• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಡಿಪಿಐ ನಿಯಮ ಮೀರಿ ಒಪ್ಪಿಗೆ ಪ್ರಕರಣ: ಆಯುಕ್ತರಿಗೆ ವರದಿ ಸಲ್ಲಿಕೆ
ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ಸರ್ಕಾರ ಮತ್ತು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ ನಿಯಮ ಮೀರಿ ಅಬ್ದುಲ್ ಕಲಾಂ ಸಂಸ್ಥೆಗೆ ಯೋಗ ಮತ್ತು ಗಣಕಯಂತ್ರ ತರಬೇತಿಗೆ ಫಲಾನುಭವಿಗಳ ನೇಮಕಕ್ಕೆ ಅನುಮತಿ ನೀಡಿದ ಪರಿಣಾಮ ನೂರಾರು ಮಂದಿ ಬಡ ರೈತಾಪಿ, ಹಿಂದುಳಿದ ವರ್ಗಗಳ ಮಕ್ಕಳು ಉದ್ಯೋಗದ ಆಸೆಗಾಗಿ ನಂಬಿ ಲಕ್ಷಾಂತರ ಲಂಚ ನೀಡಿ ಹಣ ಕಳೆದುಕೊಂಡು ಭ್ರಷ್ಟಾಚಾರಕ್ಕೆ ಆಸ್ಪದ ಮಾಡಿಕೊಟ್ಟ ಪ್ರಕರಣದ ಸುದೀರ್ಘ ವರದಿಯನ್ನು ಮೈಸೂರಿನ ವಿಭಾಗೀಯ ಜಂಟಿ ನಿರ್ದೇಶಕ ಪಾಂಡುರಂಗರವರು ಆಯುಕ್ತರಿಗೆ ಗುರುವಾರ ಸಲ್ಲಿಸಿದ್ದಾರೆ.
ವಿವಿಧ ಬೇಡಿಕೆ ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘ ಪ್ರತಿಭಟನೆ
ಯಾವುದೇ ಕಾರಣಕ್ಕೂ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ರಾಜ್ಯ ಅವಕಾಶ ಮಾಡಿಕೊಡಬಾರದು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ರಾಜಧನ, ಜಿಎಸ್‌ಟಿ ವಂಚಿಸಿ ಕೇರಳಕ್ಕೆ ನೈಸರ್ಗಿಕ ಸಂಪತ್ತು ಲೂಟಿ!
ಕೇರಳ ರಾಜ್ಯಕ್ಕೆ ರಾಯಲ್ಟಿ, ಎಂಡಿಪಿ ಹಾಗೂ ಜಿಎಸ್‌ಟಿ ವಂಚಿಸಿ ಕಲ್ಲು,ಎಂ.ಸ್ಯಾಂಡ್‌ ರಾಜಾರೋಷವಾಗಿ ನೂರಾರು ಟ್ರಿಪ್‌ ದೊಡ್ಡ ದೊಡ್ಡ ಟಿಪ್ಪರ್‌ ತೆರಳುತ್ತಿದ್ದರೂ ತಾಲೂಕು ಆಡಳಿತ ವಂಚನೆ ತಪ್ಪಿಸಲು ಸಂಪೂರ್ಣ ವಿಫಲವಾಗಿದೆ.
ಗಮನಸೆಳೆದ ಜಾನಪದ ವೈಭವ ಸಂಭ್ರಮ
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಾನಪದ ವೈಭವ ಕಾರ್ಯಕ್ರಮ ಸಂಪೂರ್ಣವಾಗಿ ಗ್ರಾಮೀಣ ಸೊಗಡಿನಿಂದ ವಿಶೇಷ ಗಮನ ಸೆಳೆಯಿತು.
ತೋಟದ ಮನೆಗೆ ನುಗ್ಗಿ ಮೇಕೆ ತಿಂದ ಚಿರತೆ
ಹನೂರು ತಾಲೂಕಿನ ಬಸಪ್ಪನ ದೊಡ್ಡಿ ಗ್ರಾಮದ ರೈತ ಮಾದೇವ ತನ್ನ ಜಮೀನಿನಲ್ಲಿ ಕಟ್ಟಿ ಹಾಕಲಾಗಿದ್ದ ಮೇಕೆಯನ್ನು ರಾತ್ರಿ ವೇಳೆಯಲ್ಲಿ ಚಿರತೆ ಅರಣ್ಯ ಪ್ರದೇಶದಿಂದ ತೋಟದ ಮನೆಗೆ ನುಗ್ಗಿ ಮೇಕೆಯನ್ನು ಕಚ್ಚಿ ಕೊಂದಿರುವ ಬಗ್ಗೆ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ನಿರ್ಗತಿಕ ವ್ಯಕ್ತಿ ನಾಗಣ್ಣ ಅಂತ್ಯ ಸಂಸ್ಕಾರ ನಡೆಸಿದ ನಿಶಾಂತ್‌
ತಾಲೂಕಿನ ಬೈರನತ್ತ ಗ್ರಾಮದ ನಿರ್ಗತಿಕ ವ್ಯಕ್ತಿ ನಾಗಣ್ಣ ಎಂಬವರು ಮೃತಪಟ್ಟ ಹಿನ್ನೆಲೆ ಕುಟುಂಬಸ್ಥರು ಯಾರೂ ಇಲ್ಲದ ಕಾರಣ ಬಿಜೆಪಿ ಯುವ ಮುಖಂಡ ನಿಶಾಂತ್ ಮುಂದೆ ನಿಂತು ಅಂತ್ಯ ಸಂಸ್ಕಾರ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಅಂಬೇಡ್ಕರ್ ಜಯಂತಿ ಕುರಿತ ಸಭೆ ಮುಂದೂಡಿದ ಕ್ರಮ ಸರಿಯಲ್ಲ: ಶೇಖರ್
ಅಂಬೇಡ್ಕರ್ ಅವರ ಜಯಂತಿ ಆಚರಣೆ ಸಂಬಂಧ ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಮತ್ತು ತಹಸಿಲ್ದಾರ್ ಬಸವರಾಜು ಅವರು ಸಭೆ ಮುಂದೂಡಿದ ಕ್ರಮ ಸರಿಯಲ್ಲ ಎಂದು ಪ್ರಗತಿಪರ ವೇದಿಕೆಯ ಸಂಚಾಲಕ ಶೇಖರ ಬುದ್ದ ಹೇಳಿದರು.
ಕಾಟಾಚಾರಕ್ಕೆ ನಡೆದ ದೇವರ ದಾಸಿಮಯ್ಯ ಜಯಂತಿ: ಅಧ್ಯಕ್ಷ ಯರಿಯೂರು ನಾಗೇಂದ್ರ
ತಾಲೂಕು ಆಡಳಿತದ ವತಿಯಿಂದ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿರುವ ಚುನಾವಣಾ ಶಾಖೆಯಲ್ಲಿ ಬುಧವಾರ ನಡೆದ ದೇವರ ದಾಸಿಮಯ್ಯ ಜಯಂತಿಯನ್ನು ಕೇವಲ ಕಾಟಾಚಾರಕ್ಕೆ ಮಾಡಲಾಗಿದೆ ಎಂದು ಪಪಂ ಅಧ್ಯಕ್ಷೆ ಲಕ್ಷ್ಮಿಮಲ್ಲು, ನಾಮನಿರ್ದೇಶಿತ ಸದಸ್ಯ ಲಿಂಗರಾಜಮೂರ್ತಿ, ತಾಲೂಕು ಕಸಾಪ ಅಧ್ಯಕ್ಷ ಯರಿಯೂರು ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಳ್ಳದ ನೀರಿನಲ್ಲಿ ವಿಶ್ರಾಂತಿಗೆ ಜಾರಿದ ಆನೆಗಳ ಹಿಂಡು
ನೆತ್ತಿ ಸುಡುವ ಬೇಗೆಗೆ ಹಳ್ಳದ ನೀರಿನಲ್ಲಿ ಆನೆಗಳು ವಿಶ್ರಾಂತಿಗೆ ಜಾರಿದ್ದು, ಮತ್ತೊಂದೆಡೆ ಆನೆಗಳ ಹಿಂಡು ರಸ್ತೆ ದಾಟುವುದನ್ನು ಸಾರ್ವಜನಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
ಸಿಡಿಮದ್ದು ತಿಂದು ಸಾವನ್ನಪ್ಪಿರುವುದು ಆತಂಕಕಾರಿ ಬೆಳವಣಿಗೆ: ದಂಡಾಧಿಕಾರಿ ಗುರುಪ್ರಸಾದ್‌
ಕಿಡಿಗೇಡಿಗಳ ಕೃತ್ಯಕ್ಕೆ ಜಾನುವಾರುಗಳು ಸಿಡಿಮದ್ದನ್ನು ತಿಂದು ಸಾವನ್ನಪ್ಪಿರುವುದು ಆತಂಕಕಾರಿ ಬೆಳವಣಿಗೆ, ಹೀಗಾಗಿ ಅಂತಹ ಘಟನೆಗಳು ಮತ್ತು ಅಂತಹ ವ್ಯಕ್ತಿಗಳು ಕಂಡು ಬಂದರೆ ಕೂಡಲೇ ಸಂಬಂಧಪಟ್ಟ ಇಲಾಖೆಗೆ ತಿಳಿಸುವಂತೆ ತಾಲೂಕು ದಂಡಾಧಿಕಾರಿ ಗುರುಪ್ರಸಾದ್ ತಿಳಿಸಿದರು
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved