• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
48 ಗ್ರಾಮ ಪಂಚಾಯಿತಿಗಳು ಕ್ಷಯ ಮುಕ್ತ
ಚಾಮರಾಜನಗರದ ಜಿಲ್ಲಾಢಳಿತ ಭವನದಲ್ಲಿರುವ ಹಳೆ ಕೆಡಿಪಿ ಸಭಾಂಗಣದಲ್ಲಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ (ಎನ್.ಟಿ.ಇ.ಪಿ) ಹಮ್ಮಿಕೊಳ್ಳಲಾಗಿದ್ದ ಕ್ಷಯಮುಕ್ತ ಗ್ರಾಪಂ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಉದ್ಘಾಟಿಸಿದರು.
ಯುವಕ ಸಂಘಗಳಿಗೆ ಕ್ರೀಡಾ ಸಲಕರಣೆ ವಿತರಣೆ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯುವ ಚೈತನ್ಯ ಯೋಜನೆಯಡಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜಿಲ್ಲೆಯ 7 ಯುವಕ ಸಂಘಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಕ್ರೀಡಾ ಸಲಕರಣೆಗಳನ್ನು ವಿತರಿಸಿದರು.
6 ಗ್ರಾಮ ಪಂಚಾಯ್ತಿಗೆ ಕ್ಷಯಮುಕ್ತ ಪ್ರಶಸ್ತಿ
ಯಳಂದೂರು ತಾಲೂಕಿನ ಅಂಬಳೆ ಗ್ರಾಮ ಪಂಚಾಯಿತಿಗೆ ಕ್ಷಯರೋಗ ಮುಕ್ತ ಗ್ರಾಪಂ ಪ್ರಶಸ್ತಿಯನ್ನು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್ ಡಿಎಚ್‌ಒ ಡಾ.ಚಿದಂಬರ ಪಿಡಿಒ ಸಿ.ಎನ್. ಕಾವ್ಯ ಗ್ರಾಪಂ ಅಧ್ಯಕ್ಷೆ ಮಹದೇವಮ್ಮ ಪ್ರಶಸ್ತಿ ಪ್ರದಾನ ಮಾಡಿದರು.
ಹಿರಿಯ ಬಿಜೆಪಿ ನಾಯಕ ಸಿ.ಎಂ.ಶಿವಮಲ್ಲಪ್ಪ ಇನ್ನಿಲ್ಲ
ತಾಲೂಕಿನ ಹಿರಿಯ ರಾಜಕಾರಣಿ, ಬಿಜೆಪಿ ಹಿರಿಯ ನಾಯಕ, ವೀರಶೈವ ಸಮಾಜದ ಮುಖಂಡರಾದ ಚೌಡಹಳ್ಳಿ ಸಿ.ಎಂ.ಶಿವಮಲ್ಲಪ್ಪ (೮೬) ಗುರುವಾರ ಮುಂಜಾನೆ ನಿಧನರಾದರು.
ನಗರಸಭೆ ಮುಂಭಾಗ ಜಯಮರಿ ಅನಿರ್ದಿಷ್ಟಾವಧಿ ಧರಣಿ
ಕೊಳ್ಳೇಗಾಲ ನಗರಸಭೆ ಮುಂಭಾಗ ಸರ್ಕಾರದ ಅಧಿಸೂಚನೆ ಉಲ್ಲಂಘಿಸಿ ನಗರಸಭೆ ಅನಧಿಕೃತ ಬಡಾವಣೆಗಳಿಗೆ ಆಸ್ತಿ ತೆರಿಗೆದಾರರಿಂದ ದುಪ್ಪಟ್ಟು ತೆರಿಗೆ ವಸೂಲಾತಿ ಮಾಡುತ್ತಿರುವುದನ್ನು ಖಂಡಿಸಿ ನಗರಸಭೆ ಮುಂಭಾಗ ಜಯಮರಿ ಇನ್ನಿತರರು ಮುಷ್ಕರ ಆರಂಭಿಸಿದ್ದಾರೆ.
ಬಡವರು, ಕಾರ್ಮಿಕರು ಹಾಗೂ ವಿದ್ಯಾರ್ಥಿಗಳ ಪಾಲಿಗೆ ಆಸರೆಯಾಗಿದ್ದ ಮುಚ್ಚಿದ್ದ ಇಂದಿರಾ ಕ್ಯಾಂಟೀನ್‌ ಪುನಾರಂಭ

ಇಲ್ಲಿನ ಗುಂಡ್ಲುಪೇಟೆ ಇಂದಿರಾ ಕ್ಯಾಂಟೀನ್‌ ಬಂದ್‌ ಎಂದು ಮಾ.11ರ ಕನ್ನಡಪ್ರಭ ಪತ್ರಿಕೆಯಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್‌ ಬುಧವಾರ ಬೆಳಗ್ಗೆಯೇ ಪುನಾರಂಭವಾಗಿದೆ.

ಡಿಡಿಪಿಐಗೆ ನೋಟಿಸ್ ನೀಡುವ ಹಕ್ಕಿಲ್ಲ: ಕೃಷ್ಣಮೂರ್ತಿ
ಸರ್ಕಾರದ ಗಮನಕ್ಕೆ ತರದೆ ಸರ್ಕಾರವನ್ನೇ ವಂಚಿಸಿ ಇಕ್ಕಟ್ಟಿಗೆ ಸಿಲುಕಿಸಿ ನಿಯಮ ಮೀರಿದ ಆದೇಶ ಹೊರಡಿಸಿರುವ ಚಾ.ನಗರ ಡಿಡಿಪಿಐ ಈಗ ಇಲಾಖೆ ಮುಂದೆ ಅಪರಾಧಿ ಸ್ಥಾನದಲ್ಲಿದ್ದಾರೆ ಎಂದು ಶಾಸಕ ಕೃಷ್ಣಮೂರ್ತಿ ತಿಳಿಸಿದರು.
ಸುಸಂಸ್ಕೃತ ರಾಜಕಾರಣಕ್ಕಾಗಿ ಪಾದಯಾತ್ರೆ
ಭ್ರಷ್ಟರಲ್ಲದ, ಕೋಮುವಾದಿಗಳಲ್ಲದ, ಕುಟುಂಬ ರಾಜಕಾರಣ ಮಾಡದ ಪ್ರಬುದ್ಧ, ಜನಪರ ಮತ್ತು ಸುಸಂಸ್ಕೃತ ವ್ಯಕ್ತಿಗಳು ರಾಜಕಾರಣಕ್ಕೆ ಅಗತ್ಯವಿದೆ ಎಂದು ಬಾಗಲಕೋಟೆಯ ಎಂಟೆಕ್ ಪದವೀಧರ ನಾಗರಾಜು ಶಿ.ಕಲಕುಟಗರ ಹೇಳಿದರು.
ಶೇ.3ರಷ್ಟು ತೆರಿಗೆ ಹೆಚ್ಚಳಕ್ಕೆ ಪಪಂನಲ್ಲಿ ತೀರ್ಮಾನ
ಹನೂರು ಪಟ್ಟಣದ ಪಪಂ ಕಾರ್ಯಾಲಯದ ಸಭಾಂಗಣದಲ್ಲಿ 2025-26 ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮುಮ್ತಾಜ್ ಬಾನು ಅಧ್ಯಕ್ಷತೆಯಲ್ಲಿ ನಡೆಯಿತು.
ಮದ್ದೂರು ಸಹಕಾರ ಸಂಘ: ಬಾಲರಾಜು ಬೆಂಬಲಿಗರು ಜಯಭೇರಿ
ಯಳಂದೂರು ತಾಲೂಕಿನ ಮದ್ದೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಮಾಜಿ ಶಾಸಕ ಎಸ್.ಬಾಲರಾಜು ಅಭಿನಂದಿಸಿದರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved