• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹದೇಶ್ವರ ಕಾವೇರಿ ವನ್ಯಧಾಮದಲ್ಲಿ ಬೆಂಕಿ!
ಹನೂರು ತಾಲೂಕಿನ ರಾಮಪುರ ವಲಯದ ಮಕರಿಕಲ್ಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದು ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.
ನಾಡಿದ್ದಿನಿಂದ ನಿವೃತ್ತ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಶಿವಣ್ಣ
ಚಾಮರಾಜನಗರದಲ್ಲಿ ನಿವೃತ್ತ ನೌಕರರ ವೇದಿಕೆಯ ಜಿಲ್ಲಾ ಸಂಚಾಲಕ ಎ.ಶಿವಣ್ಣ ಮಾತನಾಡಿದರು.
ಇಂದಿನಿಂದ 5 ದಿನ ಮಹಾಶಿವರಾತ್ರಿ ಜಾತ್ರೆ
ಮಲೆಮಾದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಜಾತ್ರೆ ಮಂಗಳವಾರದಿಂದ ಪ್ರಾರಂಭ‍ವಾಗಲಿದೆ.
ಹಾಪ್‌ಕಾಮ್ಸ್‌ಗೆ ರಾಘವಾಪುರ ನಾಗೇಶ್‌ ಅಧ್ಯಕ್ಷ
ಗುಂಡ್ಲುಪೇಟೆ ಹಾಪ್‌ಕಾಮ್ಸ್‌ ನೂತನ ಅಧ್ಯಕ್ಷರಾಗಿ ರಾಘವಾಪುರ ನಾಗೇಶ್‌ ಅವಿರೋಧ ಆಯ್ಕೆಯಾದರು.
ಐಸ್ ಕ್ರೀಂ ಘಟಕ ಸ್ಥಾಪನೆಗೆ ಅನುದಾನ ಬಿಡುಗಡೆಗೆ ನಂಜುಂಡಸ್ವಾಮಿ ಮನವಿ
ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ನಂಜುಂಡಸ್ವಾಮಿ ಅವರು ಚಾಮುಲ್ ಅಧ್ಯಕ್ಷರಾದ ಬಳಿಕ ಮೈಸೂರು ಉಸ್ತುವಾರಿ ಸಚಿವ ಮಹದೇವಪ್ಪರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಹಲವು ಬೇಡಿಕೆಗಳಿಗಾಗಿ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು. ಶಾಂತರಾಜು, ರಾಜಕುಮಾರ್, ರಾಚಯ್ಯ ಇನ್ನಿತರರಿದ್ದರು.
ಸಾಲೂರು ಮಠದಲ್ಲಿ ನೂರಾರು ದೇವರ ಗುಡ್ಡರಿಗೆ ದೀಕ್ಷೆ
ಹನೂರು ಮಲೆಮಾದೇಶ್ವರ ಬೆಟ್ಟದ ಸಾಲೂರು ಮಠದಲ್ಲಿ ಶ್ರೀಗಳಿಂದ ನೂರಾರು ದೇವರ ಗುಡ್ಡರು ದೀಕ್ಷೆ ಪಡೆದು ಶ್ರೀಗಳಿಂದ ಆಶೀರ್ವಚನ ಪಡೆದರು.
ಕೆಎಸ್‌ಆರ್‌ಟಿಸಿ ಕಂಡಕ್ಟರ್‌ ಮೇಲೆ ಮರಾಠಿಗರ ಹಲ್ಲೆ: ಕರವೇ ಖಂಡನೆ
ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಕ್ಕಳನ್ನು ಸಂಸ್ಕಾರವಂತರನ್ನಾಗಿಸುವ ಶಿಕ್ಷಣ ನೀಡಿ
ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಸಂಸ್ಕಾರವಂತರನ್ನಾಗಿ ಮಾಡುವ ಮೂಲಕ ಮೌಲ್ಯಯುತ ಶಿಕ್ಷಣ ನೀಡುವ ಗುರುತರ ಹೊಣೆ ಅರಿಯಬೇಕು ಎಂದು ದೇವನೂರು ಮಹಾಸಂಸ್ಥಾನ ಮಠಾಧ್ಯಕ್ಷ ಮಹಾಂತ ಸ್ವಾಮಿಜಿ ಹೇಳಿದರು.
ಬೈಕ್ ಡಿಕ್ಕಿ, ಯಾತ್ರಾರ್ಥಿ ಸಾವು
ಶಿವರಾತ್ರಿ ಹಬ್ಬದ ಹಿನ್ನಲೆ ಮಹದೇಶ್ವರ ಬೆಟ್ಟಕ್ಕೆ ಮೈಸೂರಿನ ರಮ್ಮನಹಳ್ಳಿ ಗ್ರಾಮದಿಂದ ಪಾದಯಾತ್ರೆ ಮೂಲಕ ತೆರಳುತ್ತಿದ್ದವರಿಗೆ ಬೈಕ್ ಡಿಕ್ಕಿಯಾದ ಪರಿಣಾಮ, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತಾಲೂಕಿನ ಮಧುವನಹಳ್ಳಿ ಗ್ರಾಮದ ಸಮೀಪದಲ್ಲಿ ನಡೆದಿದೆ.
ಅಕ್ರಮ ಚಟುವಟಿಕೆಗೆ ಪೊಲೀಸ್‌ ಇಲಾಖೆ ಕಡಿವಾಣ ಹಾಕಿದೆ :ಎಸ್ಪಿ ಬಿ.ಟಿ ಕವಿತಾ
ಎಸ್ಸಿ ಎಸ್ಟಿ ಸಭೆ ಅರ್ಥಪೂರ್ಣವಾಗಿ ನಡೆದಿದೆ. ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ಬಗ್ಗೆ ಪೊಲೀಸ್‌ ಇಲಾಖೆ ಪರಿಣಾಮಕಾರಿಯಾಗಿ ದಾಳಿ ನಡೆಸುತ್ತಿದ್ದು, ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ ಇದಕ್ಕೆ ಪೊಲೀಸ್‌ ಇಲಾಖೆ ಕಡಿವಾಣ ಹಾಕಿದೆ ಎಂದು ಎಸ್ಪಿ ಬಿ.ಟಿ ಕವಿತಾ ಅವರು ಹೇಳಿದರು.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved