• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಲೆ ಏರಿಕೆಯಾದ್ರೂ ಗೌರಿ-ಗಣೇಶ ವ್ಯಾಪಾರ ಜೋರು
ದೊಡ್ಡ ಹಬ್ಬಗಳಲ್ಲಿ ಒಂದಾದ ಗೌರಿ-ಗಣೇಶ ಹಬ್ಬಕ್ಕಾಗಿ ಗೌರಿ-ಗಣೇಶ ವಿಗ್ರಹಗಳು, ಹೂವು, ಬಾಳೆಹಣ್ಣು, ಅಲಂಕಾರಿಕ ವಸ್ತುಗಳು ಸೇರಿದಂತೆ ಪೂಜಾ ಸಾಮಗ್ರಿಗಳ ಬೆಲೆ ಗಗನಕ್ಕೇರಿದ್ದರೂ ಮಂಗಳವಾರದ ಗೌರಿ ಬುಧವಾರದ ಗಣೇಶ ಹಬ್ಬಕ್ಕೆ ಜನರು ವಸ್ತುಗಳನ್ನು ಖರೀದಿಸುತ್ತಿರುವುದು ಮಾರುಕಟ್ಟೆಯಲ್ಲಿ ಕಂಡುಬಂತು
29ರಂದು ಮೈಸೂರಿನಲ್ಲಿ ಶರಣರ ಸಂದೇಶ ಸಾರುವ ಪ್ರಭುಲಿಂಗಲೀಲೆ ನಾಟಕ ಪ್ರದರ್ಶನ
ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ೧೧೦ನೇ ಜಯಂತಿ ಮಹೋತ್ಸವ ಆಚರಣಾ ನಿಮಿತ್ತವಾಗಿ ಮೈಸೂರಿನ ಶ್ರೀ ಶಿವರಾತ್ರಿ ರಾಜೇಂದ್ರ ಕಲಾ ಬಳಗದ ವತಿಯಿಂದ ಆ. ೨೯ರಂದು ರಾತ್ರಿ ೯ ಗಂಟೆಗೆ ಸುತ್ತೂರು ಶಾಖಾ ಮಠದ ಆವರಣದಲ್ಲಿ ಪ್ರಭುಲಿಂಗಲೀಲೆ ನಾಟಕ ಪ್ರದರ್ಶನ ಮಾಡಲಾಗುತ್ತಿದೆ ಎಂದು ವೀರಶೈವ ಲಿಂಗಾಯಿತ ಮಹಾಸಭಾದ ನಿರ್ದೇಶಕ, ಅಲ್ಲಮ ಪ್ರಭು ಪಾತ್ರಧಾರಿ ಕಲ್ಮಹಳ್ಳಿ ನಟರಾಜ್ ಹೇಳಿದರು.
28ರಂದು ಪತ್ರಿಕಾ ವಿತರಕರ ರಾಜ್ಯಮಟ್ಟದ ಸಮಾವೇಶ: ಪುರುಷೋತ್ತಮ್
ಪತ್ರಿಕ ವಿತರಕರಿಗೆ ಕಾರ್ಮಿಕ ಇಲಾಖೆಯಿಂದ ಸ್ಮಾರ್ಟ್ ಕಾರ್ಡ್ ಅನ್ನು ವಿತರಿಸಲಾಯಿತು.
ಜಗತ್ತಲ್ಲಿ ರಕ್ತದ ಅಗತ್ಯತೆ ಹೆಚ್ಚಿದೆ: ರಾಜಯೋಗಿನಿ ಮಹಾಲಕ್ಷ್ಮೀ
ಪ್ರತಿ ವರ್ಷ ೨೦ ಲಕ್ಷಕ್ಕೂ ಅಧಿಕ ಜನರು ರಕ್ತದ ಕೊರತೆಯಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಪ್ರತಿಯೊಬ್ಬ ೧೮ ರಿಂದ ೬೦ ವರ್ಷ ಪ್ರಾಯದ ಆರೋಗ್ಯಕರ ವ್ಯಕ್ತಿಯೂ ರಕ್ತದಾನ ಮಾಡಬಹುದು.
ಕಾಲೇಜು ವಿದ್ಯಾರ್ಥಿನಿ ಚುಡಾಯಿಸಿದ ಯುವಕ ಜೈಲಿಗೆ
ವಿದ್ಯಾರ್ಥಿನಿ ಪ್ರಿಯಾಂಕ ನಿರಾಕರಿಸಿದ್ದಾಳೆ, ಆಗ ಮತ್ತೆ ಆರೋಪಿ ಆಯೂಬ್‌ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ತೊಂದರೆ ಕೊಡುತ್ತ, ನೀವು ನನ್ನ ಜೊತೆ ಮಾತನಾಡಲೇಬೇಕು ಎಂದು ಒತ್ತಾಯಿಸಿ, ಬಾಯಿಗೆ ಬಂದಂತೆ ಮಾತನಾಡಿ ಅಪಮಾನ ಮಾಡಿದ್ದು, ಅಲ್ಲದೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ .
ಹುಲಿ ಹೆಜ್ಜೆ ಗುರುತು ಪತ್ತೆ; ಆತಂಕದಲ್ಲಿ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮಸ್ಥರು
ಅರಣ್ಯದಂಚಿನ ರೈತರ ಜಮೀನುಗಳ ಬಳಿ ಸೋಲಾರ್ ಬೇಲಿ ಹಾಗೂ ಕಂದಕ ನಿರ್ಮಾಣ ಮಾಡುವ ಮೂಲಕ ಹುಲಿ ಗ್ರಾಮದ ಬಳಿ ಬರುವುದನ್ನು ತಪ್ಪಿಸಲು ಅರಣ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.
ಕೊಳ್ಳೇಗಾಲ ಪ್ರಮುಖ ರಸ್ತೆ ಅಗಲೀಕರಣಕ್ಕೆ ಶಾಸಕ ಕೃಷ್ಣಮೂರ್ತಿ ಆಸಕ್ತಿ
ಇದರಿಂದಾಗಿ ಡಾ. ರಾಜ್ ಕುಮಾರ್ ರಸ್ತೆಯಲ್ಲಿ 70ಕ್ಕೂ ಅಧಿಕ ಹಾಗೂ ಅಂಬೇಡ್ಕರ್ ರಸ್ತೆಯಲ್ಲಿ 72 ರಿಂದ 75ಕ್ಕೂ ಅಧಿಕ ಖಾಸಗಿ ಆಸ್ತಿಗಳ ತೆರವು ಸಾಧ್ಯತೆ ಅಲ್ಲಗೆಳೆಯುವಂತಿಲ್ಲ.
ಸ್ವಾತಂತ್ರ್ಯಕ್ಕಾಗಿ ನಡೆದ ಚಳವಳಿ ಪ್ರಪಂಚದಲ್ಲಿಯೇ ವಿಶಿಷ್ಟವಾದದ್ದು: ವೆಂಕಟರಾಜು
ಕನ್ನಡ ಸಾಹಿತಿಗಳು ಕೇವಲ ಹೋರಾಟದ ಚಿತ್ರಣ ಮಾತ್ರವಲ್ಲ, ಈ ಮೌಲ್ಯಗಳ ಪರಿಶೀಲನೆಯನ್ನು ಮಾಡಿದ್ದಾರೆ. ಬೇಂದ್ರೆಯವರು ತಮ್ಮ ಬರವಣಿಗೆಯ ಕಾರಣಕ್ಕೆ ಜೈಲಿಗೆ ಹೋದರು. ಕುವೆಂಪುರವರ ಎರಡು ಸಂಕಲನ - ಅಗ್ನಿಹಂಸ ಮತ್ತು ಕೋಗಿಲೆ ಹಾಗೂ ಸೋವಿಯತ್ ರಷ್ಯಾದಲ್ಲಿ ಇದೇ ವಸ್ತು ಹೊಂದಿವೆ.
ಗೌರಿ ಗಣೇಶ ಹಬ್ಬದಲ್ಲಿ ಸರ್ಕಾರಿ ನಿಯಮಾವಳಿ ಪಾಲನೆ ಕಡ್ಡಾಯ: ಸಬ್ ಇನ್ಸ್ಪೆಕ್ಟರ್ ಜೈರಾಮ್
ಸಂಪೂರ್ಣವಾಗಿ ಡಿಜೆ ನಿಷೇಧಿಸಲಾಗಿದ್ದು, ಸಾರ್ವಜನಿಕರು ಅನುಮತಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವುದು, ಇನ್ನಿತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಒಳ ಮೀಸಲಾತಿ ಜಾರಿ; ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ
ಮಾದಿಗ ಸಮುದಾಯ ಆರ್ಥಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸೇರಿ ಎಲ್ಲ ರಂಗದಲ್ಲೂ ಅಭಿವೃದ್ಧಿ ವಂಚಿತರಾಗಿದ್ದೇವೆ. ಹಿಂದಿನ ಸರ್ಕಾರದಲ್ಲಿ ಒಳಮೀಸಲಾತಿ ಜಾರಿಯಾಗಬೇಕಿತ್ತು. ನಿಖರ ದತ್ತಾಂಶ ಇಲ್ಲ ಎಂದು ಅನ್ಯಾಯ ಮಾಡಿತು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved