• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಧುನಿಕ ವಿಧಾನದಿಂದ ಅರಿಶಿನ ಕೃಷಿ ಉತ್ಪಾದನೆ ಹೆಚ್ಚಿಸಿ
ಗುಂಡ್ಲುಪೇಟೆ ತಾಲೂಕಿನ ಹುತ್ತೂರಿನಲ್ಲಿ ಒಂದು ದಿನದ ಅರಿಶಿಣ ಬೆಳೆಯಲ್ಲಿ ಸುಸ್ಥಿರ ಕೃಷಿ ಪದ್ಧತಿ, ಮೌಲ್ಯವರ್ಧನೆ ಹಾಗೂ ನವೀನ ಮಾರುಕಟ್ಟೆ ವಿಧಾನಗಳ ಕುರಿತ ತರಬೇತಿ ಕಾರ್ಯಗಾರವನ್ನು ಡಾ.ಜಿ.ಎಸ್.ಕೆ.ಸ್ವಾಮಿ ಉದ್ಘಾಟಿಸಿದರು.
ಪತ್ನಿಯನ್ನು ಸಂಪಿನೊಳಗೆ ಮುಳುಗಿಸಿ ಹತ್ಯೆ ಮಾಡಿದ ಪತಿ
ಕುರುಬರದೊಡ್ಡಿ ಗ್ರಾಮದ ನಿವಾಸಿಯೋರ್ವ ತನ್ನ ಪತ್ನಿಯನ್ನೇ ನೀರಿನ ಸಂಪಿನೊಳಗೆ ಮುಳುಗಿಸಿ ಹತ್ಯೆ ಮಾಡಿರುವ ಘಟನೆ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಸಿಎಂಗೆ ಮನವಿ
ಸುಪ್ರೀಂ ಕೋರ್ಟ್ ಆದೇಶದಂತೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷರಾಗಿ 2ನೇ ಬಾರಿಗೆ ನಿರಂಜನ್‌ಕುಮಾರ್‌ ಪುನರಾಯ್ಕೆ
ಚಾಮರಾಜನಗರದ ಬಿಜೆಪಿ ಕಚೇರಿಯಲ್ಲಿ ಎರಡನೇ ಬಾರಿಗೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸಿ.ಎಸ್‌.ನಿರಂಜನ್‌ಕುಮಾರ್‌ ಅಧಿಕಾರ ಸ್ವೀಕರಿಸಿದರು.
ಚಾಮರಾಜನಗರದಲ್ಲಿ ಬಸ್ ಕಳ್ಳತನ ಕೇಸ್ ಸುಖಾಂತ್ಯ: ಬಸ್ ಬಿಟ್ಟು ಕಳ್ಳ ಪರಾರಿ
ವಜ್ರ ಬಸ್‌ನ ಮಾಲೀಕರಾದ ಸೋಮನಾಯಕ ಮಂಗಳವಾರ ಮಾಹಿತಿ ಕೊಟ್ಟಿದ್ದು, ತಡರಾತ್ರಿ 1 ರಲ್ಲಿ ಬಸ್ ಕಳವಾಗಿತ್ತು.
ಮುನಿಗೌಡನದೊಡ್ಡಿ ಗ್ರಾಮದಲ್ಲಿ ಕಾಡಾನೆಗಳಿಂದ ಬೆಳೆ ಹಾನಿ
ಮುನಿಗೌಡನದೊಡ್ಡಿ ಗ್ರಾಮದ ರೈತ ಮಹದೇವಪ್ಪ ಜಮೀನಿಗೆ ನಿರಂತರವಾಗಿ ರಾತ್ರಿ ವೇಳೆ ಕಾಡಾನೆಗಳು ನುಗ್ಗಿ ಜಮೀನಿನಲ್ಲಿ ಬೆಳೆಯಲಾಗಿರುವ ಬೀನ್ಸ್, ಬೆಳ್ಳುಳ್ಳಿ, ಎಲೆಕೋಸ್, ಮುಸುಕಿನ ಜೋಳ ಹಾಗೂ ಕೃಷಿ ಹೊಂಡದ ಟಾರ್ಪಲ್ ಮತ್ತು ವಿದ್ಯುತ್ ಕೇಬಲ್ ಸಹ ತುಂಡರಿಸಿ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದೆ.
ಸಾಲ ಕಟ್ಟಿಲ್ಲವೆಂದು ಕುಟುಂಬವನ್ನೇ ಹೊರ ಹಾಕಿದ ಮೈಕ್ರೋಫೈನಾನ್ಸ್‌ ಸಿಬ್ಬಂದಿ
ಸಂತೆಮರಹಳ್ಳಿ ಗ್ರಾಮದ ರಾಜೇಶ್ ಹಾಗೂ ಶ್ವೇತ ದಂಪತಿ ಕೆಲ ವರ್ಷಗಳ ಹಿಂದೆ ಚಾಮರಾಜನಗರದಲ್ಲಿರುವ ಮೈಕ್ರೋ ಫೈನಾನ್ಸ್ ಬ್ಯಾಂಕ್‌ವೊಂದರಲ್ಲಿ ಮನೆಯ ಮೇಲೆ 15 ಲಕ್ಷ ಸಾಲ ಪಡೆದಿದ್ದರು.
ಮೈಕ್ರೋ ಫೈನಾನ್ಸ್ ಹಾವಳಿ ತಪ್ಪಿಸಿ, ರಮ್ಮಿ ನಿಷೇಧಿಸುವಂತೆ ಪ್ರತಿಭಟನೆ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ರೈತರು ಮಹಿಳೆಯರು ಯುವಕರು ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ.
ಕಾರು ಎರಡು ಬೈಕ್ ನಡುವೆ ಡಿಕ್ಕಿ‌: ನಂಜನಗೂಡಿನ ಮೂವರು ಸಾವು
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿ‌ನ ಕೂಡ್ಲಾಪುರ ಗ್ರಾಮದ ಶಶಿಧರ್, ಶಶಿಧರ್ ತಾಯಿ ಭಾಗ್ಯಮ್ಮ, ಪತ್ನಿ ಶಾಲಿನಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಹಿಂಗಾರಿನಲ್ಲಿ ಹುರುಳಿ ಬೆಳೆಯಿಂದ ಉತ್ತಮವಾದ ಮಣ್ಣಿನ ನಿರ್ವಹಣೆ
ಚಾಮರಾಜನಗರ ತಾಲೂಕಿನ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ದತ್ತು ಗ್ರಾಮ ಯೋಜನೆಯಡಿ ನಿಜಲಿಂಗನಪುರದಲ್ಲಿ ಹುರುಳಿ ಬೆಳೆಯ ಸಮಗ್ರ ನಿರ್ವಹಣೆ ಪ್ರಾತ್ಯಕ್ಷಿಕೆಗಳ ಕ್ಷೇತ್ರೋತ್ಸವ ನಡೆಯಿತು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved