ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಂಡ್ಲುಪೇಟೆ ಹೆದ್ದಾರಿ ಮತ್ತೆ ಕಗ್ಗತ್ತಲಲ್ಲಿ
ಗುಂಡ್ಲುಪೇಟೆ ಜೋಡಿ ರಸ್ತೆಯಲ್ಲಿ ಬೀದಿ ದೀಪಗಳು ಕೆಟ್ಟಿರುವುದು.
ಲೊಕ್ಕನಹಳ್ಳಿ ಗ್ರಾಪಂನಲ್ಲಿ ಕೋಟ್ಯತರ ರು.ಅವ್ಯವಹಾರ: ಆರೋಪ
ಚಾಮರಾಜನಗರದಲ್ಲಿ ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮುಖಂಡರಾದ ರವಿ, ಕೃಷ್ಣಶೆಟ್ಟಿ, ಲಿಂಗರಾಜು, ಷಡಕ್ಷರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪಿ.ಆನಂದ್ ಕಸಾಪ ಅಧ್ಯಕ್ಷರ ಸಲಹಾ ಉಪಸಮಿತಿ ಸಭೆಯ ಸದಸ್ಯರಾಗಿ ನೇಮಕ
ನಾಡೋಜ ಡಾ.ಮಹೇಶ ಜೋಶಿ ಅವರನ್ನು ಕಸಾಪ ಅಧ್ಯಕ್ಷರ ಚುನಾವಣೆ ಸಂಬಂಧಿಸಿದ ನಿಬಂಧನೆಗಳ ತಿದ್ದುಪಡಿ ಸಲಹಾ ಉಪ ಸಮಿತಿ ಸಭೆಯ ಸದಸ್ಯ ಪಿ.ಆನಂದ್ ಅಭಿನಂದಿಸಿದರು.
ನಗರಸಭೆ ಅಧಿಕಾರಿಗಳಿಂದ ಘನತ್ಯಾಜ್ಯಕ್ಕೆ ಬೆಂಕಿ
ಪಟ್ಟಣ ವ್ಯಾಪ್ತಿಯ ಹೊರ ವಲಯದಲ್ಲಿ ನಗರಸಭೆ ಸ್ಥಾಪಿಸಲಾಗಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹಸಿ ಕಸ ಮತ್ತು ಒಣಕಸವನ್ನು ಬೇರ್ಪಡಿಸಿ ಅದನ್ನು ಗೊಬ್ಬರವನ್ನಾಗಿ ಪರಿವರ್ತಿಸಿ ಮಾರಾಟ ಮಾಡಬೇಕೆಂಬ ನಿಯಮ ಉಲ್ಲಂಘನೆಯಾಗಿದ್ದು, ಇಲ್ಲಿ ರಾಜಾರೋಷವಾಗಿ ಕಸವನ್ನು ಬೆಂಕಿ ಹಾಕಿ ಸುಡುವ ಮೂಲಕ ಕೊಳ್ಳೇಗಾಲ ನಗರಸಭೆ ವಿವಾದಕ್ಕೀಡಾಗಿದೆ.
೫೦ ಲಕ್ಷ ರು.ವೆಚ್ಚದಲ್ಲಿ ಸುಸಜ್ಜಿತ ಗ್ರಂಥಾಲಯ: ಪುಟ್ಟರಂಗಶೆಟ್ಟಿ
ಚಾಮರಾಜನಗರದ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜಿನ ಮುಂಭಾಗದಲ್ಲಿ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರೋಪವನ್ನು ಶಾಸಕ ಸಿ. ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.
ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ: ಚುಕ್ಕಿ ನಂಜುಂಡಸ್ವಾಮಿ
ವಿಶ್ವ ರೈತ ಚೇತನ ಪ್ರೊ.ಎಂ.ಡಿ.ನಂಜುಂಡಸ್ವಾಮಿ ೮೯ನೆಯ ಜನ್ಮದಿನ ಅಂಗವಾಗಿ ರೈತ ಮುಖಂಡರು ಹೊಂಡರಬಾಳುವಿನ ಅಮೃತ ಭೂಮಿಯಲ್ಲಿರುವ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ವಿವಿಧ ಮಠದ ಶ್ರೀಗಳಿಂದ ಮಾದಪ್ಪನ ದರ್ಶನ
ಮಲೆ ಮಾದೇಶ್ವರ ಬೆಟ್ಟಕ್ಕೆ ಭಗೀರಥ ಗುರುಪೀಠದ ಪುರುಷೋತ್ತಮನಂದಪುರಿ ಸ್ವಾಮೀಜಿ ಸೇರಿ ವಿವಿಧ ಮಠಾಧೀಶರು ಸ್ವಾಮಿಯ ದರ್ಶನ ಪಡೆದರು.
ನಕಲಿ ಕಲಾಂ ಸಂಸ್ಥೆ ಪ್ರಕರಣ: 19ಕ್ಕೆ ವಿಚಾರಣೆ
ಕೊಳ್ಳೇಗಾಲದಲ್ಲಿನ ಅಬ್ದುಲ್ ಕಲಾಂ ಸಂಸ್ಥೆಯಲ್ಲಿನ ನೇಮಕಾತಿ ಕುರಿತ ಅಕ್ರಮದ ದೂರಿನ ಹಿನ್ನೆಲೆ ಫೆ.19ರಂದು ಡಿಡಿಪಿಐ ವಿರುದ್ಧ ವಿಚಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಹೊರಡಿಸಿರುವ ಆದೇಶ ಪ್ರತಿ.
ಆದಿಕರ್ನಾಟಕ ಸಮಾಜದ ಮುಖಂಡರಿಗೆ ನಿಂದನೆ: ಕ್ರಮಕ್ಕೆ ಆಗ್ರಹ
ಕೊಳ್ಳೇಗಾಲ ತಾಲೂಕು ಕಚೇರಿ ಬಳಿ ದಲಿತ ಸಂಘಟನೆ ನಡೆಸಿದ ಧರಣಿ ಸ್ಥಳಕ್ಕೆ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಡೀಸಿ ಶಿಲ್ಪಾನಾಗ್ ಭೇಟಿ ನೀಡಿ ಅಹವಾಲು ಆಲಿಸಿದರು.
ಪೋಡು ಹಾಡಿಗಳ ೩೬೫ ಮನೆಗಳಿಗೆ ವಿದ್ಯುತ್ ಸಂಪರ್ಕ
ಚಾಮರಾಜನಗರದಲ್ಲಿನ ಹಾಡಿಗಳಿಗೆ ಸಂಪ್ರದಾಯಿಕ ವಿದ್ಯುತ್ ಜಾಲದಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಪುಣಜನೂರಿನಿಂದ ವಿದ್ಯುತ್ ಜಾಲಕ್ಕೆ ಸಂಪರ್ಕ ವಿಸ್ತರಿಸುವ ಜಾಗದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ ನೀಡಿದರು.
< previous
1
...
136
137
138
139
140
141
142
143
144
...
440
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?