• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸವಾಲು, ಸಮಸ್ಯೆಗಳನ್ನು ಮೆಟ್ಟಿ ನಿಲ್ಲಲು ಸಂವಿಧಾನ ಒಂದೇ ದಾರಿ :ಎಚ್.ಎನ್.ನಾಗಮೋಹನದಾಸ್
ಆರೋಗ್ಯಯುತ ಸಮಾಜದೆಡೆಗೆ ಮುನ್ನಡೆಯಲು ನಮಗುಳಿದಿರುವ ಏಕೈಕ ಹದಿಯಾಗಿರುವ ಸಂವಿಧಾನದ ಪರವಾದ ಧ್ವನಿ ಮೊಳಗಿದಾಗ ಮಾತ್ರ ಸಮಾನತೆ ಮತ್ತು ಭ್ರಾತೃತ್ವ ಉಳಿಸಲು ಸಾಧ್ಯ, ಕ್ಲಿಷ್ಟಕರ ಸನ್ನಿವೇಶಗಳಿಗೆ ಸರಿಯಾದ ನಿರ್ಧಾರಗಳನ್ನು ತಳೆಯಲು ಸಂವಿಧಾನದ ಅರಿವು ನಮಗೆ ಬೇಕಾಗಿದೆ, ಈ ನಿಟ್ಟಿನಲ್ಲಿ ೨೦೧೮ ರಿಂದ ಸಂವಿಧಾನದ ಓದು ಅಧ್ಯಯನ ಶಿಬಿರವನ್ನು ಪ್ರತಿ ಜಿಲ್ಲೆಯಲ್ಲೂ ಹಮ್ಮಿಕೊಳ್ಳಲಾಗುತ್ತದೆ. ಈ ಜಿಲ್ಲೆಯಲ್ಲಿ ೧೧ನೇ ಕಾರ್ಯಕ್ರಮವಾಗಿದೆ ಪ್ರತಿ ಜಿಲ್ಲೆಯಲ್ಲೂ ಸಂವಿಧಾನದ ಮೂಲ ಆಶಯಗಳ ಬಗ್ಗೆ ಗ್ರಾಮೀಣ ಮತ್ತು ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವುದೇ ಈ ಶಿಬಿರದ ಮೂಲ ಉದ್ದೇಶ ಎಂದರು.
ಪುರಸಭೆಗೆ ದಾಖಲೆ ಕೊಟ್ಟು ಇ-ಖಾತಾ ಮಾಡಿಸಿಕೊಳ್ಳಿ:ಶಾಸಕ ಗಣೇಶ್‌ ಸಲಹೆ
ಪುರಸಭೆ ವ್ಯಾಪ್ತಿಯ ವಸತಿ, ವಾಣಿಜ್ಯ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳ ಆಸ್ತಿಗೆ ಪುರಸಭೆ ಇ-ಖಾತಾ ಅಭಿಯಾನ ಆರಂಭಿಸಿದ್ದು, ಆಸ್ತಿ ಮಾಲೀಕರು ಅಭಿಯಾನದಲ್ಲಿ ಇ-ಖಾತಾ ಮಾಡಿಸಿಕೊಳ್ಳಿ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದ್ದಾರೆ.೨೦೨೫ ಫೆ.೧೧ ರಂತೆ ಸ್ಥಳೀಯ ಸಂಸ್ಥೆಗಳಲ್ಲಿ, ಈಗಾಗಲೇ ಆಸ್ತಿ ರಿಜಿಸ್ಟರ್‌ ನಲ್ಲಿ ದಾಖಲಿಸಿರುವ ಆಸ್ತಿಗಳಿಗೆ ನಮೂನೆ -೩ (ಎಇಜಿಟರ್) ನಮೂನೆ ೩ಎ(ರಿಜಿಸ್ಟರ್‌ ಬಿ) ಗಳನ್ನುಸೃಜಿಸಿ ನೀಡಲು ಸರ್ಕಾರ ಆದೇಶಿಸಿದೆ.
ಚಾಮರಾಜನಗರ ವಿವಿ ಜಿಲ್ಲೆಯಲ್ಲಿಯೇ ಉಳಿಯಬೇಕು
ಚಾಮರಾಜನಗರ ವಿಶ್ವ ವಿದ್ಯಾನಿಲಯ ಜಿಲ್ಲೆಯಲ್ಲಿಯೇ ಉಳಿಯಬೇಕು. ಗಿರಿಜನ, ಗುಡ್ಡುಗಾಡು ಪ್ರದೇಶದ ಮಕ್ಕಳು, ದೀನದಲಿತರು ಹಾಗೂ ಬಡವರ ಉನ್ನತ ಶಿಕ್ಷಣಕ್ಕಾಗಿ ಚಾಮರಾಜನಗರ ವಿವಿ ಅತ್ಯವಶ್ಯಕವಾಗಿದೆ. ಅಲ್ಲದೇ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ವಿಶ್ವ ವಿದ್ಯಾಲಯ ಪೂರಕವಾಗಿದ್ದು, ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಮೈಸೂರು ವಿವಿಗೆ ವಿಲೀನವಾಗಲು ನಾವು ಬಿಡುವುದಿಲ್ಲ. ಇದಕ್ಕಾಗಿ ಎಲ್ಲರು ಒಗ್ಗಟ್ಟಿನಿಂದ ಹೋರಾಟ ರೂಪಿಸೋಣ ಎಂದು ತೀರ್ಮಾನಕೈಗೊಳ್ಳಲಾಯಿತು.
ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕರಿಂದ ಚಾಲನೆ
ಮನಮೋಹನ್‌ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ, ಸಿಎಸ್‌ಆರ್ ಫಂಡ್‌ನಿಂದ ಕಂಪೆನಿಗಳಿಗೆ ಬರುವ ಆದಾಯದ ಶೇ. ೨ ರಷ್ಟನ್ನು ಇಂತಹ ಸಮಾಜಮುಖಿ ಕಾರ್ಯಗಳಿಗೆ ದಾನವಾಗಿ ನೀಡಬೇಕೆಂಬ ನಿಯಮ ಜಾರಿಗೆ ಬಂದಿತು. ಅಲ್ಲಿಂದ ಕಂಪೆನಿಗಳು ಇಂತಹ ಅನೇಕ ಜನಪರ ಕೆಲಸಗಳನ್ನು ಮಾಡುತ್ತ ಬಂದಿದೆ. ದೇಶದಲ್ಲಿ ೨೦೨೩-೨೪ ನೇ ಸಾಲಿನಲ್ಲಿ ೨೯ ಸಾವಿರ ಕೋಟಿ ರೂ ಹಣ ಇದಕ್ಕೆ ಬಳಕೆಯಾಗಿರುವ ಮಾಹಿತಿ ಇದೆ. ಬೆಟ್ಟದಲ್ಲಿ ವೋಲ್ವೋ ಕಂಪೆನಿಯವರು ಶುದ್ಧ ಕುಡಿಯುವ ನೀರಿನ ಘಟಕವನ್ನು ಇದೇ ಯೋಜನೆಯಡಿಯಲ್ಲಿ ನಿರ್ಮಿಸಿದ್ದಾರೆ.
ದುಡ್ಡುಕೊಟ್ಟು ನೀರು ಖರೀದಿಸುತ್ತಿರುವ ವಿದ್ಯಾಲಯ
ರ್ಕಾರಿ ಆದರ್ಶ ವಿದ್ಯಾಲಯ(ಆರ್‌ಎಂಎಸ್‌ಎ)ದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟಿದ್ದು, ಕುಡಿಯುವ ನೀರನ್ನು ಗುಂಡ್ಲುಪೇಟೆಯ ಮತ್ತೊಂದು ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ದುಡ್ಡು ಕೊಟ್ಟು ನೀರು ತರುತ್ತಿರುವ ಪ್ರಸಂಗ ಎದುರಾಗಿದೆ.ಚಾಮರಾಜನಗರ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಸುಮಾರು 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಬೇಸಿಗೆ ಆರಂಭವಾದ ಇಂಥ ಸಮಯದಲ್ಲಿ ದುಡ್ಡು ಕೊಟ್ಟು ನೀರು ಕುಡಿಸುವ ಅನಿವಾರ್ಯತೆ ಬಂದೊದಗಿದೆ.
ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಉತ್ತೇಜನ ಅವಶ್ಯ :ಶಾಸಕ ಸಿ. ಪುಟ್ಟರಂಗಶೆಟ್ಟಿ
ಕ್ರೀಡೆಗೆ ಹೆಸರುವಾಸಿಯಾಗಿರುವ ಚಾಮರಾಜನಗರ ಜಿಲ್ಲೆ, ಖೋಖೋ, ಕಬ್ಬಡಿ, ವಾಲಿಬಾಲ್, ಹಗ್ಗಜಗ್ಗಾಟ ಈ ಎಲ್ಲಾ ಕ್ರೀಡೆಗಳಲ್ಲಿಯು ಜಿಲ್ಲೆಯು ಹೆಸರು ಮಾಡಿದೆ. ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಪ್ರೋತ್ಸಾಹಿಸುವ ಅಗತ್ಯವಿದೆ. ಇಂತಹ ಗ್ರಾಮೀಣ ಕ್ರೀಡಾಕೂಟಗಳು ಹೆಚ್ಚು ನಡೆಯುವಂತಾಗಲಿ ಎಂದರು.
ಚಾಮರಾಜನಗರ ವಿವಿ ಯಾವುದೇ ಕಾರಣಕ್ಕೂ ಮುಚ್ಚಬಾರದು : ದಲಿತ ಮಹಾಸಭೆ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ

ಚಾಮರಾಜನಗರ ವಿಶ್ವವಿದ್ಯಾನಿಲಯವನ್ನು ರಾಜ್ಯಸರ್ಕಾರ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು. ಜಿಲ್ಲೆಯ ಶೈಕ್ಷಣಿಕ ದೃಷ್ಟಿಯಿಂದ ಅದನ್ನು ಉಳಿಸಬೇಕು ಎಂದು ದಲಿತ ಮಹಾಸಭೆ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ ಹೇಳಿದರು.

ಅಪಘಾತಗಳ ತಡೆಗೆ ಸುರಕ್ಷತಾ ಕ್ರಮ :ಜಿಲ್ಲಾಧಿಕಾರಿ ಶಿಲ್ಪಾ ನಾಗ್
ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ನಾಮಫಲಕ, ಸೂಚನಾ ಫಲಕ, ಜೀಬ್ರಾ ಕ್ರಾಸಿಂಗ್ ಇರುವ ಕೆಲವು ಕಡೆ ರಸ್ತೆ ಅಗಲೀಕರಣಗೊಳಿಸಿ ಮಿಡಿಯನ್‌ಗೆ ಬಣ್ಣ ಹಚ್ಚಬೇಕು. ರಸ್ತೆಗಳಲ್ಲಿ ಬ್ಲಾಕ್ ಸ್ಪಾಟ್ ಇರುವ ಕಡೆ ರಸ್ತೆ ಸುರಕ್ಷತೆ ಬ್ಲಿಂಕರ್ ಗಳನ್ನು ಅಳವಡಿಸಬೇಕು ಎಂದರು.
ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ರಥೋತ್ಸವಕ್ಕೆ ಪೂಜೆ
ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಅಂಗವಾಗಿ ಮಹಾ ರಥೋತ್ಸವಕ್ಕೆ ಸಾಲೂರು ಬೃಹನ್ ಮಠದ ಶ್ರೀಗಳು ಮುಹೂರ್ತ ಪೂಜೆ ನೆರವೇರಿಸಿದರು.ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ, ಫೆ. 25 ರಿಂದ 2025 ಮಾ.1 ರವರೆಗೆ ನಡೆಯುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಅಂಗವಾಗಿ, ಪೂರ್ವಭಾವಿ ಸಿದ್ಧತೆಯೊಂದಿಗೆ ಮಹಾರಥೋತ್ಸವಕ್ಕೆ ಮುಹೂರ್ತ ಪೂಜಾ ಕಾರ್ಯಕ್ರಮವನ್ನು, ಶ್ರೀ ಕ್ಷೇತ್ರದ ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಾನಿಧ್ಯದಲ್ಲಿ ಶುಕ್ರವಾರ ಬೆಳಗ್ಗೆ ಪೂಜಾ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಂಪ್ರದಾಯದಂತೆ ಸಂಭ್ರಮ ಸಡಗರದೊಂದಿಗೆ ಜರುಗಿತು.
ಸಂಪಿಗೆಪುರ ಗ್ರಾಮಸ್ಥರಿಂದಲೇ ಚಂದಾ ಹಾಕಿ ರಸ್ತೆ ದುರಸ್ತಿ!
ಗುಂಡ್ಲುಪೇಟೆ ತಾಲೂಕಿನ ಸಂಪಿಗೆಪುರ-ಕಬ್ಬಹಳ್ಳಿ ರಸ್ತೆಗೆ ಗ್ರಾಮಸ್ಥರು ಹಾಕಿಸಿದ್ದ ಮಣ್ಣು ತಳ್ಳುತ್ತಿರುವ ಜೆಸಿಬಿ.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved