ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
೫೦ ವರ್ಷಗಳ ಸುದೀರ್ಘ ಆಡಳಿತ ನಡೆಸಿದ್ದ ಬಾಬೂಜಿ
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ ೧೧೮ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಬಾಬೂಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
ಜಾನಪದ ಸುಗ್ಗಿ ಸಂಭ್ರಮಕ್ಕೆ ಪೃಥ್ವಿರಾಜ್ ಚಾಲನೆ
ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಸುಗ್ಗಿ ಸಂಭ್ರಮದಲ್ಲಿ ಚಿಂತಕ ಪೃಥ್ವಿರಾಜ್ ಹಾಲಹಳ್ಳಿ ಮಾತನಾಡಿದರು.
ಬ್ಯಾಕ್ಲಾಗ್ ಹುದ್ದೆ ತುಂಬಿಸುವಲ್ಲಿ ಬುದ್ದಿ ಜೀವಿಗಳ ಪಾತ್ರ ಮಹತ್ವರ
ಬಾಬು ಜಗಜೀವನರಾಂ 118ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಶಾಸಕ ಕೃಷ್ಣಮೂರ್ತಿ, ನಗರಸಭಾಧ್ಯಕ್ಷೆ ರೇಖಾ, ಉಪವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ಬಸವರಾಜು ಇನ್ನಿತರರಿದ್ದರು.
ದೇಶಕ್ಕೆ ಬಾಬೂಜಿ ಕೊಡುಗೆ ಅಪಾರ: ಸುನೀಲ್ ಬೋಸ್
ಚಾಮರಾಜನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಸಂಸದ ಸುನೀಲ್ ಬೋಸ್ ಉದ್ಘಾಟಿಸಿದರು.
ದಲಿತ ಸಾಹಿತ್ಯ ಪ್ರಥಮ ಸಮ್ಮೇಳನದಸರ್ವಾಧ್ಯಕ್ಷರಾಗಿ ಡಾ.ಲಕ್ಷ್ಮೀ ಆಯ್ಕೆ
ಗುಂಡ್ಲುಪೇಟೆಯಲ್ಲಿ ತಾಲೂಕು ದಲಿತ ಸಾಹಿತ್ಯ ಪರಿಷತ್ತು ಅಧ್ಯಕ್ಷ ಯೋಗೇಶ್ ಕೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸ್ಮಾರ್ಟ್ ಮೀಟರ್ ಅಳವಡಿಕೆಗೆ ಗುಂಡ್ಲುಪೇಟೆಯಲ್ಲೂ ವಿರೋಧ
ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್ ಸ್ಮಾರ್ಟ್ ಮೀಟರ್ ಹಾಕಲು ಮುಂದಾಗಿರುವ ಕ್ರಮ ಖಂಡಿಸಿ ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಹೆದ್ದಾರಿ ತಡೆದು ದಿಕ್ಕಾರ ಮೊಳಗಿಸಿದರು.
ಕೃಷಿ ಪಂಪ್ ಸೆಟ್ಗಳಿಗೆ ಸ್ಮಾರ್ಟ್ ಮೀಟರ್ ವಿರೋಧಿಸಿ ಪ್ರತಿಭಟನೆ
ಕೃಷಿ ಪಂಪ್ಸೆಟ್ಗಳಿಗೆ ಸ್ಮಾರ್ಟ್ ಮೀಟರ್ಗಳನ್ನು ಯಾವುದೇ ಕಾರಣಕ್ಕೂ ಅಳವಡಿಸುವುದು ಬೇಡ, ಈಗ ಹೊರಡಿಸಿರುವ ಆದೇಶವನ್ನು ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಿ, ಸೆಸ್ಕಾಂ ಇಂಜಿನಿಯರ್ ಮೂಲಕ ಇಂಧನ ಸಚಿವ ಕೆ.ಜಾರ್ಜ್ ಅವರಿಗೆ ಮನವಿ ಸಲ್ಲಿಸಲಾಯಿತು.
ಅಂಬೇಡ್ಕರ್ ಹುಟ್ಟುಹಬ್ಬ ಮನೆ-ಮನದ ಹಬ್ಬದಂತೆ ಆಚರಿಸಿ
ಏ. 14 ರ ಅಂಬೇಡ್ಕರ್ ಹುಟ್ಟುಹಬ್ಬವನ್ನು ಮನೆ-ಮನದ ಹಬ್ಬವಾಗಿ ಸಮುದಾಯದ ಎಲ್ಲರೂ ಹಾಗೂ ನಾಗರೀಕ ಪ್ರಜೆಗಳು ಆಚರಿಸಿ, ನಾಡಿಗೆ ಸೌಹಾರ್ದಯುತ ಸಂದೇಶವನ್ನು ಸಾರಲು ಮುಂದಾಗಬೇಕು ಎಂದು ಅಂಬೇಡ್ಕರ್ ವಿವಿಧೊದ್ದೇಶ ಸೇವಾ ಸಂಸ್ಥೆ ಅಧ್ಯಕ್ಷ ತುಂಬುಲ ರಾಮಣ್ಣ ಹೇಳಿದರು.
ಹನೂರಿನಲ್ಲೂ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ವಿರೋಧ
ರಾಜ್ಯ ಸರ್ಕಾರ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಲು ಆದೇಶ ಹೊರಡಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಹನೂರು ಪಟ್ಟಣದ ಸೆಸ್ಕ್ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಪುರಸಭೆಯ ನಿರ್ಲಕ್ಷ್ಯ: ಕುಡಿಯುವ ನೀರು ಪೋಲು!
ಪಟ್ಟಣದ ನಾಯಕರ ಬೀದಿಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು, ಕುಡಿಯುವ ನೀರು ಪೋಲಾಗುತ್ತಿದ್ದರೂ ಪುರಸಭೆ ಕಣ್ಮುಚ್ಚಿ ಕುಳಿತಿದೆ.ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂದಿನ ನಾಯಕರ ಬೀದಿಯಲ್ಲಿ ಪೈಪ್ ಒಡೆದು ತಿಂಗಳಾಗುತ್ತಿದೆ ಆದರೂ ನೀರು ಬಿಟ್ಟಾಗಲೆಲ್ಲಾ ನೀರು ರಸ್ತೆಯಲ್ಲಿ ಹರಿಯುತ್ತದೆ ಎಂದು ನಾಗರೀಕರು ದೂರಿದ್ದಾರೆ.
< previous
1
...
122
123
124
125
126
127
128
129
130
...
461
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್