• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೀಮನಗರದಲ್ಲಿ ಇಂದಿನಿಂದ 4 ದಿನ ಅಂಬೇಡ್ಕರ್ ಹಬ್ಬ
ಕೊಳ್ಳೇಗಾಲದ ಪ್ರವಾಸಿ ಮಂದಿರದಲ್ಲಿ 4 ದಿನಗಳ ಅಂಬೇಡ್ಕರ್ ಜಯಂತಿ ಆಚರಣೆ ಸಂಬಂಧ ಕಾರ್ಯಕ್ರಮದ ಪತ್ರಿಕೆಯನ್ನು ದೊಡ್ಡ ಯಜಮಾನ ಚಿಕ್ಕಮಾಳಿಗೆ ಪ್ರದರ್ಶಿಸಿದರು. ನಟರಾಜಮಾಳಿಗೆ, ನಿಂಪು ರಾಜೇಶ್, ಸಿದ್ದಾರ್ಥ್, ವರದರಾಜು, ನಟರಾಜು, ಇನ್ನಿತರರಿದ್ದರು.
ಮಹಿಳೆಯರು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ
ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮೈಸೂರಿನ ಭಾರತ್ ಆಸ್ಪತ್ರೆ ಮತ್ತು ಆಂಕೊಲಾಜಿ ಸಂಸ್ಥೆಯು ಚಾಮರಾಜನಗರದ ಮರಿಯಾಲದ ಬಸವ ರಾಜೇಂದ್ರ ಆಸ್ಪತ್ರೆಯ ಸಹಯೋಗದೊಂದಿಗೆ ಮಹಿಳೆಯರ ಆರೋಗ್ಯ ಮತ್ತು ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಿದ್ದ ವಾಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮುನಿಯಪ್ಪ ಹೇಳಿಕೆ ಸತ್ಯಕ್ಕೆ ದೂರವಾದದ್ದು
ಚಾಮರಾಜನಗರದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಟರ್, ಚಾ.ನಗರ ನಗರಸಭಾ ನಾಮ ನಿರ್ದೇಶಿತ ಸದಸ್ಯ ಸ್ವಾಮಿ, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಮುಖಂಡರಾದ ಆರ್.ಮಹದೇವ್, ಕಂದಹಳ್ಳಿ ನಂಜುಂಡಸ್ವಾಮಿ, ರವಿ ಇದ್ದರು.
ತಾರಾತುರಿಯಲ್ಲಿ ಒಳ ಮೀಸಲಾತಿ ಜಾರಿ ಸರಿಯಲ್ಲ
ಚಾಮರಾಜನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ.ಮಂಜುನಾಥ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಐಸ್‌ಕ್ರೀಂ ಉತ್ಪಾದನಾ ಘಟಕ ಸ್ಥಾಪನೆ ಕೈ ಬಿಡಲು ಒತ್ತಾಯ
ಚಾಮರಾಜನಗರದಲ್ಲಿ ಕಿಸಾನ್‌ ಸಂಘದ ಜಿಲ್ಲಾ ಉಪಾಧ್ಯಕ್ಷ ಶಿವಲಿಂಗ ಪ್ರಸಾದ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪತಿಗೆ ನಿದ್ರೆ ಮಾತ್ರೆ ಕೊಟ್ಟು, ಪತಿಗೆಬೆಂಕಿ ಹಚ್ಚಿದ ಪತ್ನಿ, ಷಡ್ಡಕ ಬಂಧನ
ಏ.೭ರಂದು ಕನ್ನಡಪ್ರಭದಲ್ಲಿ ನಿದ್ರೆ ಮಾತ್ರೆ ಕೊಟ್ಟು ಪತಿಗೆ ಬೆಂಕಿ ಹಚ್ಚಿದಾಳ ಪತ್ನಿ ? ಎಂದು ಸುದ್ದಿ ಪ್ರಕಟವಾಗಿತ್ತು.
ಮಲೆಯಾಳಿ ಸಿನಿಮಾ ಚಿತ್ರೀಕರಣ ಖಂಡಿಸಿ ಪ್ರತಿಭಟನೆ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಕೇರಳದ ಮಲೆಯಾಳಂ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ರೈತಸಂಘ ಪ್ರತಿಭಟನೆ ನಡೆಸಿದರು.
ದೇವರ ದಾಸಿಮಯ್ಯರ ಕೊಡುಗೆ ಮರೆಯಲಾಗದು
ವಿಶ್ವದ ಪ್ರಥಮ ವಚನಕಾರರಾದ ದೇವರ ದಾಸಿಮಯ್ಯನವರ ವಚನಗಳು ಮಾನವನ ಅಂತರಂಗವನ್ನು ಅರ್ಥ ಮಾಡಿಕೊಂಡು ಪಾವನವಾಗುವ ಸಾಹಿತ್ಯವನ್ನು ನೀಡಿದ ಮಹಾನ್ ವಚನಕಾರರು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಎನ್ ಋಗ್ವೇದಿ ತಿಳಿಸಿದರು.
ಟಿಬಿ ಬಡಾವಣೆ ಬದಲು ವಿಜಯಪುರ ಹೆಸರಿಡಿ
ಪಟ್ಟಣದ ಟಿಬಿ ಬಡಾವಣೆ ಬದಲಿಸಿ ವಿಜಯಪುರ ಬಡಾವಣೆ ಎಂದು ಮರು ನಾಮಕರಣ ಮಾಡಬೇಕು ಎಂದು ಜಿಲ್ಲಾ ಮತ್ತು ತಾಲೂಕು ಕಸಾಪ ಘಟಕಗಳು ಪುರಸಭೆ ಅಧ್ಯಕ್ಷ ಮಧುಗೆ ಮನವಿ ಸಲ್ಲಿಸಿದರು.
ಬಂಕ್‌ನಲ್ಲಿ ಹಣ ವ್ಯತ್ಯಾಸ: ನೌಕರನ ಮೇಲೆ ಆರೋಪ
ಟಿಎಪಿಸಿಎಂಎಸ್ ಸ್ವಾಧೀನದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಾಗಿರುವ ವ್ಯತ್ಯಾಸದ ಹಣವನ್ನು ನಿಯಮ ಮೀರಿ ಡಿಗ್ರೂಪ್ ನೌಕರರೊಬ್ಬರಿಂದ 90 ಸಾವಿರ ಕಟ್ಟಿಸಿಕೊಳ್ಳಲು ಇಲ್ಲಿನ ಪ್ರಭಾರಿ ಕಾರ್ಯದರ್ಶಿ ಒತ್ತಡ ಹೇರುತ್ತಿದ್ದಾರೆ. ನಿಯಮ ಮೀರಿ ವಾಮಮಾರ್ಗ ಅನುಸರಿಸಿ ನೌಕರನನ್ನು ಕೆಲಸಕ್ಕೆ ಸೇರಿಸಿಕೊಳ್ಳದೆ ಕಳೆದ 9 ದಿನಗಳಿಂದಲೂ ದೂರವಿಟ್ಟು ಒತ್ತಡ ತಂತ್ರ ಹೇರಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved