ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಛಲ, ಗುರಿ ಇದ್ದರೆ ಸಾಧನೆಗೆ ಕಷ್ಟ ಅಡ್ಡಿ ಆಗದು: ಬಿಂದ್ಯಾ
ಚಾಮರಾಜನಗರದ ಮಹಾಮನೆಯಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಬೆಳ್ಳಿ ಹಬ್ಬದ ಸಂಭ್ರಮ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಖೋಖೋ ಆಟಗಾರ್ತಿ ಚೈತ್ರಾ ಮತ್ತು ಭಾರತೀಯ ಯೋಧೆ ಡಿ.ಸಿ.ಮೌಲ್ಯ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.
21ರಂದು ಮ.ಬೆಟ್ಟದಲ್ಲಿ ರಾಜ್ಯಮಟ್ಟದ ಜಾನಪದ ಜಾತ್ರೆ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಾನಪದ ಜಾತ್ರೆ ರೂಪುರೇಷೆಗಳ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪೂರ್ವಭಾವಿ ಸಭೆ ನಡೆಸಿದರು.
ಪ್ರಥಮ ದರ್ಜೆ ಕಾಲೇಜು ಚಾವಣಿ ಕುಸಿತ: ಪ್ರತಿಭಟನೆ
ಯಳಂದೂರು ಪಟ್ಟಣದ ವೈ.ಎಂ. ಮಲ್ಲಿಕಾರ್ಜುನಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕೊಠಡಿಗಳಲ್ಲಿ ಚಾವಣಿ ಕುಸಿದಿರುವ ಕಾರಣ ತರಗತಿಗಳನ್ನು ಬಹಿಷ್ಕರಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಗುಂಡ್ಲುಪೇಟೆ ಹೆದ್ದಾರಿ ಮತ್ತೆ ಕಗ್ಗತ್ತಲಲ್ಲಿ
ಗುಂಡ್ಲುಪೇಟೆ ಜೋಡಿ ರಸ್ತೆಯಲ್ಲಿ ಬೀದಿ ದೀಪಗಳು ಕೆಟ್ಟಿರುವುದು.
ಲೊಕ್ಕನಹಳ್ಳಿ ಗ್ರಾಪಂನಲ್ಲಿ ಕೋಟ್ಯತರ ರು.ಅವ್ಯವಹಾರ: ಆರೋಪ
ಚಾಮರಾಜನಗರದಲ್ಲಿ ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮುಖಂಡರಾದ ರವಿ, ಕೃಷ್ಣಶೆಟ್ಟಿ, ಲಿಂಗರಾಜು, ಷಡಕ್ಷರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪಿ.ಆನಂದ್ ಕಸಾಪ ಅಧ್ಯಕ್ಷರ ಸಲಹಾ ಉಪಸಮಿತಿ ಸಭೆಯ ಸದಸ್ಯರಾಗಿ ನೇಮಕ
ನಾಡೋಜ ಡಾ.ಮಹೇಶ ಜೋಶಿ ಅವರನ್ನು ಕಸಾಪ ಅಧ್ಯಕ್ಷರ ಚುನಾವಣೆ ಸಂಬಂಧಿಸಿದ ನಿಬಂಧನೆಗಳ ತಿದ್ದುಪಡಿ ಸಲಹಾ ಉಪ ಸಮಿತಿ ಸಭೆಯ ಸದಸ್ಯ ಪಿ.ಆನಂದ್ ಅಭಿನಂದಿಸಿದರು.
ನಗರಸಭೆ ಅಧಿಕಾರಿಗಳಿಂದ ಘನತ್ಯಾಜ್ಯಕ್ಕೆ ಬೆಂಕಿ
ಪಟ್ಟಣ ವ್ಯಾಪ್ತಿಯ ಹೊರ ವಲಯದಲ್ಲಿ ನಗರಸಭೆ ಸ್ಥಾಪಿಸಲಾಗಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹಸಿ ಕಸ ಮತ್ತು ಒಣಕಸವನ್ನು ಬೇರ್ಪಡಿಸಿ ಅದನ್ನು ಗೊಬ್ಬರವನ್ನಾಗಿ ಪರಿವರ್ತಿಸಿ ಮಾರಾಟ ಮಾಡಬೇಕೆಂಬ ನಿಯಮ ಉಲ್ಲಂಘನೆಯಾಗಿದ್ದು, ಇಲ್ಲಿ ರಾಜಾರೋಷವಾಗಿ ಕಸವನ್ನು ಬೆಂಕಿ ಹಾಕಿ ಸುಡುವ ಮೂಲಕ ಕೊಳ್ಳೇಗಾಲ ನಗರಸಭೆ ವಿವಾದಕ್ಕೀಡಾಗಿದೆ.
೫೦ ಲಕ್ಷ ರು.ವೆಚ್ಚದಲ್ಲಿ ಸುಸಜ್ಜಿತ ಗ್ರಂಥಾಲಯ: ಪುಟ್ಟರಂಗಶೆಟ್ಟಿ
ಚಾಮರಾಜನಗರದ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜಿನ ಮುಂಭಾಗದಲ್ಲಿ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರೋಪವನ್ನು ಶಾಸಕ ಸಿ. ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.
ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ: ಚುಕ್ಕಿ ನಂಜುಂಡಸ್ವಾಮಿ
ವಿಶ್ವ ರೈತ ಚೇತನ ಪ್ರೊ.ಎಂ.ಡಿ.ನಂಜುಂಡಸ್ವಾಮಿ ೮೯ನೆಯ ಜನ್ಮದಿನ ಅಂಗವಾಗಿ ರೈತ ಮುಖಂಡರು ಹೊಂಡರಬಾಳುವಿನ ಅಮೃತ ಭೂಮಿಯಲ್ಲಿರುವ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ವಿವಿಧ ಮಠದ ಶ್ರೀಗಳಿಂದ ಮಾದಪ್ಪನ ದರ್ಶನ
ಮಲೆ ಮಾದೇಶ್ವರ ಬೆಟ್ಟಕ್ಕೆ ಭಗೀರಥ ಗುರುಪೀಠದ ಪುರುಷೋತ್ತಮನಂದಪುರಿ ಸ್ವಾಮೀಜಿ ಸೇರಿ ವಿವಿಧ ಮಠಾಧೀಶರು ಸ್ವಾಮಿಯ ದರ್ಶನ ಪಡೆದರು.
< previous
1
...
157
158
159
160
161
162
163
164
165
...
461
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್