• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಮಾಂಗಲ್ಯ ಹೆಚ್ಚಾಗಿ ನಡೆಯಲಿ: ಉದ್ದಾನಸ್ವಾಮೀಜಿ
ವಚನ ಮಾಂಗಲ್ಯ ಹೆಚ್ಚಿನ ಪ್ರಮಾಣದಲ್ಲಿ ನಡೆಯಬೇಕು. ಇತ್ತೀಚಿನ ವರ್ಷಗಳಲ್ಲಿ ಒಬ್ಬರ ನೋಡಿ ಗೊಬ್ಬರ ಹೂಡಿದ್ರು ಎಂಬ ಗಾದೆಯಂತೆ ಅವನಿಗಿಂತ ನಾನೇನು ಕಡಿಮೆ ಇಲ್ಲದಂತೆ ವಿವಾಹ ನೆರವೇರಿಸುವುದು ನಡೆಯುತ್ತಿದೆ.
ಶರಣರ ಸಂದೇಶದಲ್ಲೇ ಸಹಕಾರ ತತ್ವ: ಚನ್ನಬಸವ ಶ್ರೀ
ನಿಸ್ವಾರ್ಥ, ತನು ಶುದ್ದ, ಮನ ಶುದ್ಧ ಕಾಯಕದಲ್ಲಿ ತೊಡಗಿರುವ ರೈತಾಪಿ ಮತ್ತು ಇತರ ವರ್ಗಗಳ ಕಾಯಕ ಯೋಗಿಗಳಿಗೆ ಸಹಾಯ ಮಾಡಿ ಅವರನ್ನು ಆರ್ಥಿಕವಾಗಿ ಸಬಲಗೊಳಿಸುವುದೇ ಸಹಕಾರದ ಮುಖ್ಯ ಉದ್ದೇಶವಾಗಿರಬೇಕು ಎಂದರು.
ಹೊರೆಯಾಲ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಳ್ಳತನ
ಹೊರೆಯಾಲ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಳ್ಳತನದ ವಿಷಯ ತಿಳಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಬಿ.ಟಿ. ಕವಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಕ್ರ ಸಿಡಿದು ಗೂಡ್ಸ್‌ ಆಟೋ ಪಲ್ಟಿ
ಗೂಡ್ಸ್‌ ಆಟೋ ಬೇಗೂರು-ತಗ್ಗಲೂರು ಗೇಟ್‌ ಮುಂದೆ ಗುಂಡ್ಲುಪೇಟೆ ಎಪಿಎಂಸಿಗೆ ಸಾಗುವ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಸದ್ಯ ಯಾವುದೇ ಸಾವು ನೋವು ಉಂಟಾಗಿಲ್ಲ.
ಚೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ₹60,000 ದಂಡ
ಗ್ರಾಹಕರೊಬ್ಬರು ವಿದ್ಯುತ್ ಬಳಸದಿದ್ದರೂ ₹89 ಸಾವಿರಕ್ಕೂ ಅಧಿಕ ವಿದ್ಯುತ್ ಬಳಕೆಯ ಹಳೆ ಬಾಕಿ ಇದ್ದು ಅದನ್ನ ಪಾವತಿಸಿ ಎಂದು ಏಕಾ ಏಕಿ ನೋಟೀಸ್ ನೀಡಲಾಗಿದೆ.
ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಆದರ್ಶ ಪಾಲಿಸಿ
ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮ ದಿನವನ್ನು ಬಿಜೆಪಿ ವತಿಯಿಂದ ಆಚರಣೆ ಮಾಡಲಾಗುತ್ತಿದೆ ಎಂದು ಮಲೆ ಮಹದೇಶ್ವರ ಮಂಡಲದ ಬಿಜೆಪಿ ಅಧ್ಯಕ್ಷ ಚಂಗವಾಡಿ ರಾಜು ತಿಳಿಸಿದರು.
ಮಹದೇಶ್ವರ ಧಾಮವನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆ ಬೇಡ
ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬಾರದೆಂದು ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ಗುರವಾರ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಿ
ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ ವಿವಿಧ ಹಕ್ಕೋತ್ತಾಯಗಳಿಗೆ ಆಗ್ರಹಿಸಿ ನಗರದಲ್ಲಿ ರಾಜ್ಯ ರೈತ ಸಂಘದ ವತಿಯಿಂದ ಬೈಕ್ ರ್‍ಯಾಲಿ ನಡೆಸಿ, ಜಿಲ್ಲಾಡಳಿತ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿ ಹಕ್ಕೋತ್ತಾಯ ಮಂಡಿಸಲಾಯಿತು
ಕ್ರೈಸ್ತರನ್ನು ಹಿಂದು ಜಾತಿ ನಡುವೆ ಎಳೆದು ತರೋದನ್ನು ಕೈಬಿಡಿ
ರಾಜ್ಯ ಸರ್ಕಾರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ನೆಪದಲ್ಲಿ ಕ್ರೈಸ್ತರನ್ನು ಹಿಂದು ಜಾತಿಗಳ ನಡುವೆ ಎಳೆದು ತರುತ್ತಿರುವುದನ್ನು ಸಂಪೂರ್ಣವಾಗಿ ಕೈ ಬಿಡಬೇಕು ಎಂದು ಹಿಂದು ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ.
ಅಪೌಷ್ಠಿಕತೆ ಮುಕ್ತಗೊಳಿಸಲು ಮಾತೃವಂದನಾ ಸಹಕಾರಿ
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಬುಧವಾರ ನಡೆದ ಪೋಷಣ್ ಮಾಸಾಚರಣೆ, ಮಾತೃವಂದನಾ ಸಪ್ತಾಹವು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಗಮನಸೆಳೆಯಿತು
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 459
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved