• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ರಸ್ತೆ ಮಾಡುವ ನೆಪದಲ್ಲಿ 100 ಕ್ಕೂ ಹೆಚ್ಚು ಮರಗಳ ಮಾರಣ ಹೋಮ

ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ರಸ್ತೆ ಮಾಡುವ ನೆಪದಲ್ಲಿ ರಸ್ತೆ ಬದಿಯಲ್ಲಿದ್ದ 100 ಕ್ಕೂ ಹೆಚ್ಚು ಮರ ಕಡಿದ ಗುತ್ತಿಗೆದಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯಿಸಿದರು.

ಮತದಾನ ಸಂವಿಧಾನ ನೀಡಿದ ಪವಿತ್ರ ಹಕ್ಕು: ನ್ಯಾ.ಸುನಿತಾ
ಕೊಳ್ಳೇಗಾಲದ ಜೆಎಸ್ ಎಸ್ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ವಕೀಲರ ಸಂಘ ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಚರಿಸಲಾಯಿತು. ನ್ಯಾಯಾಧೀಶರಾದ ಸುನೀತಾ, ಉಪವಿಭಾಗಾಧಿಕಾರಿ ಮಹೇಶ್, ಪ್ರಾಂಶುಪಾಲ ಮಹದೇವಸ್ವಾಮಿ, ಕೊಂಗಳಪ್ಪ ಇದ್ದರು.
ಸಹಕಾರ ಸಂಘಗಳಿಂದ ಹಳ್ಳಿಗಳ ಪ್ರಗತಿ: ನಂಜುಂಡಪ್ರಸಾದ್
ಚಾಮರಾಜನಗರದ ಲ್ಯಾಂಪ್ಸ್ ಸಹಕಾರ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಹಯೋಗದಲ್ಲಿ ಚಾ.ನಗರ ಜಿಲ್ಲೆಯಲ್ಲಿರುವ ಇತರೇ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಕರಿಗೆ ಆಡಳಿತ ನಿರ್ವಹಣೆ ಕುರಿತ ಬಗ್ಗೆ ತರಬೇತಿ ಶಿಬಿರವನ್ನು ಯೂನಿಯನ್ ಅಧ್ಯಕ್ಷ ಎಚ್.ಎಸ್.ನಂಜುಂಡಪ್ರಸಾದ್ ಉದ್ಘಾಟಿಸಿದರು.
100 ಹಾಸಿಗೆಗಳ ಆಸ್ಪತ್ರೆ ಕಟ್ಟಡಕ್ಕೆ ಚಾಲನೆ ನೀಡಿದ ಶಾಸಕ ಎಆರ್‌ಕೆ
ಯಳಂದೂರು ತಾಲೂಕು ಸಾರ್ವಜನಿಕ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಶುಕ್ರವಾರ ಅಧಿಕೃತವಾಗಿ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೇರಿದಂತೆ ಅನೇಕರು ಇದ್ದರು.
ಪ್ರಜಾಪ್ರಭುತ್ವದ ಸುಭದ್ರತೆಗೆ ಉತ್ತಮರನ್ನು ಆಯ್ಕೆ ಮಾಡಿ
ಚಾಮರಾಜನಗರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಸೆಷೆನ್ಸ್ ನ್ಯಾಯಾಧೀಶೆ ಬಿ.ಎಸ್. ಭಾರತಿ ಉದ್ಘಾಟಿಸಿದರು.
₹7 ಕೋಟಿ ವೆಚ್ಚದ ಹಾಸ್ಟೆಲ್‌ಗೆ ಎಆರ್‌ಕೆ ಶಂಕುಸ್ಥಾಪನೆ
ಕೊಳ್ಳೇಗಾಲದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಡಾ.ಅಂಬೇಡ್ಕರ್‌ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡದ ಶಂಕುಸ್ಥಾಪನೆಯನ್ನು ಶಾಸಕ ಎ‌.ಆರ್.ಕೃಷ್ಣಮೂರ್ತಿ ನೇರವೇರಿಸಿದರು. ನಗರಸಭಾಧ್ಯಕ್ಷೆ ರೇಖಾ, ತೋಟೇಶ್, ಬಸ್ತಿಪುರ ಶಾಂತು, ರವಿ, ರಾಘವೇಂದ್ರ ಇದ್ದರು.
ಪ್ರಜಾಪ್ರಭುತ್ವ ಯಶಸ್ವಿಗೆ ಮತದಾನದ ಅರಿವು ಅವಶ್ಯಕ
ಹನೂರು ತಾಲೂಕಿನ ಜಿವಿ ಗೌಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮತದಾನ ಕಾನೂನು ಅರಿವು ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ನ್ಯಾ.ನಂದಿನಿ ಮಾತನಾಡಿದರು.
ಚಾಮುಲ್‌ ಅಧ್ಯಕ್ಷ ನಾಗೇಂದ್ರ ವಿರುದ್ಧ ಅವಿಶ್ವಾಸ ಸಭೆ
ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಚಾಮುಲ್‌)ನ ಅಧ್ಯಕ್ಷ ವೈ.ಸಿ.ನಾಗೇಂದ್ರರ ಅಧಿಕಾರದಿಂದ ಕೆಳಗಿಳಿಸಲು ಚಾಮುಲ್‌ನ 7 ಮಂದಿ ನಿರ್ದೇಶಕರು ಅವಿಶ್ವಾಸ ತರಲು ಮುಂದಾಗಿದ್ದು, ಜ.27 ರಂದು ಅವಿಶ್ವಾಸ ನಿರ್ಣಯ ಸಭೆ ನಡೆಯಲಿದೆ.
ಶಿಕ್ಷಣ ದೇಶದ ಪ್ರಗತಿಗೆ ಅತ್ಯುತ್ತಮ ಅಸ್ತ್ರ: ನಿರಂಜನಮೂರ್ತಿ
ಚಾಮರಾಜನಗರದ ಹರವೆ ಗ್ರಾಮದ ಚನ್ನಬಸವೇಶ್ವರ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಡಶಾಲೆಯ ೨೧ನೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಜೆಎಸ್‌ಎಸ್ ಮಹಾವಿದ್ಯಾಪೀಠ ಕಾಲೇಜು ಶಿಕ್ಷಣ ವಿಭಾಗದ ಸಹಾಯಕ ನಿರ್ದೆಶಕ ಬಿ.ನಿರಂಜನಮೂರ್ತಿ ಉದ್ಘಾಟಿಸಿದರು.
ಅಪಘಾತದಲ್ಲಿ ತೀವ್ರ ಪೆಟ್ಟಾದ ಬಾಲಕನಿಗೆ ರಕ್ತಧಾರೆ ಆಸರೆ
ತಂದೆ-ತಾಯಿ ಇಲ್ಲದ ತಬ್ಬಲಿ ಬಾಲಕ ಅಪಘಾತದಲ್ಲಿ ತೀವ್ರ ಪೆಟ್ಟಾದ ಬಳಿಕ ಎರಡು ಕಾಲು ಸ್ವಾಧೀನ ಕಳೆದುಕೊಂಡಿವೆ. ಅಜ್ಜಿಯ ಆಶ್ರಯದಲ್ಲಿರುವ ಬಾಲಕ ಹೆಜ್ಜೆ ಹಾಕುತ್ತಿರಲಿಲ್ಲ. ಬಾಲಕನ ಬಾಳಿಗೆ ಬೆಳಕಾದವರು ಇಲ್ಲಿನ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಹಾಗೂ ರಕ್ತಧಾರೆ ತಂಡ
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved