ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಮಿಳುನಾಡಿನ ನೀಲಗಿರಿ ಜಿಲ್ಲೇಲಿ ಏ.2ಕ್ಕೆ ಮುಷ್ಕರ
ನೆರೆಯ ತಮಿಳುನಾಡಿನ ನೀಲಗಿರಿ ಜಿಲ್ಲೆಯ ವ್ಯಾಪಾರಿಗಳು, ಸಾರ್ವಜನಿಕ ಕಲ್ಯಾಣ ಸಂಘಟನೆಗಳ ಒಕ್ಕೂಟ 11 ಮೂಲಭೂತ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಏ.2ರ ಬುಧವಾರ 24 ಗಂಟೆಗಳ ಕಾಲ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿ ಸರ್ವತೋಮುಖ ಮುಷ್ಕರ ಹಮ್ಮಿಕೊಂಡಿದೆ.
ಮಹಿಳೆಯರ ಮೇಲಿನ ದೌರ್ಜನ್ಯ ಇನ್ನು ನಿಂತಿಲ್ಲ: ಬಿ.ಎಸ್.ಭಾರತಿ
ಕಾನೂನು, ಕಾಯಿದೆಗಳು ಜಾರಿಯಾಗಿ ಶಿಕ್ಷೆಯಾಗುತ್ತಿದ್ದರೂ ಮಹಿಳೆಯರ ಮೇಲಿನ ದೌರ್ಜನ್ಯಗಳು ಇನ್ನು ನಿಂತಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್.ಭಾರತಿ ವಿಷಾದ ವ್ಯಕ್ತಪಡಿಸಿದರು.
ಬಿ-ಖಾತಾ ಸದನದಲ್ಲಿ ಮೊದಲು ಧ್ವನಿ ಎತ್ತಿದ್ದು ನಾನೇ: ಶಾಸಕ ಎ.ಆರ್.ಕೃಷ್ಣಮೂರ್ತಿ
ಬಿ-ಖಾತಾ ಮಾಡಲು ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಸದನದಲ್ಲಿ ಪ್ರಥಮವಾಗಿ ಧ್ವನಿ ಎತ್ತಿದ್ದೇ ನಾನು, ಈಗ ಇದರಿಂದ ರಾಜ್ಯಾದ್ಯಂತ ಇರುವ ಲಕ್ಷಾಂತರ ಮಂದಿಗೆ ಅನುಕೂಲವಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಮಾಹಿತಿ ನೀಡಿದರು.
ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಅಮವಾಸ್ಯೆ
ಚಂದ್ರಮಾನ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದೊಂದಿಗೆ ಜರುಗಿತು.
ಸಿಂಗನಲ್ಲೂರಿನಲ್ಲಿ ಮ್ಯೂಸಿಯಂ ತೆರೆಯಲು ಪ್ರಸ್ತಾವನೆ: ಎಆರ್ಕೆ
ಹನೂರು ಪಟ್ಟಣದ ಜೀವಿ ಗೌಡ ಕಾಲೇಜಿನಲ್ಲಿ ಜನಪರ ಸಾಹಿತ್ಯ ಪರಿಷತ್ತು ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತು ವೇದಿಕೆ ತಾಲೂಕು ಘಟಕದ ವತಿಯಿಂದ ಜಾನಪದ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರೋತ್ಸಾಹಧನ ಹೆಚ್ಚಳದ ಆದೇಶಪತ್ರ ನೀಡಲು ಮನವಿ
ಆಶಾ ಕಾರ್ಯಕರ್ತೆಯರಿಗೆ ₹೧೦೦೦ ಹೆಚ್ಚಳ ಮಾಡಿ ₹೧೦ ಸಾವಿರ ನೀಡುವಂತೆ ಘೋಷಣೆ ಮಾಡಿದ್ದು, ಈ ಬಗ್ಗೆ ಆಶಾ ಕಾರ್ಯಕರ್ತೆಯರಿಗೆ ಅಧಿಕೃತ ಆದೇಶ ಪತ್ರವನ್ನು ನೀಡಬೇಕು ಎಂದು ಆಗ್ರಹಸಿ ನಗರದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರಕರ್ತೆಯರ ಜಿಲ್ಲಾ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಲೆಮಹದೇಶ್ವರನಿಗೆ ಎಣ್ಣೆ ಮಜ್ಜನ ಸೇವೆ
ಹನೂರು ಮಲೆಮಾದೇಶ್ವರ ಬೆಟ್ಟದಲ್ಲಿ ಚಂದ್ರಮಾನ ಯುಗಾದಿ ಹಬ್ಬದ ಪ್ರಯುಕ್ತ ದೇವಾಲಯದ ಪ್ರಾರಂಭದಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ.
ಹನೂರನ್ನು ಮಾದರಿ ಪಟ್ಟಣವನ್ನಾಗಿಸಲು ಶ್ರಮಿಸುವೆ
ಹನೂರು ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಅಧ್ಯಕ್ಷ ಮುಮ್ತಾಜ್ ಬಾನು ಅಧ್ಯಕ್ಷತೆಯ ಸಭೆಯಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಮಾತನಾಡಿದರು.
ಹನೂರು: 69 ಲಕ್ಷ ಉಳಿತಾಯ ಬಜೆಟ್ ಮಂಡನೆ
ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಿವಿಧ ಮೂಲಗಳಿಂದ ₹19 ಕೋಟಿ ಆದಾಯ ನಿರೀಕ್ಷಿಸಿದ್ದು, ₹18 ಕೋಟಿ ವಿವಿಧ ಉದ್ದೇಶಗಳಿಗೆ ಖರ್ಚಾಗಲಿದ್ದು 2025-26 ನೇ ಸಾಲಿನಲ್ಲಿ 69 ಲಕ್ಷ ಉಳಿತಾಯ ನಿರೀಕ್ಷಿಸಲಾಗಿದೆ ಎಂದು ಪಪಂ ಉಪಾಧ್ಯಕ್ಷ ಆನಂದ್ ಕುಮಾರ್ ತಿಳಿಸಿದರು.
ಉದ್ಯೋಗಕ್ಕೆ ಶಿಕ್ಷಣದ ಜೊತೆ ಕೌಶಲ ಅಗತ್ಯ
ಚಾಮರಾಜನಗರ ವಿಶ್ವವಿದ್ಯಾನಿಲಯದ ಸುವರ್ಣ ಗಂಗೋತ್ರಿ ಆವರಣದಲ್ಲಿ ದ್ವಿತೀಯ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಹಾಗೂ ಸೈಬರ್ ಸುರಕ್ಷತಾ ತಜ್ಞ ಡಾ.ಉದಯ ಶಂಕರ ಪುರಾಣಿಕ್ ಉದ್ಘಾಟಿಸಿದರು.
< previous
1
...
128
129
130
131
132
133
134
135
136
...
461
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್