ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆ ದುಗ್ಗಹಟ್ಟಿ ಧೀಮಂತ ಕೃತಿ ಲೋಕಾರ್ಪಣೆ
ಯಳಂದೂರು ಪಟ್ಟಣದ ಎಸ್ಡಿವಿಎಸ್ ವಿದ್ಯಾಸಂಸ್ಥೆಯಲ್ಲಿ ಸಂಸ್ಥೆಯ ಅಧ್ಯಕ್ಷ ವಿ.ಮಲ್ಲಿಕಾರ್ಜುಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲಾದ್ಯಂತ ಸಂಭ್ರಮದಿಂದ ಸಂಕ್ರಾಂತಿ ಆಚರಣೆ
ಸೂರ್ಯಾರಾಧನೆಯ ಹಬ್ಬವಾದ ಮಕರ ಸಂಕ್ರಾಂತಿಯನ್ನು ಜಿಲ್ಲೆಯಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಚಿರತೆ ಸೆರೆಗೆ ಅರಣ್ಯಾಧಿಕಾರಿಗಳ ಕಸರತ್ತು
ಹನೂರು ತಾಲೂಕಿನ ಅಂಬಿಕಾಪುರ ತೋಟದ ರೈತರ ಮನೆ ಬಳಿ ಚಿರತೆ ಕಂಡ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿರುವುದು.
ಕಾರು ಪಲ್ಟಿ; ಓರ್ವ ಸಾವು, ಮತ್ತಿಬ್ಬರಿಗೆ ಗಾಯ
ತಾಲೂಕಿನ ಮಲೆಮಾದೇಶ್ವರ ಬೆಟ್ಟಕ್ಕೆ ಕುಟುಂಬ ಸಮೇತ ವಾಹನದಲ್ಲಿ ತೆರಳುತ್ತಿದ್ದಾಗ ರಸ್ತೆಯಲ್ಲಿ ಹಾವು ಅಡ್ಡಲಾಗಿ ಬಂದ ಪರಿಣಾಮ ತಪ್ಪಿಸಲು ಹೋಗಿ ಕಾರ್ ಪಲ್ಟಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪತಿ ಹಾಗೂ ಸಂಬಂಧಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
₹3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ವಿದ್ಯಾರ್ಥಿನಿಲಯ ನಿರ್ಮಾಣ
ಚಾಮರಾಜನಗರದ ಶೀ ಬಸವರಾಜಸ್ವಾಮಿಗಳ ಅನುಭವ ಮಂಟಪದಲ್ಲಿ ಶ್ರೀ ಶರಣೆ ಅಕ್ಕಮಹಾದೇವಿ ವಿದ್ಯಾರ್ಥಿನಿಯರ ಮತ್ತು ಮಹಿಳೆಯರ ವಿದ್ಯಾಭಿವೃದ್ದಿ ಸೇವಾ ಟ್ರಸ್ಟ್ ವತಿಯಿಂದ ಹಾಸ್ಟೆಲ್ ಕಟ್ಟಡ ನಿರ್ಮಾಣ ಕುರಿತು ಕಾಳನಹುಂಡಿ ಗುರುಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಚಿಕ್ಕ ತಿರುಪತಿಯಲ್ಲಿ ಸಂಕ್ರಾಂತಿ ಜಾತ್ರೆ
ನಾಡಿನ ಚಿಕ್ಕ ತಿರುಪತಿ ಎಂದೇ ಕರೆಯಲ್ಪಡುವ ತಾಲೂಕಿನ ಹುಲಗಿನ ಮುರಡಿ ವೆಂಕಟರಮಣಸ್ವಾಮಿ ತೇರು ಸಂಕ್ರಾಂತಿ ಹಬ್ಬದಂದು ಸಹಸ್ರಾರು ಭಕ್ತ ಸಾಗರದ ನಡುವೆ ಮಂಗಳವಾರ ಅದ್ಧೂರಿಯಾಗಿ ನಡೆಯಿತು.
ಚಿಕ್ಕಲ್ಲೂರು ಜಾತ್ರೆ; ಉತ್ತರ ದಿಕ್ಕಿಗೆ ವಾಲಿದ ಚಂದ್ರಮಂಡಲ
ಸೌಹಾರ್ದತೆಗೆ ಪ್ರತೀಕವಾಗಿರುವ ತಾಲೂಕಿನ ಸುಪ್ರಸಿದ್ಧ ಚಿಕ್ಕಲ್ಲೂರು ಜಾತ್ರೆಯಲ್ಲಿ ಸಂಭ್ರಮ ಸಡಗರದಿಂದ ಚಂದ್ರಮಂಡೋಲೋತ್ಸವ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿತು.
ಎಲ್ಲ ದಾಖಲೆಗಳನ್ನು ತುರ್ತಾಗಿ ಗಣಕೀಕರಣಗೊಳಿಸಿ
ಗುಂಡ್ಲುಪೇಟೆಯಲ್ಲಿ ಭೂ ಸುರಕ್ಷಾ ಯೋಜನೆಯಡಿ ಭೂ ದಾಖಲೆಗಳ ಗಣಕೀಕರಣವನ್ನು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಉದ್ಘಾಟಿಸಿದರು.
ಮೊಬೈಲ್ ಹಾವಳಿಯಿಂದ ಛಾಯಾಗ್ರಾಹಕರಿಗೆ ಸಂಕಷ್ಟ
ಚಾಮರಾಜನಗರದ ಸತ್ಯಮಂಗಲ ರಸ್ತೆಯಲ್ಲಿರುವ ಶಿವಕುಮಾರ ಸ್ವಾಮಿ ಭವನದಲ್ಲಿ ಚಾಮರಾಜನಗರ ತಾಲೂಕು ಛಾಯಾಗ್ರಾಹಕರ ಸಂಘದ ೧೫ನೇ ವರ್ಷದ ವಾರ್ಷಿಕೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕಾರ್ಮಿಕ ಅಧಿಕಾರಿ ಸವಿತಾ ಉದ್ಘಾಟಿಸಿದರು.
ಬನದ ಹುಣ್ಣಿಮೆ ಸಂಕ್ರಾಂತಿ ಹಬ್ಬದ ಸಡಗರ
ಪಟ್ಟಣದ ವ್ಯಾಪಾರ ಕೇಂದ್ರ ಸ್ಥಾನದಲ್ಲಿ ತಾಲೂಕಿನ ವಿವಿಧಡೆಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಆಗಮಿಸಿದ್ದ ಜನತೆ ಹೂವು, ಹಣ್ಣು ಕಾಯಿ, ಅರಿಶಿಣ ಕುಂಕುಮ ಹಾಗೂ ಎಳ್ಳು ಬೆಲ್ಲ ಮತ್ತು ಕಪ್ಪುಕಬ್ಬಿನ ಜಲ್ಲೆ, ಅವರೆಕಾಯಿ ಖರೀದಿ ಭರಾಟೆ ಜೋರಾಗಿ ನಡೆಯಿತು.
< previous
1
...
156
157
158
159
160
161
162
163
164
...
440
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?