಧ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆ ಸ್ನಾನ ಘಟ್ಟದಲ್ಲಿ ಭಕ್ತಾದಿಗಳು ಸೋಪು, ಶಾಂಪು ಬಳಸದಂತೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದ್ದಾರೆ.
ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಿ: ಎ.ಆರ್‌, ಕೃಷ್ಣಮೂರ್ತಿ
ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಗೆ ಆಯ್ಕೆಯಾಗಿರುವ ನೂತನ ಪದಾಧಿಕಾರಿಗಳು ತಳಮಟ್ಟದಲ್ಲಿ ಪಕ್ಷ ಸಂಘಟನೆಯ ಜೊತೆಗೆ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡುವ ಮೂಲಕ ನಿರಂತರವಾಗಿ ಜನರೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಕರೆ
ನಿಯಮ ಮೀರಿ ನೇಮಕ ಆದೇಶ ಪ್ರಕರಣ । 19ಕ್ಕೆ ಡಿಡಿಪಿಐ, ಐವರು ಬಿಇಒ, ನಕಲಿ ಅಸಲಿ ಕಲಾಂ ಸಂಸ್ಥೆಯ ವಿಚಾರಣೆ19ಕ್ಕೆ ಡಿಡಿಪಿಐ, ಐವರು ಬಿಇಒ, ಕಲಾಂ ಸಂಸ್ಥೆಯ ವಿಚಾರಣೆ
ಸರ್ಕಾರಿ ನಿಯಮ ಮೀರಿ ಆದೇಶ ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಡಿಪಿಐ, ಜಿಲ್ಲೆಯ 5 ಮಂದಿ ಬಿಇಒ ಮತ್ತು ಕಲಾಂ ಸಂಸ್ಥೆಯ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಬಿಹಾಳ ಮತ್ತು ಕೊಳ್ಳೇಗಾಲ ಶ್ರೀನಿವಾಸ ಟಾಕೀಸ್ ರಸ್ತೆಯ ಪದಾಧಿಕಾರಿಗಳನ್ನು ದೂರುದಾರರ ಉಪಸ್ಥಿತಿಯಲ್ಲಿ ಮೈಸೂರು ವಿಭಾಗೀಯ ಜಂಟಿ ನಿರ್ದೇಶಕರು 19ರಂದು ಪ್ರತ್ಯೇಕವಾಗಿ ವಿಚಾರಣೆ ನಡೆಸಲಿದ್ದಾರೆ .
ಮಹಿಳಾ ಸಬಲೀಕರಣಕ್ಕೆ ಡಾ.ಬಿ.ಆರ್.ಅಂಬೇಡ್ಕರ್‌ ಕೊಡುಗೆ ಅಪಾರ
ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಮಹಿಳಾ ಸಬಲೀಕರಣಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ. ಮಂಜುನಾಥ್ ಹೇಳಿದರು.
ಕಣ್ಣು ಮಾನವನಿಗೆ ಬಹು ಮುಖ್ಯ ಅಂಗ: ಡಾ. ಅರ್ಚಿತಾ
ಪಟ್ಟಣದ ಲಯನ್ಸ್ ಕ್ಲಬ್ ನಲ್ಲಿ ಅಯೋಜಿಸಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರಕ್ಕೆ ಡಾ. ಅರ್ಚಿತಾ ಚಾಲೆ ನೀಡಿ ಮಾತನಾಡಿ, ಮಾನವನ ದೇಹದ ಅಂಗಾಂಗಗಳಲ್ಲಿ ಕಣ್ಣು ಬಹಳ ಮುಖ್ಯವಾದ ಅಂಗವಾಗಿದೆ.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 440
  • next >
Top Stories
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved