• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಂದ್ರಯಾನ-೩ ಭಾರತದ ಅದ್ವಿತೀಯ ಸಾಧನೆ
ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ರಾಜ್ಯಮಟ್ಟದ ವಿಜ್ಞಾನ ಅರಿವು ಕಾರ್ಯಕ್ರಮವನ್ನು ಜವಾಹರಲಾಲ್ ನೆಹರು ತಾರಾಲಯ ನಿರ್ದೇಶಕ ಹಾಗೂ ಇಸ್ರೋದ ಹಿರಿಯ ವಿಜ್ಞಾನಿ ಡಾ.ಬಿ.ಆರ್.ಗುರುಪ್ರಸಾದ್ ಉದ್ಘಾಟಿಸಿದರು.
ಸಾಲಗಾರರಿಗೆ ಕಿರುಕುಳ ನೀಡಿದರೆ ನಿರ್ದಾಕ್ಷಿಣ್ಯ ಕ್ರಮ
ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು, ಆರ್‌ಬಿಐ ಪ್ರತಿನಿಧಿ ಹಾಗೂ ಲೀಡ್ ಬ್ಯಾಂಕ್ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸಭೆ ನಡೆಸಿದರು.
ಲಾರಿಯ 9 ಚಕ್ರ, ಬ್ಯಾಟರಿ ಎಗರಿಸಿದ ಕಳ್ಳರು
ಹನೂರು ತಾಲೂಕಿನ ಕೌದಳ್ಳಿಯಲ್ಲಿ ಲಾರಿ ಕದ್ದು ಲೊಕ್ಕನಹಳ್ಳಿ ಬಳಿ ಲಾರಿಚಕ್ರ ಬ್ಯಾಟರಿ ಕದ್ದು ಕಳ್ಳರು ಪರಾರಿಯಾಗಿದ್ದಾರೆ.
ಫುಡ್‌ ಜೋನ್‌ ಬಳಿ ಕೊಳಚೆ ನೀರಿಗೆ ಮುಕ್ತಿ ನೀಡಿದ ಪುರಸಭೆ!
ಗುಂಡ್ಲುಪೇಟೆ ಫುಡ್‌ ಜೋನ್‌ ಬಳಿ ಕೊಳಚೆ ನೀರು ನಿಂತಲ್ಲಿ ಜೆಸಿಬಿ ಕೆಲಸ ಮಾಡುತ್ತಿರುವುದು.
ವೆಂಕಟಯ್ಯನಛತ್ರ ಫ್ರೆಂಡ್ಸ್‌ ಕ್ಲಬ್‌ ಪ್ರಥಮ ಸ್ಥಾನ
ವೆಂಕಟಯ್ಯನ ಛತ್ರದಲ್ಲಿ ಚಾಮರಾಜನಗರ ಜಿಲ್ಲಾಮಟ್ಟದ ಖೊಖೊ ಹೊನಲು ಬೆಳಕಿನ ಪಂದ್ಯಾವಳಿ ಸಮಾರೋಪ ಸಮಾರಂಭದಲ್ಲಿ ಪುರುಷರ ವಿಭಾಗದಲ್ಲಿ ವೆಂಕಟಯ್ಯನಛತ್ರ ಫ್ರೆಂಡ್ಸ್‌ ಕ್ಲಬ್‌ ಪ್ರಥಮ ಸ್ಥಾನ ಪಡೆಯಿತು.
ಚಾಮಂಡೇಶ್ವರಿ ತಾಯಿಗೆ ಚಿನ್ನ ಲೇಪಿತ ಕವಚ
ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿರುವ ಚಾಮುಂಡೇಶ್ವರಿ ತಾಯಿಗೆ ತಮಿಳುನಾಡಿನಲ್ಲಿರುವ ಶ್ರೀಕಂಠಸ್ವಾಮಿ ತಮ್ಮ ತಾಯಿ ತಂದೆಯ ಸ್ಮರಣಾರ್ಥ ಚಿನ್ನ ಲೇಪಿತ ಕವಚಗಳನ್ನು ಚಾಮುಂಡೇಶ್ವರಿ ತಾಯಿಗೆ ತೊಡಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು.
ಪ್ರಿಯಕರೊಂದಿಗೆ ಸೇರಿ ಪತಿ ಕೊಲೆ: ಶವ ಬಿಸಾಡಿ ನಾಪತ್ತೆ ನಾಟಕ ಆಡಿದ ಪತ್ನಿ
ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ ಮಾಡಿದ ಪತ್ನಿ ಬಳಿಕ ನಾಪತ್ತೆ ನಾಟಕ ಆಡಿದ ಘಟನೆ ಚಾಮರಾಜನಗರ ತಾಲೂಕಿನ ಜನ್ನೂರು ಗ್ರಾಮದಲ್ಲಿ ನಡೆದಿದೆ.
ಸಂವಿಧಾನದ ಆಶಯಗಳ ಸಂಪೂರ್ಣ ಜಾರಿಗೆ ಜಾಗೃತಿ, ಅರಿವು ಅತ್ಯಗತ್ಯ
ಚಾಮರಾಜನಗರದ ಡಾ.ರಾಜ್‌ಕುಮಾರ್ ಕಲಾಮಂದಿರದಲ್ಲಿ ದಲಿತ ಮಹಾಸಭಾ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಕಾರವಾನ್ ಪತ್ರಿಕೆ ದಶಮಾನೋತ್ಸವ ಸಂಭ್ರಮ ಸಮಾರಂಭವನ್ನು ಕೊಳ್ಳೇಗಾಲ ಜೇತವನದ ಮನೋರಖಿತ ಭಂತೇಜಿ ಉದ್ಘಾಟಿಸಿದರು.
ಸಮರ್ಪಕ ವಿದ್ಯುತ್ ಪೂರೈಕೆಗೆ ರೈತ ಸಂಘ ಪ್ರತಿಭಟನೆ
ಹನೂರು ಪಟ್ಟಣದ ಸೆಸ್ಕಾಂ ಕಚೇರಿ ಮುಂಭಾಗ ವಿವಿಧ ಬೇಡಿಕೆ ಈಡೇರಿಸುವಂತೆ ರೈತ ಸಂಘಟನೆ ಪ್ರತಿಭಟನೆ ನಡೆಸಿತು.
₹೬ ಕೋಟಿ ವೆಚ್ಚದ ರಸ್ತೆ ಮರು ಡಾಂಬರೀಕಣಕ್ಕೆ ಗುದ್ದಲಿ ಪೂಜೆ
ಗುಂಡ್ಲುಪೇಟೆ-ತೆರಕಣಾಂಬಿ ರಸ್ತೆಯ ಆಯ್ದ ಭಾಗದಲ್ಲಿ ರಸ್ತೆ ಮರು ಡಾಂಬರೀಕರಣಕ್ಕೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗುದ್ದಲಿ ಪೂಜೆ ನೆರವೇರಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved