• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಲ್ಮೀಕಿ, ಭಗೀರಥ, ಕನಕ ಪುತ್ಥಳಿ ನಿರ್ಮಾಣಕ್ಕೆ ಸರ್ಕಾರ ಅಸ್ತು
ಚಾಮರಾಜನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಾಲೂಕು ನಾಯಕ ವಿದ್ಯಾಭಿವೃದ್ದಿ ಸಂಘದ ಅಧ್ಯಕ್ಷ ಪು.ಶ್ರೀನಿವಾಸನಾಯಕ ಹಾಗೂ ಕೇಂದ್ರ ಬರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಮಾತನಾಡಿದರು.
ಮಂಜೂರಾದ ಹಾಸ್ಟೆಲ್‌ ಬಂಡಳ್ಳಿಯಲ್ಲಿಯೇ ಉಳಿಸಬೇಕು
ಚಾಮರಾಜನಗರದಲ್ಲಿ ಆದಿವಾಸಿ ಹಿತಾರಕ್ಷಣಾ ಸಮಿತಿಯ ಅಧ್ಯಕ್ಷ ನಾಗೇಂದ್ರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪ್ರವೀಣ್, ಮಹದೇವ, ಚಿಕ್ಕಮಾದು ಮಹದೇವ್ ಇದ್ದಾರೆ.
ಸಂತಸಮಯ ವೃದ್ದಾಪ್ಯ 2ನೇ ಯೋಜನೆಗೆ ಚಾಲನೆ
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಮೋನಾ ರೋತ್ ಸಂತಸಮಯ ವೃದ್ದಾಪ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇಂದು ಗುರುಸಿದ್ದೇಶ್ವರ ಬಸವ ದೇವಸ್ಥಾನ ಸಂಪ್ರೋಕ್ಷಣೆ
ನಟ, ನಿರ್ಮಾಪಕ ಗಣೇಶರಾವ್ ಕೇಸರ್ಕರ್ ಅವರು ತಮ್ಮ ಹುಟ್ಟಿದ ಊರಿನ ಶಾಲಾಭಿವೃದ್ಧಿಗಾಗಿ ಈಗಾಗಲೇ ಅನೇಕ ಪರಿಕರ, ಆಟೋಪಕರಣಗಳನ್ನು ಕೊಡುಗೆಯಾಗಿ ನೀಡಿದ್ದು ಅಲ್ಲದೆ ಸರ್ಕಾರಿ ಶಾಲೆ ದತ್ತು ಪಡೆದಿದ್ದಾರೆ.
ದೇಶಪ್ರೇಮ, ಸಾಹಸಕ್ಕೆ ಮತ್ತೊಂದು ಹೆಸರೇ ಶಿವಾಜಿ
ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಛತ್ರಪತಿ ಶಿವಾಜಿ ಜಯಂತಿಯನ್ನು ಬುಧವಾರ ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಉದ್ಘಾಟಿಸಿದರು.
ಬಸವಣ್ಣನ ಪುತ್ಥಳಿ ವಿನ್ಯಾಸ ಬದಲಿಸಲು ಮನವಿ
ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಸವಣ್ಣನ ಪುತ್ಥಳಿಯನ್ನು ವಿನ್ಯಾಸ ಬದಲಿಸಿ ಮೂಲ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ʼನರೇಗಾದಡಿ ಹಳ್ಳಿಗಳ ಅಭಿವೃದ್ಧಿಗೆ ಗ್ರಾಪಂ ಸದಸ್ಯರು ಒತ್ತು ನೀಡಲಿʼ
ನರೇಗಾ ಯೋಜನೆಯಡಿ ಹಳ್ಳಿಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಬೇಕು ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗ್ರಾಪಂ ಸದಸ್ಯರಿಗೆ ಸಲಹೆ ನೀಡಿದರು.
ಫೇಸ್‌ಬುಕ್‌ನಲ್ಲಿ ಲಘು ಪದ ಬಳಕೆ: ರಾಜಶೇಖರಮೂರ್ತಿ ಕ್ಷಮೆ
ಜಾಲತಾಣದಲ್ಲಿ ಮಾಜಿ ಸಚಿವ ಎನ್.ಮಹೇಶ್ ಹಾಗೂ ಅವರ ಬೆಂಬಲಿಗರ ವಿರುದ್ಧ ಲಘು ಪದ ಬಳಸಿ ವಿವಾದಕ್ಕೀಡಾಗಿದ್ದ ದಲಿತ ಮುಖಂಡ ರಾಜಶೇಖರಮೂರ್ತಿ ಕೊನೆಗೂ ತಮ್ಮ ತಪ್ಪಿನ ಅರಿವಾದ ಹಿನ್ನೆಲೆ ಕ್ಷಮೆ ಕೋರಿದ್ದಾರೆ.
ರಂಗಭೂಮಿಗೆ ಹೊಸ ಆಯಾಮ ನೀಡಿದವರು ಮಾಸ್ಟರ್ ಹಿರಣ್ಣಯ್ಯ
ಚಾಮರಾಜನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ರಂಗಭೂಮಿ ಕಲಾವಿದ ಮಾಸ್ಟರ್ ಹಿರಣ್ಣಯ್ಯರ ಕೊಡುಗೆಗಳ ಕುರಿತು ತಾಲೂಕು ಕಸಾಪ ಅಧ್ಯಕ್ಷ ಸುರೇಶ್ ಋಗ್ವೇದಿ ಮಾತನಾಡಿದರು.
ಮುಂದುವರಿದ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ
ಯಳಂದೂರು ತಹಸೀಲ್ದಾರ್ ಕಚೇರಿ ಮುಂಭಾಗ ರಾಜ್ಯ ಗ್ರಾಮ ಅಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ನೀಡಲಾಗಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನು ತಾಲೂಕು ಸಂಘದ ಪದಾಧಿಕಾರಿಗಳು ಕರ್ತವ್ಯದಿಂದ ಹೊರಗುಳಿದು ಮೌನ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved