• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಧ್ಯಾತ್ಮಿಕ, ಅತೇಂದ್ರಿಯ ಪಿತಾಮಹಾ ಅಗಸ್ತ್ಯಮುನಿ
ಗುಂಡ್ಲುಪೇಟೆ ಜೆಎಸ್ಎಸ್‌ ಅನುಭವ ಮಂಪಟದಲ್ಲಿ ಅಗಸ್ತ್ಯ ಮುನಿಯವರ ಕೊಡುಗೆ ವಿಷಯ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಿರಿಯ ವಕೀಲ ಶಾಂ ಭಟ್‌ ಉದ್ಘಾಟಿಸಿದರು.
ಇಲ್ಲಿ ಶವ ಸಂಸ್ಕಾರಕ್ಕೂ ಹಳ್ಳದ ನೀರು ದಾಟಬೇಕು
ಮದ್ದೂರು ಗ್ರಾಮದ ಸುವರ್ಣಾವತಿ ಹಾದು ಹೋಗಿರುವ ಹಳ್ಳದಲ್ಲಿ ನೀರು ತುಂಬಿದ ಹಿನ್ನೆಲೆ ವಿಧಿ ಇಲ್ಲದೆ ಶವಸಂಸ್ಕಾರಕ್ಕಾಗಿ ಹಳ್ಳ ದಾಟಿ ತೆರಳುತ್ತಿರುವುದು.
20 ಗಂಟೆಯೊಳಗೆ ಕಿಡ್ನ್ಯಾಪ್‌ ಪ್ರಕರಣಭೇದಿಸಿದ ಗುಂಡ್ಲುಪೇಟೆ ಪೊಲೀಸರು
ಚಾಮರಾಜನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತ ಮಾತನಾಡಿದರು. ಎಎಸ್ಪಿ ಶಶಿಧರ್‌, ಡಿವೈಎಸ್ಪಿ ಲಕ್ಷ್ಮಯ್ಯ ಇದ್ದರು.
ಕಾವೇರಿ ವನ್ಯಧಾಮಕ್ಕೆ ಬೆಂಕಿ ಹಚ್ಚಿದ್ದ ಇಬ್ಬರ ಬಂಧನ
ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಬೆಂಕಿ ಹಚ್ಚಿದ್ದ ಇಬ್ಬರು ಕಿಡಿಗೇಡಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿರುವುದು.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊಳ್ಳೇಗಾಲ ತಾಲೂಕು ಗುಂಡಾಲ್ ಜಲಾಶಯದ ಹಳೆ ಸ್ಥಿರ ಅಚ್ಚುಕಟ್ಟು ವ್ಯಾಪ್ತಿಯ ರೈತರ ಹಿತರಕ್ಷಣಾ ಸಂಘದ ಸದಸ್ಯರು ಕೈಗೊಂಡಿರುವ ಪಾದಯಾತ್ರೆ ಮಂಗಳವಾರ ಪಟ್ಟಣ ತಲುಪಿತು.
ಎಸ್ಸಿಎಸ್ಪಿ, ಟಿಎಸ್ಪಿ ಹಣ ಗ್ಯಾರಂಟಿಗೆ ಬಳಕೆ: ಖಂಡನೆ
ರಾಜ್ಯ ಸರ್ಕಾರ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯ ಹಣವನ್ನು ಗ್ಯಾರಂಟಿ ಹಾಗೂ ಇತರೆ ಯೋಜನೆಗಳಿಗೆ ಬಳಸಿಕೊಂಡಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಿಮ್ಮೆಲ್ಲರ ಇಚ್ಛೆ ಇದ್ದಲ್ಲಿ ಮಂತ್ರಿಯಾಗುವೆ: ಎಆರ್‌ಕೆ
ಕೊಳ್ಳೇಗಾಲ ಪಟ್ಟಣದ ಬೆಂಡ್ರಳ್ಳಿಯಲ್ಲಿ ಅಂಬೇಡ್ಕರ್ ಭವನ ಕಾಮಗಾರಿಗೆ ಚಾಲನೆ ನೀಡಿ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿದರು.
ರಾತ್ರಿ ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ
ಹನೂರು ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಕಚೇರಿ ಮುಂಭಾಗ ಭಾರತೀಯ ಕಿಸಾನ್ ಸಂಘದ ವತಿಯಿಂದ ರಾತ್ರಿ ವೇಳೆ ಗ್ರಾಮಗಳಿಗೆ ವಿದ್ಯುತ್ ನೀಡುವಂತೆ ಒತ್ತಾಯಿಸಿದರು.
ಎಸ್ಸಿ, ಎಸ್ಟಿ ಅಧಿನಿಯಮಗಳ ಬಗ್ಗೆ ಅರಿವು ಅತ್ಯಗತ್ಯ
ಚಾಮರಾಜನಗರದ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ೧೯೮೯ ಮತ್ತು ತಿದ್ದುಪಡಿ ಅಧಿನಿಯಮಗಳು ಹಾಗೂ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ ಕುರಿತ ವಿಚಾರ ಸಂಕಿರಣ ಮತ್ತು ಕಾರ್ಯಗಾರದಲ್ಲಿ ಗಣ್ಯರು ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವಿಸಿದರು.
ಅಣ್ಣನಿಂದಲೇ ತಮ್ಮನ ಕೊಲೆ!
ಸಮೀಪದ ಚಾಮರಾಜನರ ತಾಲೂಕಿನ ಇರಸವಾಡಿ ಗ್ರಾಮದಲ್ಲಿ ಅಣ್ಣನಿಂದಲೇ ತಮ್ಮನ ಕೊಲೆ ನಡೆದಿರುವ ಆಘಾತಕಾರಿ ಘಟನೆ ಯಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 440
  • next >
Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved