• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯಮಿ ಮನೇಲಿ 300 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ, ₹29 ಲಕ್ಷ ಕಳವು
ಪಟ್ಟಣದ ಉದ್ಯಮಿ ಉಮೇಶ್‌ ಶೆಟ್ಟಿ ಮನೆಯಲ್ಲಿ 300 ಗ್ರಾಂ ಚಿನ್ನಾಭರಣ, 2 ಕೆಜಿ ಬೆಳ್ಳಿ, 29 ಲಕ್ಷ ರು. ಭಾನುವಾರ ರಾತ್ರಿ ಕಳ್ಳತನವಾಗಿದೆ.
ದಪ್ಪಗುಳಿ ದೇಗುಲ ಅಭಿವೃದ್ಧಿಪಡಿಸಲು ಕ್ರಮ: ಶಾಸಕ ಮಂಜುನಾಥ್
ತಾಲೂಕಿನ ಗಡಿ ಗ್ರಾಮವಾದ ದಂಟಲ್ಲಿ ಗ್ರಾಮಕ್ಕೆ ಶಾಸಕ ಎಂ. ಆರ್‌. ಮಂಜುನಾಥ್ ಭೇಟಿ ನೀಡಿ ಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದರು.
ಕುರುಬ ಸಮಾಜ ಎಸ್ಟಿ ಸೇರ್ಪಡೆ ವಿರೋಧಿಸಿ ಉಪವಾಸ ಸತ್ಯಾಗ್ರಹ
ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಹುನ್ನಾರ ನಡೆದಿದ್ದು ಇದನ್ನು ವಿರೋಧಿಸಿ ನಾಯಕ ಸಮಾಜದ ಮುಖಂಡ ಅಗರ ರಾಜು ಸಮಾಜದ ಭಾಂಧವರೊಡಗೂಡಿ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು.
ಕವಿ, ಲೇಖಕರು ಎಂದಿಗೂ ಪ್ರಭುತ್ವವನ್ನು ಓಲೈಸಬೇಕಿಲ್ಲ
ಜನರಿಂದಲೇ ರಚನೆಗೊಂಡ ಸರ್ಕಾರಗಳು ಆಯ್ಕೆ ಮಾಡಿದ ಜನರನ್ನೆ ವಂಚಿಸುತ್ತಿವೆ. ಕವಿ, ಲೇಖಕರು ಎಂದಿಗೂ ಪ್ರಭುತ್ವವನ್ನು ಓಲೈಸಬೇಕಾಗಿಲ್ಲ, ಅವಲಂಬಿಸಬೇಕಾಗಿಯೂ ಇಲ್ಲ. ಸ್ವತಂತ್ರವಾಗಿ ತಮ್ಮ ಬರಹವನ್ನು ಮುಂದುವರಿಸಬೇಕು ಎಂದು ಪ್ರೊ. ಮಹದೇವ ಶಂಕನಪುರ ತಿಳಿಸಿದರು.
ಹಿಂದೆ ಗುರು ಮುಂದೆ ಗುರಿ ಇದ್ದರೆ ಭವಿಷ್ಯ ಉಜ್ವಲ
ವಿದ್ಯಾರ್ಥಿಗಳು ಮುಂದೆ ಗುರಿಯೊಂದಿಗೆ ಹಿಂದೆ ಗುರುವಿನೊಂದಿಗೆ ಸಾಧಿಸುವ ಛಲವಿದ್ದರೆ ಉಜ್ವಲ ಭವಿಷ್ಯ ನಿಮ್ಮದಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ತಿಳಿಸಿದರು.
ರಸ್ತೆ ದಾಟಿದ ಕಾಡಾನೆ ಪ್ರವಾಸಿಗರು ಆತಂಕ
ತಾಲೂಕಿನ ಗೋಪಿನಾಥಂ ಹಾಗೂ ಪಾಲಾರ್ ಮಾರ್ಗ ಮಧ್ಯೆ ಐದು ಕಾಡಾನೆಗಳು ರಸ್ತೆ ದಾಟಿದ್ದು, ಈ ವೇಳೆ ಪ್ರವಾಸಿಗರು ಆತಂಕಕ್ಕೆ ಒಳಗಾದರು. ತಾಲೂಕಿನ ಪಾಲಾರ್ ರಸ್ತೆಯೂ ಗೋಪಿನಾಥಂ ಮತ್ತು ಹೊಗೇನಕಲ್ ಗೆ ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ.
ಚಿತ್ರೀಕರಣ ಕೇಸ್‌: ಕ್ರಮಕ್ಕೆ ಜಿಲ್ಲಾಡಳಿತ ವಿಫಲ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣ ಮಾಡಿದ ಬಗ್ಗೆ ಅರಣ್ಯ ಇಲಾಖೆ ವಿರುದ್ಧ ದೂರು ನೀಡಿದ್ದರೂ ಜಿಲ್ಲಾಡಳಿತ ಕ್ರಮ ತೆಗೆದುಕೊಂಡಿಲ್ಲ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ ಆರೋಪಿಸಿದರು.
ವರ್ತಕರ ಸಹಕಾರ ಸಂಘಕ್ಕೆ ₹21 ಲಕ್ಷ ಲಾಭ
ವರ್ತಕರ ಸೌಹಾರ್ದ ಸಹಕಾರಿ ಸಂಘವು ಕಳೆದ ೧೦ ವರ್ಷಗಳಲ್ಲಿ ಉತ್ತಮ ವಹಿವಾಟು ನಡೆಸಿದೆ. ಸ್ವಂತ ಕಟ್ಟಡ ಹೊಂದುವ ಜೊತೆಗೆ ವರ್ತಕರ ಆರ್ಥಿಕ ಪ್ರಗತಿಯಲ್ಲಿ ಹೆಚ್ಚಿನ ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿ ಒಕ್ಕೂಟದ ಉಪಾಧ್ಯಕ್ಷ ಪ್ರಸನ್ನಕುಮಾರ್ ತಿಳಿಸಿದರು.
ಜಾತಿಗಣತಿ ಸಮೀಕ್ಷೆಯಲ್ಲಿ ಪೂರಕವಾದ ಮಾಹಿತಿ ನೀಡಿ
ಪರಿಶಿಷ್ಟ ಜಾತಿ ಬಲಗೈ ಸಮುದಾಯದವರು ಜಾತಿ ಸಮೀಕ್ಷೆಯಲ್ಲಿ ಧರ್ಮ ಕಾಲಂನಲ್ಲಿ ಬೌದ್ಧ, ಜಾತಿ ಕಾಲಂ ನಲ್ಲಿ ಪರಿಶಿಷ್ಟ ಜಾತಿ ಹಾಗೂ ಉಪ ಜಾತಿ ಕಾಲಂ ನಲ್ಲಿ ಹೊಲಯ ಎಂದು ಸ್ಪಷ್ಟವಾಗಿ ನಮೂದಿಸಬೇಕು ಎಂದು ಕರ್ನಾಟಕ ಬಲಗೈ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಅಯ್ಯನಪುರ ಶಿವಕುಮಾರ್ ಹೇಳಿದರು.
ಕುರುಬರ ಸಂಘದ ಮಾಜಿ ಅಧ್ಯಕ್ಷರಿಂದಲೇ ಕನಕ ಭವನದ ಜಾಗ ಒತ್ತುವರಿ
ಪಟ್ಟಣದ ಕನಕ ಭವನಕ್ಕೆ ಸೇರಿದ ಜಾಗವನ್ನು ತಾಲೂಕು ಕುರುಬರ ಸಂಘದ ಮಾಜಿ ಅಧ್ಯಕ್ಷ, ಕನಕ ಭವನ ನಿರ್ಮಾಣ ಮತ್ತು ನಿರ್ವಹಣಾ ಸಮಿತಿ ನಿರ್ದೇಶಕ ಜಿ.ಎಲ್.ರಾಜು ಒತ್ತುವರಿ ಮಾಡಿಕೊಂಡು ತಂತಿ ಬೇಲಿ ಹಾಕಿಕೊಂಡಿದ್ದಾರೆ. ಕನಕ ಭವನ ನಿರ್ಮಾಣ ಮತ್ತು ನಿರ್ವಹಣ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದ್ದು, ಎಲ್ಲ ಸದಸ್ಯರು ಖಂಡಿಸಿದ್ದಾರೆ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 459
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved