ಕೋಟ್ಯಂತರ ರು. ಮುಡಾ ಅವ್ಯವಹಾರ ನಡೆದಿದೆ. ಮುಖ್ಯಮಂತ್ರಿಯಾಗಿ ತನಿಖೆ ಎದುರಿಸಲು ಸಾಧ್ಯವಿಲ್ಲ, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಆಗ್ರಹಿಸಿದರು.