• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾನತೆಯಿಂದ ಬಾಳಿದರೆ ದೇಶದ ಪ್ರಗತಿ
ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನತೆಯಿಂದ ಬಾಳಿದರೆ ದೇಶ ಹಾಗೂ ರಾಜ್ಯ ಪ್ರಗತಿ ಹೊಂದುವುದರ ಜೊತೆಗೆ ಮಾದರಿಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಸಾಗೋಣ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರರಾದ ಚೇತನ್ ಅಹಿಂಸಾ ಕರೆ ನೀಡಿದರು.
ಅರಸು ಪ್ರಶಸ್ತಿ ಲಭಿಸಿದ್ದು ನನ್ನ ಪುಣ್ಯ:ಡಾ.ಎಚ್.ಸಿ.ಮಹದೇವಪ್ಪ
ಚಾಮರಾಜನಗರದ ವರನಟ ಡಾ.ರಾಜ್‌ಕುಮಾರ್ ಕಲಾಮಂದಿರದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪ್ರಶಸ್ತಿಯನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪರಿಗೆ ಪ್ರದಾನ ಮಾಡಲಾಯಿತು.
ಮೊದಲ ದಿನ ದ್ವಿತೀಯ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ಆರಂಭ
ಚಾಮರಾಜನಗರದ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿಗಳು ಅಂತಿಮ ಸಿದ್ಧತೆಯಲ್ಲಿ ತೊಡಗಿರುವುದು.
ಬಜೆಟ್‌ನಲ್ಲಿ ಜಿಲ್ಲೆಗೆ ಆದ್ಯತೆ ನೀಡಲು ಎಸ್‌ಡಿಪಿಐ ಆಗ್ರಹ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಎಸ್‌ಡಿಪಿಐ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು.
ಶಿಕ್ಷಕನ ಅಮಾನತು ಪ್ರಕರಣ: ಕೆಎಟಿಯಿಂದ ತಡೆ ಆದೇಶ
ತಾಲೂಕಿನ ಗುಂಬಳ್ಳಿ ಪ್ರೌಢಶಾಲೆಯ ಶಿಕ್ಷಕ ಎಂ.ವೀರಭದ್ರಸ್ವಾಮಿ ಶಾಲಾ ಪ್ರವಾಸದ ವೇಳೆ ಬಸ್ ಚಲಿಸಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾಡಿದ್ದ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಮಂಡಳಿ ತಡೆ ನೀಡಿದೆ.
ಮಾದಪ್ಪನ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರೆ ಸಂಪನ್ನ
ಹನೂರು ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ನಡೆದ ಮಹಾರಥೋತ್ಸವದಲ್ಲಿ ಭಾಗವಹಿಸಿದ್ದ ಜನಸ್ತೋಮ.
ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಐವರು ವಿದ್ಯಾರ್ಥಿಗಳು ಸಾವು
ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪದ ವಡರಕಟ್ಟೆಯ ಬಳಿ ಶನಿವಾರ ಟಿಪ್ಪರ್ ಹಾಗೂ ಮಾರುತಿ ಶಿಫ್ಟ್ ಡಿಸೈರ್ ನಡುವೆ ಭೀಕರ ಅಪಘಾತ ಸಂಭವಿಸಿದ ಹಿನ್ನೆಲೆ ಅಪಘಾತಕ್ಕೀಡಾದ ಮಾರುತಿ ಶಿಫ್ಟ್ ಡಿಸೈರ್ ಕಾರು ಜಖಂಗೊಂಡಿರುವುದು.
ಗುಂಡ್ಲುಪೇಟೆ ಪುರಸಭೆ ೭೯.೮೬ ಲಕ್ಷ ಬಜೆಟ್‌
ಗುಂಡ್ಲುಪೇಟೆ ಪುರಸಭೆಯ ಪ್ರಸಕ್ತ ಸಾಲಿನ ಬಜೆಟ್‌ ಪ್ರತಿಯನ್ನು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌, ಪುರಸಭೆ ಅಧ್ಯಕ್ಷ ಮಧು ಬಿಡುಗಡೆಗೊಳಿಸಿದರು.
ನಿಗದಿಪಡಿಸಿದ ಅವಧಿಯೊಳಗೆ ಇ-ಖಾತಾ ಮಾಡಿಸಿಕೊಳ್ಳಿ
ಪುರಸಭೆ ವ್ಯಾಪ್ತಿಯ ವಸತಿ, ವಾಣಿಜ್ಯ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳ ಆಸ್ತಿಗೆ ಪುರಸಭೆ ಇ-ಖಾತಾ ಅಭಿಯಾನ ಆರಂಭಿಸಿದ್ದು, ಪಟ್ಟಣ ವ್ಯಾಪ್ತಿಯ ಆಸ್ತಿ ಮಾಲೀಕರು ನಿಗದಿಪಡಿಸಿದ ಅವಧಿಯೊಳಗೆ ಇ-ಖಾತಾ ಮಾಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮನವಿ ಮಾಡಿದರು.
೬ ಕೋಟಿ ರು. ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ
ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಸದ ಸುನೀಲ್ ಬೋಸ್ ಹಾಗೂ ಶಾಸಕ ಎ.ಆರ್.ಕೃಷ್ಣಮೂರ್ತಿ ಭೂಮಿಪೂಜೆ ನೆರವೇರಿಸಿದರು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved