• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓಂಕಾರದಲ್ಲಿ ಕಾಡಾನೆ ಹಾವಳಿಗೆ ಹೈರಾಣಾದ ರೈತರು
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯ ದಂಚಿನಲ್ಲಿ ಕಾಡಾನೆಗಳ ಹಾವಳಿಗೆ ಮಿತಿ ಮೀರಿದ್ದು, ಮಂಚಹಳ್ಳಿ, ಆಲತ್ತೂರಲ್ಲಿ ಕಾಡಾನೆ ದಾಳಿಗೆ ರೈತರು ಫಸಲು ನಾಶವಾಗುತ್ತಿದೆ. ಕಾಡಾನೆಗಳು ನಾಡಿಗೆ ಬರದಂತೆ ಅರಣ್ಯ ಇಲಾಖೆ ತಡೆಯಲು ಸಂಪೂರ್ಣ ವಿಫಲವಾಗಿದೆ ಎಂದು ರೈತರು ಆರೋಪಿಸಿದ್ದಾರೆ.
ಜನ, ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗದಿರಲಿ
ಕೊಳ್ಳೇಗಾಲ ತಾಪಂ ಸಭಾಂಗಣದಲ್ಲಿ ವಿಕಲಚೇತನರ ಶೇ.5ರ ಅನುದಾನದಲ್ಲಿ 9 ಫಲಾನುಭವಿಗಳಿಗೆ ಉಚಿತ ಲ್ಯಾಪ್‌ಟಾಪ್ ಅನ್ನು ಹನೂರು ಶಾಸಕ ಮಂಜುನಾಥ್ ವಿತರಿಸಿದರು.
ಅಪರಾಧಿಗಳಿಗೆ ಕಡಿವಾಣ ಹಾಕಲು ಮೊದಲ ಆದ್ಯತೆ
ಪಟ್ಟಣದ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾಗಿ ಆನಂದಮೂರ್ತಿ ಅಧಿಕಾರ ಸ್ವೀಕರಿಸಿದರು.
ಮಹಾಬೋಧಿ ಮಹಾವಿಹಾರದ ಆಡಳಿತ ಬುದ್ಧರಿಗೆ ವಹಿಸಿ
ಯಳಂದೂರಲ್ಲಿ ಬಿಹಾರದಲ್ಲಿರುವ ಬುದ್ಧಗಯಾದ ಮಹಾಬೋಧಿ, ಮಹಾವಿಹಾರದ ಆಡಳಿತವನ್ನು ಸಂಪೂರ್ಣವಾಗಿ ಬುದ್ಧರಿಗೆ ವಹಿಸಬೇಕೆಂದು ಮಹಾವನ ಬುದ್ಧವಿಹಾರದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಪಿಂಚಣಿ ಅದಾಲತ್
ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಪಿಂಚಣಿ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರೇಡ್ 2 ತಹಸೀಲ್ದಾರ್ ಡಾ.ಧನಂಜಯ ಹೇಳಿದರು.
ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕುಂಠಿತ
ಚಾಮರಾಜನಗರದಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಪ್ರದಾನ ಕಾರ್ಯದರ್ಶಿ ಎಚ್.ಶೀಗನಾಯಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸಾವನ್ನಪ್ಪಿದ 53 ಮಂದಿ ಹಾಲು ಉತ್ಪಾದಕರ ಕುಟುಂಬಕ್ಕೆ 15 ಸಾವಿರ
ಗುಂಡ್ಲುಪೇಟೆ ತಾಲೂಕಿನ 53 ಮಂದಿ ಹಾಲು ಉತ್ಪಾದಕರು ಸಾವನ್ನಪ್ಪಿದ ವಾರಸುದಾರರಿಗೆ ಚಾಮುಲ್‌ ನಿರ್ದೇಶಕ ನಂಜುಂಡಪ್ರಸಾದ್‌, ಸುನೀಲ್‌ ಚೆಕ್‌ ಹಸ್ತಾಂತರಿಸಿದರು.
ಕುಗ್ರಾಮಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ: ಪ್ರಕಾಶ್‌
ಹನೂರಿನಲ್ಲಿ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.
ಕಲಾಂ ಸಂಸ್ಥೆ: ಅಧಿಕಾರಿಗಳ ಕರ್ತವ್ಯ ಲೋಪ
ಶ್ರೀನಿವಾಸ ಟಾಕೀಸ್ ರಸ್ತೆಯಲ್ಲಿರುವ ನಕಲಿ ಅಬ್ದುಲ್ ಕಲಾಂ ಸಂಸ್ಥೆಗೆ ಯೋಗ ಮತ್ತು ಗಣಕಯಂತ್ರ ಫಲಾನುಭವಿ ಶಿಕ್ಷಕರನ್ನು ಸರ್ಕಾರಿ ಶಾಲೆಗೆ ಉಚಿತವಾಗಿ ನಿಯೋಜಿಸಲು ಹಲವು ಷರತ್ತುಗಳನ್ನು ವಿಧಿಸಿ ಚಾ.ನಗರ ಡಿಡಿಪಿಐ ರಾಮಚಂದ್ರರಾಜೇ ಅರಸು ಆದೇಶ ನೀಡಿದ್ದು ಈ ಬೆನ್ನಲ್ಲೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳದ ಅಬ್ದುಲ್ ಕಲಾಂ ಸಂಸ್ಥೆಯಿಂದ ನೇಮಕಗೊಂಡ ಫಲಾನುಭವಿಗಳಿಗೆ ಶಾಲೆಗಳಿಗೆ ತೆರಳಲು ಆದೇಶ ನೀಡಿರುವುದು ಬೆಳಕಿಗೆ ಬಂದಿದೆ.
ಆಶ್ರಮ ಶಾಲೆಗಳಿಗೆ ನವೋದಯ ಮಾದರಿ ಶಿಕ್ಷಣ ಜಾರಿಯಾಗಲಿ
ಚಾಮರಾಜನಗರದಲ್ಲಿ ಸೋಲಿಗ ಮಹಿಳೆ ಡಾ.ಎಸ್‌.ರತ್ನಮ್ಮ ಕರ್ನಾಟಕದಲ್ಲಿ ಆಶ್ರಮ ಶಾಲೆಗಳು ಮತ್ತು ಬುಡಕಟ್ಟು ಶಿಕ್ಷಣದ ಮೇಲೆ ಇದರ ಪ್ರಭಾವ ಎಂಬ ಸಂಶೋಧನಾ ವರದಿ ಬಿಡುಗಡೆ ಮಾಡಿದರು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 440
  • next >
Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved