ಐಸ್ ಕ್ರೀಂ ಘಟಕ ಸ್ಥಾಪನೆಗೆ ಅನುದಾನ ಬಿಡುಗಡೆಗೆ ನಂಜುಂಡಸ್ವಾಮಿ ಮನವಿಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ನಂಜುಂಡಸ್ವಾಮಿ ಅವರು ಚಾಮುಲ್ ಅಧ್ಯಕ್ಷರಾದ ಬಳಿಕ ಮೈಸೂರು ಉಸ್ತುವಾರಿ ಸಚಿವ ಮಹದೇವಪ್ಪರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಹಲವು ಬೇಡಿಕೆಗಳಿಗಾಗಿ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು. ಶಾಂತರಾಜು, ರಾಜಕುಮಾರ್, ರಾಚಯ್ಯ ಇನ್ನಿತರರಿದ್ದರು.