• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಾವರಿ ಯೋಜನೆ: ₹505 ಕೋಟಿ ಡಿಪಿಆರ್‌ ಸಿಎಂಗೆ ಸಲ್ಲಿಕೆ
ಜಿಲ್ಲೆಯ ವ್ಯಾಪ್ತಿಯ ನೀರಾವರಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ೫೦೫ ಕೋಟಿ ರು.ಗಳ ಕ್ರಿಯಾಯೋಜನೆಗೆ ಅನುದಾನವನ್ನು ಮುಂಬರುವ ದಿನಗಳಲ್ಲಿ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ ಬಳಿಕ ೫೦ ರಿಂದ ೧೦೦ ಕೋಟಿ ರು. ಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ವಿಶ್ವಾಸ ವ್ಯಕ್ತಪಡಿಸಿದರು.
ಸರ್ಕಾರಿ ಕಚೇರಿಗೆ ಮಂಜೂರಾದ ನಿವೇಶನ ಬಗ್ಗೆ ಪ್ರಶ್ನೆ ಮಾಡೋದು ಸರಿಯಲ್ಲ
ಪಟ್ಟಣ ವ್ಯಾಪ್ತಿಯ ಹುಲ್ಲೇಪುರ ಗ್ರಾಮದ 208 ಸಿಯಲ್ಲಿ ಬಾಲಕರ ವಿದ್ಯಾರ್ಥಿ ನಿಲಯ, ರೈತ ಸಂಪರ್ಕ ಕೇಂದ್ರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನಿವೇಶನ ಮಂಜೂರು ಮಾಡಿರುವುದನ್ನೇ ಪ್ರಶ್ನೆ ಮಾಡಲು ಆರ್ ಟಿ.ಐ ಕಾರ್ಯಕರ್ತ ಅಪ್ಪಾಜಿಗೆ ಯಾವ ನೈತಿಕತೆ ಇದೆ ಎಂದು ಛಲವಾದಿ ಮಹಾಸಭಾ ಅಧ್ಯಕ್ಷ ಬಸವರಾಜು ವಾಗ್ದಾಳಿ ನಡೆಸಿದರು.
ಅರಣ್ಯ ಪ್ರದೇಶದ ಕಾಡ್ಗಿಚ್ಚು ತಡೆಯಲು ಜಾಗೃತಿ ಮೂಡಿಸಿ
ಬೇಸಿಗೆ ಹತ್ತಿರವಾಗುತ್ತಿದ್ದು, ಅರಣ್ಯಪ್ರದೇಶಗಳಲ್ಲಿ ಸಂಭವಿಸುವ ಕಾಡ್ಗಿಚ್ಚು ಪ್ರಕರಣಗಳನ್ನು ತಡೆಯಲು ಸಾರ್ವಜನಿಕರಿಗೆ ಅರಣ್ಯ ರಕ್ಷಣೆ ಕುರಿತು ವ್ಯಾಪಕ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ತಿಳಿಸಿದರು.
ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಕಳೆದ 20 ದಿನಗಳಿಂದ ನಿರಂತರವಾಗಿ ಕಾಡ್ಗಿಚ್ಚು
ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಕಳೆದ 20 ದಿನಗಳಿಂದ ನಿರಂತರವಾಗಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಐವತ್ತಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.
ನಡೆಯದ ಕಾಮಗಾರಿಗೆ ಕೋಟ್ಯಂತರ ರು. ಡ್ರಾಗೆ ತಂತ್ರ
ಗಿರಿಜನ ಕಾಲೋನಿಗಳಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಕಾಮಗಾರಿ ನಡೆಸದೆ 2019 ರಿಂದ 2 ವರ್ಷಗಳ ಹಿಂದಿನ ಬಿಲ್ ಪಾವತಿಗಾಗಿ ಮಧ್ಯವರ್ತಿಯೊಬ್ಬ ಕೊಳ್ಳೇಗಾಲ ಶಾಸಕರಿಂದ ಮನವಿ ಪತ್ರ ನೀಡುವಂತೆ ಕೋರಿ ಸಿಕ್ಕಿಬಿದ್ದಿರುವ ಘಟನೆ ನಡೆದಿದ್ದು ಈ ಬೆಳವಣಿಗೆ ನಾನಾ ಶಂಕೆಗೆ ಆಸ್ಪದ ಮಾಡಿಕೊಟ್ಟಿದೆ.
ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿರುವುದು ವಿಷಾದನೀಯ
ಮಹಿಳೆಯರ ಸುರಕ್ಷತೆ ಹಾಗೂ ರಕ್ಷಣೆಗಾಗಿ ಹಲವಾರು ಕಾನೂನುಗಳಿದ್ದು ಇವುಗಳ ಸದುಪಯೋಗ ಪಡೆದುಕೊಂಡಾಗ ಮಾತ್ರ ದೌರ್ಜನ್ಯಗಳನ್ನು ತಡೆಯಲು ಸಾಧ್ಯ ಎಂದು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ತಿಳಿಸಿದರು.
ಪ್ರಸ್ತುತ ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಮಹತ್ತರವಾಗಿದೆ : ಡಾ. ರೇಣುಕಾದೇವಿ

 ಬಾಲಮಂದಿರದ ಆವರಣದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಾಲೂಕಿನ ಪ್ರಾಥಮಿಕ ಶಾಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಯರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಗುಂಡ್ಲುಪೇಟೆ ಕ್ಷೇತ್ರಕ್ಕೆ 4 ಪಶು ಆಸ್ಪತ್ರೆ ಮಂಜೂರು
ಗುಂಡ್ಲುಪೇಟೆಯ ಸರ್ಕಾರಿ ಪಶು ಆಸ್ಪತ್ರೆ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆ ಹಾಗೂ ಸಾಕು ಪ್ರಾಣಿಗಳ ಪ್ರದರ್ಶನ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಮುಂದು
ಗುಂಡ್ಲುಪೇಟೆಯಲ್ಲಿ ದಸಾಪ ಪದಗ್ರಹಣ ಸಮಾರಂಭವನ್ನು ಪುರಸಭೆ ಅಧ್ಯಕ್ಷ ಜಿ.ಎಸ್.ಮಧುಸೂದನ್‌ ಉದ್ಘಾಟಿಸಿದರು.
ಕಲಾಂ ಸಂಸ್ಥೆಯ ಆದೇಶದಲ್ಲಿನ ಸಹಿ ನನ್ನದಲ್ಲ!
ಕೊಳ್ಳೇಗಾಲದ ಕಲಾಂ ಫೌಂಡೇಷನ್ ಸಂಸ್ಥೆಗೆ ಜುಲೈ ತಿಂಗಳಲ್ಲಿ ಅನುಮತಿ ನೀಡಿರುವ ಪತ್ರ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 440
  • next >
Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved