• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸ್ತೀಪುರದ ನಂಜಯ್ಯನಕಟ್ಟೆಯ 75 ಕುಟುಂಬಕ್ಕೆ ಹಕ್ಕುಪತ್ರ ವಿತರಿಸಿ
ನಗರಸಭೆ ವ್ಯಾಪ್ತಿಯಲ್ಲಿರುವ ಬಸ್ತೀಪುರ ವಾರ್ಡ್‌ಗೆ ಸೇರುವ ನಂಜನಯ್ಯನಕಟ್ಟೆಯಲ್ಲಿ ಕಳೆದ 3 ದಶಕಗಳಿಂದಲೂ ತೀರಾ ಹಿಂದುಳಿದ ಕುಟುಂಬದವರು ವಾಸವಿದ್ದು ಅವರಿಗೆ ಹಕ್ಕುಪತ್ರ ವಿತರಿಸುವಲ್ಲಿ ಸರ್ಕಾರ ಮಂದಾಗಬೇಕು, ಆ ಮೂಲಕ ಅವರ ಸಮಸ್ಯೆ ಬಗೆಹರಿಸಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಸದನದಲ್ಲಿ ಸರ್ಕಾರದ ಗಮನ ಸೆಳೆದರು.
ಕ್ರೀಡೆಯಲ್ಲಿ ಸಾಧಿಸಲು ಯುವಜಜನಾಂಗಕ್ಕೆ ವೇದಿಕೆ ಅಗತ್ಯ
ಚಾಮರಾಜನಗರದ ಜಿಲ್ಲಾ ಪೊಲೀಸ್ ಕ್ರೀಡಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಮಹಿಳಾ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಬಳಿಕ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು ಬ್ಯಾಟಿಂಗ್‌ ಮಾಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಸಿದ್ದು ಬಜೆಟ್‌: ದಲಿತರ ಮೂಗಿಗೆ ತುಪ್ಪ ಸವರಿದೆ
ಚಾಮರಾಜನಗರದಲ್ಲಿ ಬಿಎಸ್ಪಿರಾಜ್ಯಧ್ಯಕ್ಷ ಎಂ.ಕೃಷ್ಣಮೂರ್ತಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹೊರಗುತ್ತಿಗೆ ನೌಕರರ ನೋಂದಣಿಗೆ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಹೊರಗುತ್ತಿಗೆ ನೌಕರರ ನೋಂದಣಿ ಪ್ರಾರಂಭಿಸುವ ಹಾಗೂ ಸೊಸೈಟಿ ನೋಂದಣಿ ಪ್ರಕ್ರಿಯೆಗಳ ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸಭೆ ನಡೆಸಿದರು.
ಮಲೆಯೂರರು ಇಂದಿನ ಸಾಹಿತಿಗಳಿಗೆ ಸ್ಫೂರ್ತಿ
ಚಾಮರಾಜನಗರದ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಪ್ರೊ.ಮಲೆಯೂರು ಗುರುಸ್ವಾಮಿ 2ನೇ ಸಂಸ್ಮರಣಾ ಕಾರ್ಯಕ್ರಮದಲ್ಲಿ ಗಣ್ಯರು ಮಲೆಯೂರು ಗುರುಸ್ವಾಮಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಬಡವರು, ಕಾರ್ಮಿಕರು, ವಿದ್ಯಾರ್ಥಿಗಳ ಪಾಲಿಗೆ ಆಸರೆಯಾಗಿದ್ದ ಇಂದಿರಾ ಕ್ಯಾಂಟೀನ್‌ ಬಂದ್‌

ಬಡವರು, ಕಾರ್ಮಿಕರು, ವಿದ್ಯಾರ್ಥಿಗಳ ಪಾಲಿಗೆ ಆಸರೆಯಾಗಿದ್ದ ಪಟ್ಟಣದ ಇಂದಿರಾ ಕ್ಯಾಂಟೀನ್‌ ದಿಢೀರ್‌ ಬಂದಾಗಿ ಮೂರು ದಿನಗಳಾಗಿದೆ.

ನಿವೇಶನ ಕೋರಿ ಪತ್ರಕರ್ತರಿಂದ ಡೀಸಿಗೆ ಮನವಿ
ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ನಿವೇಶನ ಮಂಜೂರು ಮಾಡಿಕೊಡುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬಿಹಾರದಲ್ಲಿ ಬೌದ್ಧ ಬಿಕ್ಕುಗಳ ಮೇಲೆ ಹಲ್ಲೆ ಖಂಡಿಸಿ ಇಂದು ಪ್ರತಿಭಟನೆ
ಚಾಮರಾಜನಗರದಲ್ಲಿ ಟಿ.ನರಸೀಪುರದ ನಳಂದ ಬುದ್ಧವಿಹಾರದ ಬಂತೇಜಿ ಬೋಧಿರತ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬೆಂಡರವಾಡಿಯಲ್ಲಿ ವಿಜೃಂಭಣೆಯ ಲಕ್ಷ್ಮೀ ನಾರಾಯಣಸ್ವಾಮಿ ರಥೋತ್ಸವ
ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಸಾವಿರಾರು ಭಕ್ತರ ಜಯಘೋಷದ ನಡುವೆ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು.
ರೈತರು, ಹಳ್ಳಿಗಳ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ತರ
ಚಾಮರಾಜನಗರ ತಾಲೂಕಿನ ಬಿಸಲವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಶಿವಸ್ವಾಮಿ, ನೀಲಮ್ಮ ಅವರು ಅವಿರೋಧ ಆಯ್ಕೆಯಾದರು.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved