• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಯಮ ಮೀರಿ ನೇಮಕ ಆದೇಶ ಪ್ರಕರಣ । 19ಕ್ಕೆ ಡಿಡಿಪಿಐ, ಐವರು ಬಿಇಒ, ನಕಲಿ ಅಸಲಿ ಕಲಾಂ ಸಂಸ್ಥೆಯ ವಿಚಾರಣೆ19ಕ್ಕೆ ಡಿಡಿಪಿಐ, ಐವರು ಬಿಇಒ, ಕಲಾಂ ಸಂಸ್ಥೆಯ ವಿಚಾರಣೆ
ಸರ್ಕಾರಿ ನಿಯಮ ಮೀರಿ ಆದೇಶ ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಡಿಪಿಐ, ಜಿಲ್ಲೆಯ 5 ಮಂದಿ ಬಿಇಒ ಮತ್ತು ಕಲಾಂ ಸಂಸ್ಥೆಯ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಬಿಹಾಳ ಮತ್ತು ಕೊಳ್ಳೇಗಾಲ ಶ್ರೀನಿವಾಸ ಟಾಕೀಸ್ ರಸ್ತೆಯ ಪದಾಧಿಕಾರಿಗಳನ್ನು ದೂರುದಾರರ ಉಪಸ್ಥಿತಿಯಲ್ಲಿ ಮೈಸೂರು ವಿಭಾಗೀಯ ಜಂಟಿ ನಿರ್ದೇಶಕರು 19ರಂದು ಪ್ರತ್ಯೇಕವಾಗಿ ವಿಚಾರಣೆ ನಡೆಸಲಿದ್ದಾರೆ .
ಮಹಿಳಾ ಸಬಲೀಕರಣಕ್ಕೆ ಡಾ.ಬಿ.ಆರ್.ಅಂಬೇಡ್ಕರ್‌ ಕೊಡುಗೆ ಅಪಾರ
ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಮಹಿಳಾ ಸಬಲೀಕರಣಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ. ಮಂಜುನಾಥ್ ಹೇಳಿದರು.
ಕಣ್ಣು ಮಾನವನಿಗೆ ಬಹು ಮುಖ್ಯ ಅಂಗ: ಡಾ. ಅರ್ಚಿತಾ
ಪಟ್ಟಣದ ಲಯನ್ಸ್ ಕ್ಲಬ್ ನಲ್ಲಿ ಅಯೋಜಿಸಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರಕ್ಕೆ ಡಾ. ಅರ್ಚಿತಾ ಚಾಲೆ ನೀಡಿ ಮಾತನಾಡಿ, ಮಾನವನ ದೇಹದ ಅಂಗಾಂಗಗಳಲ್ಲಿ ಕಣ್ಣು ಬಹಳ ಮುಖ್ಯವಾದ ಅಂಗವಾಗಿದೆ.
ಓಂಕಾರದಲ್ಲಿ ಕಾಡಾನೆ ಹಾವಳಿಗೆ ಹೈರಾಣಾದ ರೈತರು
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯ ದಂಚಿನಲ್ಲಿ ಕಾಡಾನೆಗಳ ಹಾವಳಿಗೆ ಮಿತಿ ಮೀರಿದ್ದು, ಮಂಚಹಳ್ಳಿ, ಆಲತ್ತೂರಲ್ಲಿ ಕಾಡಾನೆ ದಾಳಿಗೆ ರೈತರು ಫಸಲು ನಾಶವಾಗುತ್ತಿದೆ. ಕಾಡಾನೆಗಳು ನಾಡಿಗೆ ಬರದಂತೆ ಅರಣ್ಯ ಇಲಾಖೆ ತಡೆಯಲು ಸಂಪೂರ್ಣ ವಿಫಲವಾಗಿದೆ ಎಂದು ರೈತರು ಆರೋಪಿಸಿದ್ದಾರೆ.
ಜನ, ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗದಿರಲಿ
ಕೊಳ್ಳೇಗಾಲ ತಾಪಂ ಸಭಾಂಗಣದಲ್ಲಿ ವಿಕಲಚೇತನರ ಶೇ.5ರ ಅನುದಾನದಲ್ಲಿ 9 ಫಲಾನುಭವಿಗಳಿಗೆ ಉಚಿತ ಲ್ಯಾಪ್‌ಟಾಪ್ ಅನ್ನು ಹನೂರು ಶಾಸಕ ಮಂಜುನಾಥ್ ವಿತರಿಸಿದರು.
ಅಪರಾಧಿಗಳಿಗೆ ಕಡಿವಾಣ ಹಾಕಲು ಮೊದಲ ಆದ್ಯತೆ
ಪಟ್ಟಣದ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾಗಿ ಆನಂದಮೂರ್ತಿ ಅಧಿಕಾರ ಸ್ವೀಕರಿಸಿದರು.
ಮಹಾಬೋಧಿ ಮಹಾವಿಹಾರದ ಆಡಳಿತ ಬುದ್ಧರಿಗೆ ವಹಿಸಿ
ಯಳಂದೂರಲ್ಲಿ ಬಿಹಾರದಲ್ಲಿರುವ ಬುದ್ಧಗಯಾದ ಮಹಾಬೋಧಿ, ಮಹಾವಿಹಾರದ ಆಡಳಿತವನ್ನು ಸಂಪೂರ್ಣವಾಗಿ ಬುದ್ಧರಿಗೆ ವಹಿಸಬೇಕೆಂದು ಮಹಾವನ ಬುದ್ಧವಿಹಾರದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಪಿಂಚಣಿ ಅದಾಲತ್
ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಪಿಂಚಣಿ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರೇಡ್ 2 ತಹಸೀಲ್ದಾರ್ ಡಾ.ಧನಂಜಯ ಹೇಳಿದರು.
ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕುಂಠಿತ
ಚಾಮರಾಜನಗರದಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಪ್ರದಾನ ಕಾರ್ಯದರ್ಶಿ ಎಚ್.ಶೀಗನಾಯಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸಾವನ್ನಪ್ಪಿದ 53 ಮಂದಿ ಹಾಲು ಉತ್ಪಾದಕರ ಕುಟುಂಬಕ್ಕೆ 15 ಸಾವಿರ
ಗುಂಡ್ಲುಪೇಟೆ ತಾಲೂಕಿನ 53 ಮಂದಿ ಹಾಲು ಉತ್ಪಾದಕರು ಸಾವನ್ನಪ್ಪಿದ ವಾರಸುದಾರರಿಗೆ ಚಾಮುಲ್‌ ನಿರ್ದೇಶಕ ನಂಜುಂಡಪ್ರಸಾದ್‌, ಸುನೀಲ್‌ ಚೆಕ್‌ ಹಸ್ತಾಂತರಿಸಿದರು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved