• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಷರ್‌ ಮಾಲೀಕರು, ಟಿಪ್ಪರ್ ಮಾಲೀಕರಿಂದ ರಾಜಧನ ವಂಚನೆ
ಕೆಲ ಕ್ರಷರ್‌ ಮಾಲೀಕರ ಆಮಿಷಕ್ಕೆ ಖನಿಜ ತನಿಖಾ ಠಾಣೆಯಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಹಿರೀಕಾಟಿ ಬಳಿಯ ಕೆಲ ಕ್ರಷರ್‌ ನ ಉತ್ಪನ್ನಗಳನ್ನು ಓವರ್‌ ಲೋಡ್‌ ತುಂಬಿದ ಟಿಪ್ಪರ್‌ ಗಳನ್ನು ತಡೆಯೋದೇ ಇಲ್ಲ. ತಡೆದರೆ ಕೆಲ ಕ್ರಷರ್‌ ಮಾಲೀಕರು ಅವಾಜ್‌ ಹಾಕುತ್ತಾರೆ ಎಂಬ ಆರೋಪವೂ ಇದೆ.
ಸಾಲೂರು ಮಠದ ಉತ್ತರಾಧಿಕಾರಿ ಆಯ್ಕೆಗೆ ಕೋರ್ಟ್‌ ಸಮರ್ಥನೆ
ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.
ಬಾಹ್ಯಾಕಾಶ ಕ್ಷೇತ್ರದಲ್ಲಿನ ಅವಕಾಶ ಬಳಸಿಕೊಳ್ಳಿ
ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ -೩ ಯಶಸ್ವಿಯಾಗಿ ಇಳಿದ ದಿನದ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ್ ೨೩ ರಂದು ದೇಶಾದ್ಯಂತ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತು ಆಸಕ್ತಿ ಮೂಡಿಸುವುದಾಗಿದೆ ಎಂದು ಯು. ಆರ್. ರಾವ್ ಉಪಗ್ರಹ ಕೇಂದ್ರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಿರಿಯ ವಿಜ್ಞಾನಿ ಡಾ.ವೆಂಕಟೇಶ್ ಹೇಳಿದರು.
ಹುಬ್ಬೆ ಹುಣಸೆ ಕೆರೆಗೆ ಶಾಸಕ ಮಂಜುನಾಥ್‌ ಭೇಟಿ, ಪರಿಶೀಲನೆ
ಬಹು ನಿರೀಕ್ಷಿತ ಹುಬ್ಬೆ ಹುಣಸೆ ಕೆರೆ ಒತ್ತುವರಿ ತೆರವು ಕಾರ್ಯ ಪ್ರಾರಂಭಗೊಂಡಿದ್ದು ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತಾಲೂಕಿನ ಉದ್ದನೂರು ಗ್ರಾಮದ ಬಳಿ ಬರುವ ತಟ್ಟೆ ಹಳ್ಳಕ್ಕೆ ನಿರ್ಮಾಣ ಮಾಡಲಾಗಿರುವ ಹುಬ್ಬೆ ಹುಣಸೆ ಕೆರೆ ವಿಸ್ತೀರ್ಣ132 ಎಕರೆ ಇರುವುದರಿಂದ 900 ಎಕರೆ ನೀರಾವರಿ ಯೋಜನೆಯ ಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ 132 ಎಕರೆಯಲ್ಲಿ ಹಲವಾರು ಎಕರೆ ಒತ್ತುವರಿಯಾಗಿರುವ ಜಮೀನನ್ನು ತೆರವುಗೊಳಿಸಲು ಭೂಮಾಪನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಜಂಟಿ ಸರ್ವೇ ಕಾರ್ಯ ಮುಗಿದಿದೆ. ಒತ್ತುವರಿಯಾಗಿರುವುದನ್ನು ಹಿಟಾಚಿ ಯಂತ್ರದ ಮೂಲಕ ಕೆಲವು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸ್ಥಳಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ವರ್ಣಗೌರಿ ಹಬ್ಬ: ಶಾಂತಿ ಸುವ್ಯವಸ್ಥೆ ಕಾಪಾಡಿ
ಕುದೇರು ಪೊಲೀಸ್‌ ಠಾಣೆಯ ವ್ಯಾಪ್ತಿಯ ಕುದೇರು ಹಾಗೂ ದೇಮಹಳ್ಳಿಯಲ್ಲಿ ಸ್ವರ್ಣಗೌರಿ ಮಹೋತ್ಸವ ಹಾಗೂ ಗಣೋತ್ಸವವು ಸಂಬಂಧ ಗ್ರಾಮದ ಎಲ್ಲಾ ಕೋಮುವಾರು ಯಜಮಾನರು ಮತ್ತು ಮುಖಂಡರೊಂದಿಗೆ ಶಾಂತಿ ಸಭೆ ನಡೆಯಿತು.
ಮತಗಳ್ಳತನ ವಿರುದ್ಧ ಸೇವಾದಳ ಹೋರಾಟಕ್ಕೆ ಪಣ
ದೇಶದಲ್ಲಿ ಬಿಜೆಪಿ ನಡೆಸುತ್ತಿರುವ ಮತಗಳ್ಳತನ ಬಗ್ಗೆ ಸಂಘಟಿತ ಹೋರಾಟ ಮಾಡಲು ಕಾಂಗ್ರೆಸ್ ಸೇವಾದಳವನ್ನು ಸಜ್ಜುಗೊಳಿಸಲಾಗುತ್ತಿದ್ದು, ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರ ಕೈ ಬಲಪಡಿಸಲು ಸೇವಾದಳ ಸಂಪೂರ್ಣವಾಗಿ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ಸೇವಾದಳದ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ತಿಳಿಸಿದರು.
ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ಎಲ್ಲರ ಕರ್ತವ್ಯ
ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನಗರಸಭೆ ಅಧ್ಯಕ್ಷ ಎಸ್.ಸುರೇಶ್ ಹೇಳಿದರು.
ಮಾನವೀಯ ಮೌಲ್ಯ ಬಗ್ಗೆ ಜಾಗೃತಿ ಮೂಡಿಸುತ್ತಿದೆ ಬ್ರಹ್ಮಾಕುಮಾರಿ ಈಶ್ವರೀಯ ವಿವಿ
ಪಟ್ಟಣದ ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿವಿ ಜ್ಞಾನದೀಪ ಭವನದಲ್ಲಿ ಎಸ್‌ಬಿಎಂ ಶಾಖೆಯ ನಿವೃತ್ತ ವ್ಯವಸ್ಥಾಪಕ ರಾಜ ಯೋಗಿ ಬ್ರಹ್ಮಾಕುಮಾರ ರಂಗನಾಥ ದಂಪತಿಯನ್ನು ಇತ್ತೀಚಿಗೆ ಸನ್ಮಾನಿಸಲಾಯಿತು.
ಗಣೇಶ, ಈದ್ ಮಿಲಾದ್: ಅಹಿತಕರ ಘಟನೇಲಿ ಭಾಗಿಯಾದರೆ ಕ್ರಮ
ಗೌರಿ, ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ವೇಳೆ ಯಾವುದೇ ಗಲಾಟೆ ಇಲ್ಲದೆ ಸೌಹಾರ್ದತೆಯಿಂದ ಆಚರಿಸಬೇಕು. ಒಂದು ವೇಳೆ ಯಾವುದೇ ಅಹಿತಕರ ಘಟನೆ ಉಂಟಾದರೆ ಸಂಬಂಧಿಸಿದವರ ವಿರುದ್ದ ಮುಲಾಜಿಲ್ಲದೆ ಕ್ರಮವಹಿಸಬೇಕಾಗುತ್ತದೆ ಎಂದು ಡಿವೈಎಸ್ಪಿ ಎಂ.ಧಮೇಂದ್ರ ಹೇಳಿದರು.
ಶಿಕ್ಷಣ ಮಾನವೀಯ ಮೌಲ್ಯ ನಿರ್ಮಾಣಕ್ಕೆ ಬುನಾದಿ
ಶಿಕ್ಷಣ ವ್ಯಕ್ತಿಯ ಭವಿಷ್ಯ, ಸಮಾಜದ ಅಭಿವೃದ್ಧಿ, ಮಾನವೀಯ ಮೌಲ್ಯಗಳ ನಿರ್ಮಾಣಕ್ಕೆ ಅಡಿಪಾಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ ಹೇಳಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved