ಕುರುಬರ ಸಂಘದ ಮಾಜಿ ಅಧ್ಯಕ್ಷರಿಂದಲೇ ಕನಕ ಭವನದ ಜಾಗ ಒತ್ತುವರಿಪಟ್ಟಣದ ಕನಕ ಭವನಕ್ಕೆ ಸೇರಿದ ಜಾಗವನ್ನು ತಾಲೂಕು ಕುರುಬರ ಸಂಘದ ಮಾಜಿ ಅಧ್ಯಕ್ಷ, ಕನಕ ಭವನ ನಿರ್ಮಾಣ ಮತ್ತು ನಿರ್ವಹಣಾ ಸಮಿತಿ ನಿರ್ದೇಶಕ ಜಿ.ಎಲ್.ರಾಜು ಒತ್ತುವರಿ ಮಾಡಿಕೊಂಡು ತಂತಿ ಬೇಲಿ ಹಾಕಿಕೊಂಡಿದ್ದಾರೆ. ಕನಕ ಭವನ ನಿರ್ಮಾಣ ಮತ್ತು ನಿರ್ವಹಣ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದ್ದು, ಎಲ್ಲ ಸದಸ್ಯರು ಖಂಡಿಸಿದ್ದಾರೆ