ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಳ್ಳೇಗಾಲ : ಶ್ವಾಸಕೋಶಗಳ ಪುನಶ್ಚೇತನಕ್ಕಾಗಿ ಪ್ರಾತ್ಯಕ್ಷಿಕೆ ಸಹಕಾರಿ : ಡಾ.ಮಧುಸೂಧನ್
ಕೊಳ್ಳೇಗಾಲದ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಜ್ಞಾನ ದಿನಾಚರಣೆ, ಹೃದಯ ಶ್ವಾಸಕೋಶ ಪುನಃಶ್ಚೇತನ ಕಾರ್ಯಕ್ರಮದಲ್ಲಿ ಡಾ.ಉಮಾಶಂಕರ್ ಮಾತನಾಡಿದರು. ಡಾ.ಮಧುಸೂಧನ್. ಪ್ರಾಂಶುಪಾಲೆ ಜಯಲಕ್ಷ್ಮಿ ಇನ್ನಿತರರಿದ್ದರು.
ವೃತ್ತಿ, ಹವ್ಯಾಸಿ ಕಲಾವಿದರ ಪ್ರೋತ್ಸಾಹಕ್ಕೆ ಮನವಿ
ಚಾಮರಾಜನಗರ ಮಲೆಮಹದೇಶ್ವರ ಬೆಟ್ಟದಲ್ಲಿ ಕರೋಕೆ ಹಾವಳಿ ತಪ್ಪಿಸಿ, ವೃತ್ತಿ ಹಾಗೂ ಹವ್ಯಾಸಿ ಕಲಾವಿದರಿಗೆ ತಿಂಗಳ ಅಮಾವಾಸ್ಯೆ ಕಾರ್ಯಕ್ರಮದ ಮೂಲಕ ಪ್ರೋತ್ಸಾಹ ನೀಡಬೇಕು ಎಂದು ಸಿಎಂಗೆ ಜಿಲ್ಲೆಯ ಕಲಾವಿದರು ಮನವಿ ಸಲ್ಲಿಸಿದರು.
ಗಡಿಜಿಲ್ಲೆಯ ಜನರ ಆರೋಗ್ಯಕ್ಕೆ ಒತ್ತು, ಅಭಿವೃದ್ಧಿಗೆ ಕುತ್ತು!
ರಾಜ್ಯದ ಗಡಿ ಜಿಲ್ಲೆಯ ಜನರ ಆರೋಗ್ಯಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿರುವಂತೆ ಹೆಚ್ಚಿನ ಒತ್ತು ನೀಡಲಾಗಿದ್ದು, ಶಿಕ್ಷಣ, ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲಭೂತ ಅಭಿವೃದ್ಧಿಗೆ ಕುತ್ತು ಬಿದ್ದಿದೆ.
ರಾಜ್ಯಮಟ್ಟದ ಕಾದಂಬರಿ ಸ್ಪರ್ಧೆ: ಅರಳುಮಲ್ಲಿಗೆ ಕೃತಿಗೆ ಪ್ರಥಮ ಸ್ಥಾನ
ತಾಲೂಕು ಸಾಹಿತ್ಯ ಮಿತ್ರಕೂಟ ಆಯೋಜಿಸಿದ್ದ ರಾಜ್ಯಮಟ್ಟದ ಕಾದಂಬರಿ ಸ್ಪರ್ಧೆಗೆ ಬಳ್ಳಾರಿ ಜಿಲ್ಲೆಯ ಬಂಗಿದೊಡ್ಡ ಮಂಜುನಾಥ್ ರಚಿಸಿರುವ ಅರಳು ಮಲ್ಲಿಗೆ ಕಾದಂಬರಿಗೆ ಪ್ರಥಮ ಸ್ಥಾನ ಸಂದಿದೆ ಎಂದು ಅಧ್ಯಕ್ಷ ಮದ್ದೂರು ದೊರೆಸ್ವಾಮಿ ತಿಳಿಸಿದ್ದಾರೆ.
ಸೌಲತ್ತು ವಿತರಣೆಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಿ
ಚಾಮರಾಜನಗರದ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರಾಗಿರುವ ಹಕ್ಕು ಪತ್ರಗಳನ್ನು ಫಲಾನುಭವಿಗಳಿಗೆ ಸಂಸದ ಸುನೀಲ್ ಬೋಸ್ ವಿತರಿಸಿದರು.
ಅಪ್ಪಾಜಿಯನ್ನು ಕಪ್ಪುಪಟ್ಟಿಗೆ ಸೇರಿಸಲು ಒತ್ತಾಯ
ಹನೂರಿನಲ್ಲಿ ಆರ್ಟಿಐ ಕಾರ್ಯಕರ್ತ ಅಪ್ಪಾಜಿಯನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸಭೆ ನಡೆಸಿತು.
ದಲಿತರ ಹಣ ದುರುಪಯೋಗ ಖಂಡಿಸಿ ಬಿಜೆಪಿ ಪ್ರತಿಭಟನೆ
ಬಡವರಿಗೆ ಆಸೆ ಆಕಾಂಕ್ಷೆಗಳನ್ನು ತೋರಿಸಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚಾಂಪಿಯನ್ ನಾವೇ ಎಂದು ಕಾಂಗ್ರೆಸ್ ಸರ್ಕಾರ ಎಂದು ಹೇಳಿಕೊಳ್ಳುತ್ತಿದೆ. ಆದ್ರೆ ಎಸ್ಸಿ ಎಸ್ಟಿ ಅವರಿಗೆ ಏನು ಮಾಡುತ್ತಿದೆ. ಎಸ್ಸಿ, ಎಸ್ಟಿಗಳಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ವಾಲ್ಮಿಕಿ ನಿಗಮದಲ್ಲಿ ಎಸ್ಟಿಗಳಿಗೆ ಮೀಸಲಿಟ್ಟ ಹಣವನ್ನು ಲೋಕಸಭಾ ಚುನಾವಣೆಗೆ ಮತ್ತು ಲಿಕ್ಕರ್ ಮಾಫೀಯಾಗಳಿಗೆ ಬಳಕೆ ಮಾಡಿದೆ.
ಗ್ಯಾರಂಟಿ ಯೋಜನೆಗಳಿಗೆ ಹಣ ಬಳಕೆ ಮಾಡಿದರೆ ಪ್ರತಿಭಟನೆ
ಚಾಮರಾಜನಗರದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರಕಲವಾಡಿ ನಾಗೇಂದ್ರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪಾಲಾರ್ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಅಳವಡಿಕೆ: ಹಲವು ಹೋರಾಟದ ಫಲ
ಸ್ವಾತ್ರಂತ್ರ್ಯ ಬಂದು 77 ವರ್ಷಗಳು ಕಳೆದರೂ ಕತ್ತಲಿನಲ್ಲಿಯೇ ಬದುಕು ಕಟ್ಟಿಕೊಂಡಿದ್ದ ಪಾಲಾರ್ ಗ್ರಾಮಕ್ಕೆ ಬಿಜೆಪಿ ಪಕ್ಷದ ವತಿಯಿಂದ ಹಲವು ಹೋರಾಟಗಳ ನಂತರ ವಿದ್ಯುತ್ ಸಂಪರ್ಕ ನೀಡಿರುವುದು ಸಂತಸ ತಂದಿದೆ ಎಂದು ಗ್ರಾಪಂ ಸದಸ್ಯ ನಾಗೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.
ನಾಡಿದ್ದು ಕೊಳ್ಳೇಗಾಲದಲ್ಲಿ ಶಿಕ್ಷಕರಿಗಾಗಿ ಉದ್ಯೋಗ ಮೇಳ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ರೂಪ್ಸ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ನಂಜುಂಡ ಸ್ವಾಮಿ ಮಾತನಾಡಿದರು.
< previous
1
...
144
145
146
147
148
149
150
151
152
...
461
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್