• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಂ ಜನತಾ ಕೋರ್ಟ್‌ಗಳಿಂದ ನ್ಯಾಯದ ಪರ ಕೆಲಸ
ಕಾಯಂ ನ್ಯಾಯಾಲಯಗಳು ಜನಪರ ತೀರ್ಪು ನೀಡುವಲ್ಲಿ ಹಾಗೂ ರಾಜಿ ಸಂಧಾನಗಳ ಮೂಲಕ ಜನರಿಗೆ ಅನುಕೂಲ ಕಲ್ಪಿಸುವಲ್ಲಿ ಕೆಲಸ ಮಾಡುತ್ತಿವೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀಕಾಂತ್ ಹೇಳಿದರು.
ವಿದ್ಯಾರ್ಥಿನಿಯರಲ್ಲಿ ಸದಾಕಾಲ ಕಲಿಯುವ ತುಡಿತ, ಸಾಧಿಸಬೇಕೆಂಬ ಹಂಬಲವಿರಲಿ
ವಿದ್ಯಾರ್ಥಿನಿಯರಲ್ಲಿ ಸದಾಕಾಲ ಕಲಿಯುವ ತುಡಿತ, ಸಾಧಿಸಬೇಕೆಂಬ ಹಂಬಲವಿರಬೇಕು. ಅಂದಾಗ ಮಾತ್ರ ಸಾಧನೆ ಸಾಧ್ಯ ಎಂದು ಚಿತ್ರನಟಿ ಬೇಬಿ ರೇಖಾ ಹೇಳಿದರು.
ಆನ್‌ಲೈನ್‌ ಗೇಮ್ ನಿಷೇಧಕ್ಕೆ ಕಾಯ್ದೆ ತಂದಿರುವುದು ಸ್ವಾಗತ
ಕೇಂದ್ರ ಸರ್ಕಾರ ನಮ್ಮ ಬಹುದಿನದ ಆಗ್ರಹವಾದ ಆನ್‌ಲೈನ್‌ ರಮ್ಮಿ ಗೇಮ್ ನಿಷೇಧ ಮಾಡಲು ಕಾಯ್ದೆ ತಂದಿರುವುದು ಸಂತೋಷವಾಗಿದ್ದು, ಅದೇ ರೀತಿ ರಾಜ್ಯ ಸರ್ಕಾರ ಕಬಿನಿ ಬಲದಂಡೆ ನಾಲೆ ಅಭಿವೃದ್ದಿಪಡಿಸಲು ಸರ್ವೇಗೆ ೧೨೦ ಕೋಟಿ ರು. ಅನುದಾನ ನೀಡಿರುವುದಕ್ಕೆ ಅಭಿನಂದಿಸುವುದಾಗಿ ರಾಜ್ಯ ರೈತ ಸಂಘದ ಖಾಯಂ ಸದಸ್ಯ ಹೆಗ್ಗವಾಡಿಪುರ ಎಚ್.ಸಿ. ಮಹೇಶ್‌ಕುಮಾರ್ ಹೇಳಿದರು.
ಕೇಂದ್ರ ಸರ್ಕಾರ ಆನ್‌ಲೈನ್‌ ಗೇಮ್‌ ನಿರ್ಬಂಧಿಸಿರುವುದು ಸ್ವಾಗತಾರ್ಹ
ಕೇಂದ್ರ ಸರ್ಕಾರವು ಆನ್‌ಲೈನ್‌ ಗೇಮ್‌ ನಿರ್ಬಂಧ ೨೦೨೫ರ ಕಾಯ್ದೆ ಅಡಿ ಜಾರಿಗೆ ತಂದಿರುವುದು ಸ್ವಾಗತಾರ್ಹವಾಗಿದೆ. ಇಲ್ಲಿಯ ತನಕ ಆಗಿರುವ ಹಣಕಾಸಿನ ವ್ಯವಹಾರದ ಬಗ್ಗೆ ಸೂಕ್ತ ತನಿಖೆ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಒತ್ತಾಯಿಸಿದರು.
ಗಣೇಶ ಹಬ್ಬ ಜನರಲ್ಲಿ ಸಾಮರಸ್ಯ ಮೂಡಿಸುವಂತಾಗಲಿ
ಸ್ವಾತಂತ್ರ್ಯ ಪೂರ್ವದಲ್ಲಿ ಸಂಘಟನೆಗೆ ಮಾಡಲಾಗಿದ್ದ ಸಂಪ್ರದಾಯ ಪೂಜೆ ಗಣೇಶ ಹಬ್ಬ ಪ್ರತಿಷ್ಠಾಪನೆಯು ಮೋಜು-ಮಸ್ತಿಗೆ ಸೀಮಿತವಾಗಿರಬಾರದು. ಸಾಮರಸ್ಯ ಮೂಡಿಸುವ ಹಬ್ಬ ಆಗಬೇಕು ಎಂದು ಇನ್ಸ್‌ಪೆಕ್ಟರ್ ಆನಂದ್ ಮೂರ್ತಿ ಅಭಿಮತ ವ್ಯಕ್ತಪಡಿಸಿದರು.
ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಕೆ ನಿಷೇಧ
ಗಣಪತಿ ಪ್ರತಿಷ್ಠಾನ ಹಾಗೂ ವಿಸರ್ಜನಾ ಮೆರವಣಿಗೆಗಳಲ್ಲಿ ಕಡ್ಡಾಯವಾಗಿ ಡಿಜೆ ಬಳಕೆಯನ್ನು ನಿಷೇಧ ಮಾಡಲಾಗಿದ್ದು, ಅನುಮತಿ ಪಡೆಯುವಾಗ ಈ ಸೂಚನೆಯನ್ನು ಕಟ್ಟಾನಿಟ್ಟಾಗಿ ಪಾಲಿಸಬೇಕು ಎಂದು ಪೊಲೀಸ್ ಉಪ ಅಧೀಕ್ಷಕ ಲಕ್ಷ್ಮಯ್ಯ ತಿಳಿಸಿದರು.
ಲೊಕ್ಕನಹಳ್ಳಿ ಗ್ರಾಪಂ ಆವರಣದಲ್ಲೇ ಮಹಿಳೆ ಆತ್ಮಹತ್ಯೆಗೆ ಯತ್ನ
ತಾಲೂಕಿನ ಲೊಕ್ಕನಹಳ್ಳಿ ಗ್ರಾಮ ಪಂಚಾಯತಿ ಕಚೇರಿ ಆವರಣದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಮುಳುಗಡೆ ಭೀತಿಯಲ್ಲಿ ನದಿ ಪಾತ್ರದ ಗ್ರಾಮಗಳು
ಕಾವೇರಿ ನದಿ ನೀರಿನ ಹರಿವು ಹೆಚ್ಚಾದ ಪರಿಣಾಮ ತಾಲೂಕಿನ ನದಿ ಪಾತ್ರದ ಗ್ರಾಮಗಳ ಜಮೀನು ಜಲಾವೃತವಾಗಿದ್ದು, ಜನರು ಪ್ರವಾಹದ ಆತಂಕ ಎದುರಿಸುವಂತಾಗಿದೆ.
ಶ್ರದ್ಧಾ ಭಕ್ತಿಯಿಂದ ಗಣೇಶ, ಈಡ್ ಮಿಲಾದ್ ಆಚರಿಸಿ
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬ ಆಚರಣೆ ಬಗ್ಗೆ ಪೂರ್ವಭಾವಿ ಸಭೆ ನಡೆಸಲಾಯಿತು.
ಕೆ.ಎನ್‌. ರಾಜಣ್ಣ ವಜಾ ಖಂಡಿಸಿ 29ಕ್ಕೆ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ
ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿರುವ ಕ್ರಮ ಖಂಡಿಸಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆ.29 ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ರಾಮಚಂದ್ರ ತಿಳಿಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved