• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿತ್ರನಟ ಗಣೇಶ್ ರಾವ್‌ರಿಂದ ಸಾರ್ಥಕ ಕೆಲಸ :ಶಾಸಕ ಆರ್ ನರೇಂದ್ರ
ವೃದ್ದಾಶ್ರಮಗಳೇ ಹೆಚ್ಚುತ್ತಿರುವ ಈ ಸನ್ನಿವೇಶದಲ್ಲಿ ತಾವು ಹುಟ್ಟಿದ ಊರಿಗೆ, ಓದಿದ ಶಾಲೆಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲ ಹೊಂದಿ ಗ್ರಾಮಸ್ಥರ ಸಹಕಾರ ಪಡೆದು ಶಾಲೆ ದತ್ತು ಪಡೆದು, ಬಸವ ಗದ್ದುಗೆ ನಿರ್ಮಿಸಿದ ಚಿತ್ರನಟ ಅವರ ಕಾರ್ಯವೈಖರಿ ಪ್ರಶಂಸನೀಯವಾದುದು ಎಂದು ಮಾಜಿ ಶಾಸಕ ಆರ್ ನರೇಂದ್ರ ಹೇಳಿದರು.
ಪಾದಯಾತ್ರೆ ವೇಳೆ ಕಾವೇರಿ ನದಿ ದಡಕ್ಕೆ ಎಸ್ಪಿ ಭೇಟಿ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಮನಗರ, ಕೋಲಾರ, ದೊಡ್ಡಬಳ್ಳಾಪುರ ಗ್ರಾಮಗಳಿಂದ ಪಾದಯಾತ್ರೆಯ ಮೂಲಕ ಕಾವೇರಿ ನದಿ ದಾಟಿ ಬರುತ್ತಿರುವ ಹಿನ್ನೆಲೆ, ಕಾವೇರಿ ನದಿ ಸಮೀಪದ ಬಸವನ ಕಡ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಗತಿ ಪಥ ಯೋಜನೆಯಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿ :ಶಾಸಕ ಗಣೇಶ್‌ ಪ್ರಸಾದ್‌
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪ್ರಗತಿ ಪಥ ಯೋಜನೆ ಜಾರಿಗೆ ತಂದಿದ್ದು, ಮುಂದಿನ ದಿನಗಳಲ್ಲಿ ಹದಗೆಟ್ಟ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ನಾಂದಿಯಾಗಲಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.ತಾಲೂಕಿನ ಕಲ್ಲಿಗೌಡನಹಳ್ಳಿ ಬಳಿಯ ಸಿದ್ದಯ್ಯಪುರ ಗ್ರಾಮದಲ್ಲಿ ಕನಕ ಭವನದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಬರುವ ಮಾ.೧ ರಂದು ಪ್ರಗತಿ ಪಥ ರಸ್ತೆ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗು ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ ಎಂದರು.
ವಿವಿಗಳನ್ನು ಮುಚ್ಚುವ ನಿಲುವು ಖಂಡಿಸಿ ಜನಜಾಗೃತಿ
ರಾಜ್ಯದಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಚಾಮರಾಜನಗರ ವಿವಿ ಸೇರಿದಂತೆ ೯ ವಿವಿ ಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ವಿದ್ಯಾರ್ಥಿ ಆಂದೋಲನ, ಪತ್ರಚಳವಳಿ ಹಾಗೂ ವ್ಯಾಪಕ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಎಬಿವಿಪಿ ಕಾರ್ಯದರ್ಶಿ ಎಚ್.ಕೆ.ಪ್ರವೀಣ್ ಹೇಳಿದರು.
ಕಬ್ಬಹಳ್ಳಿ-ಸಂಪಿಗೆಪುರ ರಸ್ತೆ ದುರಸ್ತಿಗೆ ಶಾಸಕರ ಸೂಚನೆ
ತಾಲೂಕಿನ ಕಬ್ಬಹಳ್ಳಿ-ಸಂಪಿಗೆಪುರ ರಸ್ತೆಯ ಪ್ಯಾಚ್‌ ವರ್ಕ್‌ ಮಾಡಲು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕಬ್ಬಹಳ್ಳಿ ದೀಪು ಹೇಳಿದ್ದಾರೆ.ಕನ್ನಡಪ್ರಭ ಪತ್ರಿಕೆಯಲ್ಲಿ ಫೆ.೨೧ ರಂದು ಸಂಪಿಗೆಪುರ ಗ್ರಾಮಸ್ಥರೇ ಚಂದಾ ಹಾಕಿ ರಸ್ತೆ ದುರಸ್ತಿ ಎಂಬ ವರದಿ ಸಂಬಂಧ ಪ್ರತಿಕ್ರಿಯಿಸಿದ್ದು, ಮಾಜಿ ಸಚಿವೆ ಡಾ.ಗೀತಾ ಮಹದೇವಪ್ರಸಾದ್‌ ಕಾಲದಲ್ಲಿ ಕಬ್ಬಹಳ್ಳಿ-ಸಂಪಿಗೆಪುರ ರಸ್ತೆಗೆ ಅನುದಾನ ಬಿಡುಗಡೆ ಮಾಡಿದ್ದರು ಎಂದರು.ಮಾಜಿ ಶಾಸಕ ಸಿ.ಎಸ್.ನಿರಂಜನ್‌ ಕುಮಾರ್‌ ಕಾಲದಲ್ಲಿ ಕಬ್ಬಹಳ್ಳಿ-ಸಂಪಿಗೆಪುರ ರಸ್ತೆ ಡಾಂಬರೀಕರಣ ನಡೆದ ವರ್ಷದೊಳಗೆ ಹಳ್ಳಗಳು ಬಿದ್ದಿವೆ. ಬಿಜೆಪಿಗರ ಕಾಲದಲ್ಲಾದ ಕಳಪೆ ಕಾಮಗಾರಿ ಎಂದರು.
ಕಾಡಾನೆ ದಾಳಿಗೆ ನೆಲಕ್ಕುರುಳಿದ ೧೦ ತೆಂಗಿನ ಮರ
ತಾಲೂಕಿನ ಆಲತ್ತೂರು ಗ್ರಾಮದ ರೈತರ ತೆಂಗಿನ ತೋಟಕ್ಕೆ ಕಾಡಾನೆಯೊಂದು ದಾಳಿ ಇಟ್ಟು, ೧೦ ತೆಂಗಿನ ಮರ ಹಾಗೂ ಕಲ್ಲು ಕಂಬಗಳನ್ನು ಮುರಿದು ನಾಶ ಪಡಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ಗ್ರಾಮದ ತಿಮ್ಮೇಗೌಡ ಪತ್ನಿ ಸಣ್ಣಮ್ಮಗೆ ಸೇರಿದ ತೆಂಗಿನ ತೋಟಕ್ಕೆ ಕಾಡಾನೆ ದಾಳಿ ಇಟ್ಟು, ಫಸಲಿಗೆ ಬಂದ ತೆಂಗಿನ ಮರಗಳನ್ನು ಮುರಿದು ಹಾಕಿವೆ. ಜೊತೆಗೆ ಜಮೀನಿಗೆ ಹಾಕಿದ್ದ ನಾಲ್ಕೈ ದು ಕಲ್ಲಿನ ಕಂಬಗಳನ್ನು ತುಂಡು ಮಾಡಿವೆ.
ಮಹಿಳೆ ಮಾನಭಂಗಕ್ಕೆ ಯತ್ನ, ಅಪರಾಧಿಗೆ 4 ಜೈಲು
ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿ, ಮಾನಭಂಗಕ್ಕೆ ಯತ್ನಿಸಿದ ಆರೋಪ ಸಾಬೀತಾದ ಹಿನ್ನೆಲೆ ಆರೋಪಿಗೆ ಅಪರ ಸಿವಿಲ್ ನ್ಯಾಯಾಧೀಶರು 4 ವರ್ಷಗಳ ಸೆರೆವಾಸ, 5 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದ್ದಾರೆ.
ಸವಾಲು, ಸಮಸ್ಯೆಗಳನ್ನು ಮೆಟ್ಟಿ ನಿಲ್ಲಲು ಸಂವಿಧಾನ ಒಂದೇ ದಾರಿ :ಎಚ್.ಎನ್.ನಾಗಮೋಹನದಾಸ್
ಆರೋಗ್ಯಯುತ ಸಮಾಜದೆಡೆಗೆ ಮುನ್ನಡೆಯಲು ನಮಗುಳಿದಿರುವ ಏಕೈಕ ಹದಿಯಾಗಿರುವ ಸಂವಿಧಾನದ ಪರವಾದ ಧ್ವನಿ ಮೊಳಗಿದಾಗ ಮಾತ್ರ ಸಮಾನತೆ ಮತ್ತು ಭ್ರಾತೃತ್ವ ಉಳಿಸಲು ಸಾಧ್ಯ, ಕ್ಲಿಷ್ಟಕರ ಸನ್ನಿವೇಶಗಳಿಗೆ ಸರಿಯಾದ ನಿರ್ಧಾರಗಳನ್ನು ತಳೆಯಲು ಸಂವಿಧಾನದ ಅರಿವು ನಮಗೆ ಬೇಕಾಗಿದೆ, ಈ ನಿಟ್ಟಿನಲ್ಲಿ ೨೦೧೮ ರಿಂದ ಸಂವಿಧಾನದ ಓದು ಅಧ್ಯಯನ ಶಿಬಿರವನ್ನು ಪ್ರತಿ ಜಿಲ್ಲೆಯಲ್ಲೂ ಹಮ್ಮಿಕೊಳ್ಳಲಾಗುತ್ತದೆ. ಈ ಜಿಲ್ಲೆಯಲ್ಲಿ ೧೧ನೇ ಕಾರ್ಯಕ್ರಮವಾಗಿದೆ ಪ್ರತಿ ಜಿಲ್ಲೆಯಲ್ಲೂ ಸಂವಿಧಾನದ ಮೂಲ ಆಶಯಗಳ ಬಗ್ಗೆ ಗ್ರಾಮೀಣ ಮತ್ತು ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವುದೇ ಈ ಶಿಬಿರದ ಮೂಲ ಉದ್ದೇಶ ಎಂದರು.
ಪುರಸಭೆಗೆ ದಾಖಲೆ ಕೊಟ್ಟು ಇ-ಖಾತಾ ಮಾಡಿಸಿಕೊಳ್ಳಿ:ಶಾಸಕ ಗಣೇಶ್‌ ಸಲಹೆ
ಪುರಸಭೆ ವ್ಯಾಪ್ತಿಯ ವಸತಿ, ವಾಣಿಜ್ಯ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳ ಆಸ್ತಿಗೆ ಪುರಸಭೆ ಇ-ಖಾತಾ ಅಭಿಯಾನ ಆರಂಭಿಸಿದ್ದು, ಆಸ್ತಿ ಮಾಲೀಕರು ಅಭಿಯಾನದಲ್ಲಿ ಇ-ಖಾತಾ ಮಾಡಿಸಿಕೊಳ್ಳಿ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದ್ದಾರೆ.೨೦೨೫ ಫೆ.೧೧ ರಂತೆ ಸ್ಥಳೀಯ ಸಂಸ್ಥೆಗಳಲ್ಲಿ, ಈಗಾಗಲೇ ಆಸ್ತಿ ರಿಜಿಸ್ಟರ್‌ ನಲ್ಲಿ ದಾಖಲಿಸಿರುವ ಆಸ್ತಿಗಳಿಗೆ ನಮೂನೆ -೩ (ಎಇಜಿಟರ್) ನಮೂನೆ ೩ಎ(ರಿಜಿಸ್ಟರ್‌ ಬಿ) ಗಳನ್ನುಸೃಜಿಸಿ ನೀಡಲು ಸರ್ಕಾರ ಆದೇಶಿಸಿದೆ.
ಚಾಮರಾಜನಗರ ವಿವಿ ಜಿಲ್ಲೆಯಲ್ಲಿಯೇ ಉಳಿಯಬೇಕು
ಚಾಮರಾಜನಗರ ವಿಶ್ವ ವಿದ್ಯಾನಿಲಯ ಜಿಲ್ಲೆಯಲ್ಲಿಯೇ ಉಳಿಯಬೇಕು. ಗಿರಿಜನ, ಗುಡ್ಡುಗಾಡು ಪ್ರದೇಶದ ಮಕ್ಕಳು, ದೀನದಲಿತರು ಹಾಗೂ ಬಡವರ ಉನ್ನತ ಶಿಕ್ಷಣಕ್ಕಾಗಿ ಚಾಮರಾಜನಗರ ವಿವಿ ಅತ್ಯವಶ್ಯಕವಾಗಿದೆ. ಅಲ್ಲದೇ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ವಿಶ್ವ ವಿದ್ಯಾಲಯ ಪೂರಕವಾಗಿದ್ದು, ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಮೈಸೂರು ವಿವಿಗೆ ವಿಲೀನವಾಗಲು ನಾವು ಬಿಡುವುದಿಲ್ಲ. ಇದಕ್ಕಾಗಿ ಎಲ್ಲರು ಒಗ್ಗಟ್ಟಿನಿಂದ ಹೋರಾಟ ರೂಪಿಸೋಣ ಎಂದು ತೀರ್ಮಾನಕೈಗೊಳ್ಳಲಾಯಿತು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved