• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿಗಣತಿಯಿಂದ ಹಿಂದೂ ಸಮಾಜ ಛಿದ್ರ ಮಾಡುವ ಹುನ್ನಾರ
ರಾಜ್ಯ ಸರ್ಕಾರ ಜಾತಿಗಣತಿ ಮೂಲಕ ಮಾದಿಗ ಜನಸಂಖ್ಯೆಯನ್ನು ನಂಬರ್‌ ಒನ್ ಸ್ಥಾನದಿಂದ ಕೆಳಗಿಳಿಸಿ ಹಾಗೂ ಹಿಂದೂ ಸಮಾಜವನ್ನು ಛಿದ್ರ ಮಾಡುವ ಹುನ್ನಾರ ಮಾಡುತ್ತಿದೆ ಎಂದು ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಎಸ್.ಅರುಣ್‌ಕುಮಾರ್ ಆರೋಪ ಮಾಡಿದರು.
ಪೌರಕಾರ್ಮಿಕರ ಕಾಯಂ ಮಾಡಲು ಗಮನ ಸೆಳೆದಿದ್ದಕ್ಕೆ ಸ್ಪಂದನೆ
ನಾನು ಸದನದಲ್ಲಿ ಕೊಳ್ಳೇಗಾಲ ನಗರ ಸಭೆಯಲ್ಲಿ ಕೆಲ ಪೌರ ಕಾರ್ಮಿಕರನ್ನು ಕಾಯಂ ಮಾಡಿ ಅವರಿಗೆ ನೇರ ನೇಮಕಾತಿಗೆ ಅನುಮತಿ ನೀಡಬೇಕೆಂದು ಪ್ರಶ್ನಿಸಿದ್ದೆ. ಸರ್ಕಾರ ಸ್ಪಂದಿಸಿ ರಾಜ್ಯದ ಎಲ್ಲಾ ನಗರ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆ, ಬೃಹತ್ ಬೆಂಗಳೂರು ಮಹಾನಗರ ಪಾಲಕೆಯೂ ಸೇರಿದಂತೆ ೨೧೨೭ ಮಂದಿಗೆ ನೇರ ನೇಮಕಾತಿಗೆ ಆದೇಶ ನೀಡಿದೆ ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಮಾಹಿತಿ ನೀಡಿದರು.
ಚಾಮರಾಜನಗರ ದಸರಾ ಆಚರಣೆ ಶ್ಲಾಘನೀಯ
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾವು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9 ದಿನಗಳವರಗೆ ಹಮ್ಮಿಕೊಂಡಿರುವ ಚಾಮರಾಜನಗರ ದಸರಾ ಮಹೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ದೊರೆಯಿತು.
ಜಿಎಸ್‌ಟಿ ಇಳಿಕೆಯಿಂದ ಜನರಿಗೆ ಅನುಕೂಲ
ಕೇಂದ್ರ ಸರ್ಕಾರವು ಜಿ.ಎಸ್‌.ಟಿ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ನೀರಾವರಿಗೆ ಆದ್ಯತೆ ನೀಡಲು ಆಗ್ರಹಿಸಿ ಅ. 6ಕ್ಕೆ ಬೈಕ್ ರ್‍ಯಾಲಿ
ಜಿಲ್ಲೆಯಾದ್ಯಂತ ನೀರಾವರಿಗೆ ಒತ್ತು ನೀಡುವಂತೆ ಹಾಗೂ ಕೃಷಿಗೆ ಸಂಬಂಧಪಟ್ಟ ಸಮಸ್ಯೆಗಳನ್ನ ಶೀಘ್ರವಾಗಿ ಬಗೆಹರಿಸುವಂತೆ ಒತ್ತಾಯಿಸಿ ಅ. 6ರಂದು ಬೈಕ್ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹನೂರು ತಾಲೂಕು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ತಿಳಿಸಿದರು.
ನರೇಗಾ ಯೋಜನೆಯಿಂದ ಉದ್ಯೋಗ ಪಡೆದುಕೊಳ್ಳಿ
ನರೇಗಾ ಯೋಜನೆ ಬಗ್ಗೆ ಗ್ರಾಮಸ್ಥರಿಗೆ ತಿಳುವಳಿಕೆ ಮುಖ್ಯವಾಗಿದೆ. ನರೇಗಾ ಯೋಜನೆಯಿಂದ ಜನರು ತಮ್ಮ ಗ್ರಾಮದಲ್ಲಿ ಉದ್ಯೋಗ ಪಡೆದುಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ಯರಗಂಬಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಾ ತಿಳಿಸಿದರು.
ನಾರಾಯಣ ಗುರು ಆದರ್ಶ ಪಾಲಿಸಿ
ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳವರ 171ನೇ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ ಸರಳವಾಗಿ ಮಂಗಳವಾರ ಆಚರಿಸಲಾಯಿತು
ಮಧುಮೇಹಿಗಳಿಗೆ ಸಿರಿಧಾನ್ಯ ಪ್ರಸಾದ
ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮಧುಮೇಹಿ ಭಕ್ತಾದಿಗಳಿಗೆ ಸಿರಿಧಾನ್ಯಗಳ ಪ್ರಸಾದ ವಿತರಣೆ ಮಾಡುತ್ತಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ತಿಳಿಸಿದರು.
ಪೌರಕಾರ್ಮಿಕರ ಸ್ವಚ್ಛತಾ ಸೇವಾಕಾರ್ಯ ಅವೀಸ್ಮರಣೀಯ
ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಹಗಲು-ಇರುಳೆನ್ನದೇ ಪ್ರತಿದಿನ ನಗರ ಹಾಗೂ ಪಟ್ಟಣಗಳ ಸ್ವಚ್ಛತಾ ಕಾರ್ಯದಲ್ಲಿ ನಿರಂತರವಾಗಿ ಪೌರಕಾರ್ಮಿಕರ ಸೇವೆ ಅನನ್ಯ ಹಾಗೂ ಅವೀಸ್ಮರಣೀಯವಾದದ್ದು ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು.
ಶ್ರೀಗಂಧದ ಮರ ಅಕ್ರಮವಾಗಿ ಸಾಗಣೆ, ಇಬ್ಬರ ಬಂಧನ
ಪ್ರತ್ಯೇಕವಾದ ಎರಡು ಪ್ರಕರಣದಲ್ಲಿ ಶ್ರೀಗಂಧದ ಮರ ಅಕ್ರಮ ಸಾಗಣೆ ಮಾಡುತ್ತಿದ್ದ ತಮಿಳುನಾಡಿನ ಇಬ್ಬರು ವ್ಯಕ್ತಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 459
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved