• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾತ್ರಿ ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ
ಹನೂರು ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಕಚೇರಿ ಮುಂಭಾಗ ಭಾರತೀಯ ಕಿಸಾನ್ ಸಂಘದ ವತಿಯಿಂದ ರಾತ್ರಿ ವೇಳೆ ಗ್ರಾಮಗಳಿಗೆ ವಿದ್ಯುತ್ ನೀಡುವಂತೆ ಒತ್ತಾಯಿಸಿದರು.
ಎಸ್ಸಿ, ಎಸ್ಟಿ ಅಧಿನಿಯಮಗಳ ಬಗ್ಗೆ ಅರಿವು ಅತ್ಯಗತ್ಯ
ಚಾಮರಾಜನಗರದ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ೧೯೮೯ ಮತ್ತು ತಿದ್ದುಪಡಿ ಅಧಿನಿಯಮಗಳು ಹಾಗೂ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ ಕುರಿತ ವಿಚಾರ ಸಂಕಿರಣ ಮತ್ತು ಕಾರ್ಯಗಾರದಲ್ಲಿ ಗಣ್ಯರು ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವಿಸಿದರು.
ಅಣ್ಣನಿಂದಲೇ ತಮ್ಮನ ಕೊಲೆ!
ಸಮೀಪದ ಚಾಮರಾಜನರ ತಾಲೂಕಿನ ಇರಸವಾಡಿ ಗ್ರಾಮದಲ್ಲಿ ಅಣ್ಣನಿಂದಲೇ ತಮ್ಮನ ಕೊಲೆ ನಡೆದಿರುವ ಆಘಾತಕಾರಿ ಘಟನೆ ಯಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಸ್ಥಳೀಯ ಭಾಷೆ ಒಗ್ಗಿಸಿಕೊಂಡ ಶ್ರೀಧರ್‌: ಡಾ.ದೊಡ್ಡರಂಗೇಗೌಡ
ಚಾಮರಾಜನಗರದ ಸಾಹಿತಿ ಕೆ.ಶ್ರೀಧರ್ (ಕೆ.ಸಿರಿ) ಅವರ 4 ಪುಸ್ತಕಗಳು ಬೆಂಗಳೂರಿನ ಕಾವ್ಯ ಸ್ಪಂದನಾ ಪ್ರಕಾಶನ ಹಾಗೂ ಅನ್ವೇಷಣಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ದೊಡ್ಡರಂಗೇಗೌಡರು ಲೋಕಾರ್ಪಣೆಗೊಳಿಸಿದರು.
ಬಂಡೀಪುರ ಬಳಿ ದಂಪತಿ, ಮಗು ಅಪಹರಣ
ಬಂಡೀಪುರ ಬಳಿಯ ಕಂಟ್ರಿಕ್ಲಬ್‌ ಬಳಿ ದಂಪತಿ ಹಾಗೂ ಮಗುವನ್ನು ಕಿಡ್ನಾಪ್‌ ಮಾಡಿದ್ದಾರೆಂಬ ವದಂತಿ ಹರಡಿದ ಹಿನ್ನೆಲೆ ಎಸ್ಪಿ ಡಾ.ಬಿ.ಟಿ.ಕವಿತ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿಕ್ಷಿತ ಸಮಾಜದಿಂದ ಬಾಲ್ಯವಿವಾಹ ನಿರ್ಮೂಲನೆ ಸಾಧ್ಯ
ಸುಶಿಕ್ಷಿತ ಸಮಾಜ ನಿರ್ಮಾಣದಿಂದ ಬಾಲ್ಯವಿವಾಹದ ಸಂಪೂರ್ಣ ನಿರ್ಮೂಲನೆ ಸಾಧ್ಯವಾಗಲಿದೆ ಎಂದು ನ್ಯಾಯಮೂರ್ತಿ ಕೆ. ಸೋಮಶೇಖರ್ ತಿಳಿಸಿದರು.
ಜನರ ಮತಭಿಕ್ಷೆಯ ಋಣ ತೀರಿಸಲು ನನ್ನ ಶ್ರಮ ನಿರಂತರ
ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಮತದಾರರು ನನಗೆ 1 ಲಕ್ಷಕ್ಕೂ ಅಧಿಕ ಮತ ಭಿಕ್ಷೆ ನೀಡಿದ್ದಾರೆ. ಇಲ್ಲಿನ ಮತದಾರರ ಋಣವನ್ನು ತೀರಿಸುವ ನಿಟ್ಟಿನಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವ ಪರ್ವಕ್ಕೆ ನಾನು ಮುನ್ನುಡಿ ಬರೆಯುತ್ತೇನೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು
ಪಾಲಾರ್ ಹಾಡಿ ಜನರಿಗೆ ಸಿಕ್ತು ವಿದ್ಯುತ್ ಭಾಗ್ಯ
ರಾಜ್ಯದಲ್ಲಿ 52 ಸಾವಿರ ಕೋಟಿ ರು. ಐದು ಗ್ಯಾರಂಟಿ ಯೋಜನೆಯ ಜೊತೆಗೆ ಚಾಮರಾಜನಗರ ಜಿಲ್ಲೆಯ ರಸ್ತೆ ಸಂಪರ್ಕವಿಲ್ಲದ 31 ಹಾಡಿಗಳಿಗೆ 42 ಕೋಟಿ ರು. ವೆಚ್ಚದಲ್ಲಿ ವಿದ್ಯುತ್ ಶಕ್ತಿ ಸಂಪರ್ಕ ನೀಡಲಾಗುತ್ತಿದೆ, ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹೇಳಿದರು.
ಮಹಿಳಾ ಶೋಷಣೆ ತಡೆಯಲು ಬೇಕಿದೆ ನಿರ್ಣಾಯಕ ಶಕ್ತಿ
ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ನಿರುದ್ಯೋಗ, ಮಹಿಳಾ ಶೋಷಣೆ ತಡೆಯಲು ಒಂದು ನಿರ್ಣಾಯಕ ಶಕ್ತಿ ಅವಶ್ಯಕತೆ ಇದೆ ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅಭಿಪ್ರಾಯಪಟ್ಟರು.
ಎಲ್ಲರೂ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಸಹಕರಿಸಿ
ಪಟ್ಟಣದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೂ ಪಪಂಯೊಂದಿಗೆ ಸಹಕರಿಸಬೇಕು ಎಂದು ಪಪಂ ಮುಖ್ಯಾಧಿಕಾರಿ ಎಂ.ಪಿ. ಮಹೇಶ್‌ಕುಮಾರ್ ಕರೆ ನೀಡಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved