• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳನ್ನು ಸಂಸ್ಕಾರವಂತರನ್ನಾಗಿಸುವ ಶಿಕ್ಷಣ ನೀಡಿ
ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಸಂಸ್ಕಾರವಂತರನ್ನಾಗಿ ಮಾಡುವ ಮೂಲಕ ಮೌಲ್ಯಯುತ ಶಿಕ್ಷಣ ನೀಡುವ ಗುರುತರ ಹೊಣೆ ಅರಿಯಬೇಕು ಎಂದು ದೇವನೂರು ಮಹಾಸಂಸ್ಥಾನ ಮಠಾಧ್ಯಕ್ಷ ಮಹಾಂತ ಸ್ವಾಮಿಜಿ ಹೇಳಿದರು.
ಬೈಕ್ ಡಿಕ್ಕಿ, ಯಾತ್ರಾರ್ಥಿ ಸಾವು
ಶಿವರಾತ್ರಿ ಹಬ್ಬದ ಹಿನ್ನಲೆ ಮಹದೇಶ್ವರ ಬೆಟ್ಟಕ್ಕೆ ಮೈಸೂರಿನ ರಮ್ಮನಹಳ್ಳಿ ಗ್ರಾಮದಿಂದ ಪಾದಯಾತ್ರೆ ಮೂಲಕ ತೆರಳುತ್ತಿದ್ದವರಿಗೆ ಬೈಕ್ ಡಿಕ್ಕಿಯಾದ ಪರಿಣಾಮ, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತಾಲೂಕಿನ ಮಧುವನಹಳ್ಳಿ ಗ್ರಾಮದ ಸಮೀಪದಲ್ಲಿ ನಡೆದಿದೆ.
ಅಕ್ರಮ ಚಟುವಟಿಕೆಗೆ ಪೊಲೀಸ್‌ ಇಲಾಖೆ ಕಡಿವಾಣ ಹಾಕಿದೆ :ಎಸ್ಪಿ ಬಿ.ಟಿ ಕವಿತಾ
ಎಸ್ಸಿ ಎಸ್ಟಿ ಸಭೆ ಅರ್ಥಪೂರ್ಣವಾಗಿ ನಡೆದಿದೆ. ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ಬಗ್ಗೆ ಪೊಲೀಸ್‌ ಇಲಾಖೆ ಪರಿಣಾಮಕಾರಿಯಾಗಿ ದಾಳಿ ನಡೆಸುತ್ತಿದ್ದು, ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ ಇದಕ್ಕೆ ಪೊಲೀಸ್‌ ಇಲಾಖೆ ಕಡಿವಾಣ ಹಾಕಿದೆ ಎಂದು ಎಸ್ಪಿ ಬಿ.ಟಿ ಕವಿತಾ ಅವರು ಹೇಳಿದರು.
ಚಿತ್ರನಟ ಗಣೇಶ್ ರಾವ್‌ರಿಂದ ಸಾರ್ಥಕ ಕೆಲಸ :ಶಾಸಕ ಆರ್ ನರೇಂದ್ರ
ವೃದ್ದಾಶ್ರಮಗಳೇ ಹೆಚ್ಚುತ್ತಿರುವ ಈ ಸನ್ನಿವೇಶದಲ್ಲಿ ತಾವು ಹುಟ್ಟಿದ ಊರಿಗೆ, ಓದಿದ ಶಾಲೆಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲ ಹೊಂದಿ ಗ್ರಾಮಸ್ಥರ ಸಹಕಾರ ಪಡೆದು ಶಾಲೆ ದತ್ತು ಪಡೆದು, ಬಸವ ಗದ್ದುಗೆ ನಿರ್ಮಿಸಿದ ಚಿತ್ರನಟ ಅವರ ಕಾರ್ಯವೈಖರಿ ಪ್ರಶಂಸನೀಯವಾದುದು ಎಂದು ಮಾಜಿ ಶಾಸಕ ಆರ್ ನರೇಂದ್ರ ಹೇಳಿದರು.
ಪಾದಯಾತ್ರೆ ವೇಳೆ ಕಾವೇರಿ ನದಿ ದಡಕ್ಕೆ ಎಸ್ಪಿ ಭೇಟಿ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಮನಗರ, ಕೋಲಾರ, ದೊಡ್ಡಬಳ್ಳಾಪುರ ಗ್ರಾಮಗಳಿಂದ ಪಾದಯಾತ್ರೆಯ ಮೂಲಕ ಕಾವೇರಿ ನದಿ ದಾಟಿ ಬರುತ್ತಿರುವ ಹಿನ್ನೆಲೆ, ಕಾವೇರಿ ನದಿ ಸಮೀಪದ ಬಸವನ ಕಡ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಗತಿ ಪಥ ಯೋಜನೆಯಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿ :ಶಾಸಕ ಗಣೇಶ್‌ ಪ್ರಸಾದ್‌
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪ್ರಗತಿ ಪಥ ಯೋಜನೆ ಜಾರಿಗೆ ತಂದಿದ್ದು, ಮುಂದಿನ ದಿನಗಳಲ್ಲಿ ಹದಗೆಟ್ಟ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ನಾಂದಿಯಾಗಲಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.ತಾಲೂಕಿನ ಕಲ್ಲಿಗೌಡನಹಳ್ಳಿ ಬಳಿಯ ಸಿದ್ದಯ್ಯಪುರ ಗ್ರಾಮದಲ್ಲಿ ಕನಕ ಭವನದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಬರುವ ಮಾ.೧ ರಂದು ಪ್ರಗತಿ ಪಥ ರಸ್ತೆ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗು ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ ಎಂದರು.
ವಿವಿಗಳನ್ನು ಮುಚ್ಚುವ ನಿಲುವು ಖಂಡಿಸಿ ಜನಜಾಗೃತಿ
ರಾಜ್ಯದಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಚಾಮರಾಜನಗರ ವಿವಿ ಸೇರಿದಂತೆ ೯ ವಿವಿ ಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ವಿದ್ಯಾರ್ಥಿ ಆಂದೋಲನ, ಪತ್ರಚಳವಳಿ ಹಾಗೂ ವ್ಯಾಪಕ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಎಬಿವಿಪಿ ಕಾರ್ಯದರ್ಶಿ ಎಚ್.ಕೆ.ಪ್ರವೀಣ್ ಹೇಳಿದರು.
ಕಬ್ಬಹಳ್ಳಿ-ಸಂಪಿಗೆಪುರ ರಸ್ತೆ ದುರಸ್ತಿಗೆ ಶಾಸಕರ ಸೂಚನೆ
ತಾಲೂಕಿನ ಕಬ್ಬಹಳ್ಳಿ-ಸಂಪಿಗೆಪುರ ರಸ್ತೆಯ ಪ್ಯಾಚ್‌ ವರ್ಕ್‌ ಮಾಡಲು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕಬ್ಬಹಳ್ಳಿ ದೀಪು ಹೇಳಿದ್ದಾರೆ.ಕನ್ನಡಪ್ರಭ ಪತ್ರಿಕೆಯಲ್ಲಿ ಫೆ.೨೧ ರಂದು ಸಂಪಿಗೆಪುರ ಗ್ರಾಮಸ್ಥರೇ ಚಂದಾ ಹಾಕಿ ರಸ್ತೆ ದುರಸ್ತಿ ಎಂಬ ವರದಿ ಸಂಬಂಧ ಪ್ರತಿಕ್ರಿಯಿಸಿದ್ದು, ಮಾಜಿ ಸಚಿವೆ ಡಾ.ಗೀತಾ ಮಹದೇವಪ್ರಸಾದ್‌ ಕಾಲದಲ್ಲಿ ಕಬ್ಬಹಳ್ಳಿ-ಸಂಪಿಗೆಪುರ ರಸ್ತೆಗೆ ಅನುದಾನ ಬಿಡುಗಡೆ ಮಾಡಿದ್ದರು ಎಂದರು.ಮಾಜಿ ಶಾಸಕ ಸಿ.ಎಸ್.ನಿರಂಜನ್‌ ಕುಮಾರ್‌ ಕಾಲದಲ್ಲಿ ಕಬ್ಬಹಳ್ಳಿ-ಸಂಪಿಗೆಪುರ ರಸ್ತೆ ಡಾಂಬರೀಕರಣ ನಡೆದ ವರ್ಷದೊಳಗೆ ಹಳ್ಳಗಳು ಬಿದ್ದಿವೆ. ಬಿಜೆಪಿಗರ ಕಾಲದಲ್ಲಾದ ಕಳಪೆ ಕಾಮಗಾರಿ ಎಂದರು.
ಕಾಡಾನೆ ದಾಳಿಗೆ ನೆಲಕ್ಕುರುಳಿದ ೧೦ ತೆಂಗಿನ ಮರ
ತಾಲೂಕಿನ ಆಲತ್ತೂರು ಗ್ರಾಮದ ರೈತರ ತೆಂಗಿನ ತೋಟಕ್ಕೆ ಕಾಡಾನೆಯೊಂದು ದಾಳಿ ಇಟ್ಟು, ೧೦ ತೆಂಗಿನ ಮರ ಹಾಗೂ ಕಲ್ಲು ಕಂಬಗಳನ್ನು ಮುರಿದು ನಾಶ ಪಡಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ಗ್ರಾಮದ ತಿಮ್ಮೇಗೌಡ ಪತ್ನಿ ಸಣ್ಣಮ್ಮಗೆ ಸೇರಿದ ತೆಂಗಿನ ತೋಟಕ್ಕೆ ಕಾಡಾನೆ ದಾಳಿ ಇಟ್ಟು, ಫಸಲಿಗೆ ಬಂದ ತೆಂಗಿನ ಮರಗಳನ್ನು ಮುರಿದು ಹಾಕಿವೆ. ಜೊತೆಗೆ ಜಮೀನಿಗೆ ಹಾಕಿದ್ದ ನಾಲ್ಕೈ ದು ಕಲ್ಲಿನ ಕಂಬಗಳನ್ನು ತುಂಡು ಮಾಡಿವೆ.
ಮಹಿಳೆ ಮಾನಭಂಗಕ್ಕೆ ಯತ್ನ, ಅಪರಾಧಿಗೆ 4 ಜೈಲು
ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿ, ಮಾನಭಂಗಕ್ಕೆ ಯತ್ನಿಸಿದ ಆರೋಪ ಸಾಬೀತಾದ ಹಿನ್ನೆಲೆ ಆರೋಪಿಗೆ ಅಪರ ಸಿವಿಲ್ ನ್ಯಾಯಾಧೀಶರು 4 ವರ್ಷಗಳ ಸೆರೆವಾಸ, 5 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದ್ದಾರೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved