• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಕಲಿ ಕಲಾಂ ಸಂಸ್ಥೆ ಪ್ರಕರಣ: 19ಕ್ಕೆ ವಿಚಾರಣೆ
ಕೊಳ್ಳೇಗಾಲದಲ್ಲಿನ ಅಬ್ದುಲ್ ಕಲಾಂ ಸಂಸ್ಥೆಯಲ್ಲಿನ ನೇಮಕಾತಿ ಕುರಿತ ಅಕ್ರಮದ ದೂರಿನ ಹಿನ್ನೆಲೆ ಫೆ.19ರಂದು ಡಿಡಿಪಿಐ ವಿರುದ್ಧ ವಿಚಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಹೊರಡಿಸಿರುವ ಆದೇಶ ಪ್ರತಿ.
ಆದಿಕರ್ನಾಟಕ ಸಮಾಜದ ಮುಖಂಡರಿಗೆ ನಿಂದನೆ: ಕ್ರಮಕ್ಕೆ ಆಗ್ರಹ
ಕೊಳ್ಳೇಗಾಲ ತಾಲೂಕು ಕಚೇರಿ ಬಳಿ ದಲಿತ ಸಂಘಟನೆ ನಡೆಸಿದ ಧರಣಿ ಸ್ಥಳಕ್ಕೆ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಡೀಸಿ ಶಿಲ್ಪಾನಾಗ್‌ ಭೇಟಿ ನೀಡಿ ಅಹವಾಲು ಆಲಿಸಿದರು.
ಪೋಡು ಹಾಡಿಗಳ ೩೬೫ ಮನೆಗಳಿಗೆ ವಿದ್ಯುತ್ ಸಂಪರ್ಕ
ಚಾಮರಾಜನಗರದಲ್ಲಿನ ಹಾಡಿಗಳಿಗೆ ಸಂಪ್ರದಾಯಿಕ ವಿದ್ಯುತ್ ಜಾಲದಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಪುಣಜನೂರಿನಿಂದ ವಿದ್ಯುತ್ ಜಾಲಕ್ಕೆ ಸಂಪರ್ಕ ವಿಸ್ತರಿಸುವ ಜಾಗದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ ನೀಡಿದರು.
ಮಾದಕ ವಸ್ತು ಸೇವನೆ ದುಷ್ಪರಿಣಾಮಗಳ ಜಾಗೃತಿ ಅಗತ್ಯ
ಚಾಮರಾಜನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಪ್ರೌಢಶಾಲಾ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಭಾಷಣ ಸ್ಪರ್ಧೆಯ ವಿಜೇತರಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಬಹುಮಾನ ವಿತರಿಸಿದರು.
ಅಪ್ರಾಪ್ತರು ಗರ್ಭಿಣಿಯಾದರೆ ಆರೋಗ್ಯ ಇಲಾಖೆಗೆ ತಿಳಿಸಿ
ಚಾಮರಾಜನಗರದಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕುರಿತ ವೈದ್ಯಾಧಿಕಾರಿಗಳಿಗೆ, ಶುಶ್ರೂಷಣಾಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ ಉದ್ಘಾಟಿಸಿದರು.
ಮ.ಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧ ಹಿನ್ನೆಲೆ ತಪಾಸಣೆ
ಹನೂರು ತಾಲೂಕಿನ ಮಲೆಮಾದೇಶ್ವರ ಬೆಟ್ಟ ಹಾಗೂ ತಾಳುಬೆಟ್ಟದಲ್ಲಿ ಮಾರಾಟ ಮಾಡುತ್ತಿದ್ದ ಪ್ಲಾಸ್ಟಿಕ್ ನೀರಿನ ಬಾಟಲ್ ಹಾಗೂ ಪ್ಲಾಸ್ಟಿಕ್ ಅನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳು ವಶಕ್ಕೆ ಪಡೆದರು.
6ನೇ ದಿನಕ್ಕೆ ರೈತ ಸಂಘದ ಧರಣಿ ಅಂತ್ಯ
ಕೊಳ್ಳೇಗಾಲದ ತಾಪಂ ಮುಂಭಾಗ ನಡೆಯುತ್ತಿದ್ದ 6ನೇ ದಿನದ ಧರಣಿ ಸ್ಥಳಕ್ಕೆ ಜಿಪಂ ಕಾರ್ಯದರ್ಶಿ ಆಗಮಿಸಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ ಪರಿಣಾಮ ಧರಣಿಯನ್ನು ಕೈಬಿಡಲಾಯಿತು.
ಸತತ ಮೂರನೇ ಬಾರಿಗೆ ಕೆರೆಹಳ್ಳಿ ಪಿಎಸಿಸಿ ನವೀನ್ ಅಧ್ಯಕ್ಷ
ಚಾಮರಾಜನಗರ ತಾಲೂಕಿನ ಕೆರೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆರೆಹಳ್ಳಿ ನವೀನ್, ಉಪಾಧ್ಯಕ್ಷರಾಗಿ ಮಹದೇವಯ್ಯ ಅವಿರೋಧವಾಗಿ ಆಯ್ಕೆಯಾದರು.
ನಾಳೆ ಮೈಸೂರಿನಲ್ಲಿ ರೈತ ಸಮಾವೇಶ: ಶಿವಪುರ ಮಹದೇವಪ್ಪ
ಗುಂಡ್ಲುಪೇಟೆಯಲ್ಲಿ ಜಿಲ್ಲಾ ರೈತಸಂಘದ ಅಧ್ಯಕ್ಷ ಶಿವಪುರ ಮಹದೇವಪ್ಪ ಜಿಲ್ಲಾ ರೈತ ಸಮಾವೇಶದ ಬಿತ್ತಿಪತ್ರ ಬಿಡುಗಡೆಗೊಳಿಸಿದರು.
ವಶ ಪಡೆದ ರೈತರ ಜಮೀನುಗಳಿಗೆ ಪರಿಹಾರ ನೀಡಿ
ಹನೂರು ದೀಪದ ಒಡ್ದು ಸ್ಥಳದಲ್ಲಿ ಜಮೀನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ರೈತ ಸಂಘಟನೆಯಿಂದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved