• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
28 ವರ್ಷಗಳ ಬಳಿಕ ಹಳೆ ವಿದ್ಯಾರ್ಥಿಗಳ ಸಮ್ಮಿಲನ
ಚಾಮರಾಜನಗರ ತಾಲೂಕಿನ ವೆಂಕಟಯ್ಯನಛತ್ರ ಸರ್ಕಾರಿ ಶಾಲಾವರಣದಲ್ಲಿ 1996 ನೇ ಸಾಲಿನ ಎಸ್ಸೆಸ್ಸೆಲ್ಸಿ ಹಿರಿಯ ವಿದ್ಯಾರ್ಥಿಗಳಿಂದ ಅರ್ಥಪೂರ್ಣ ಗುರುವಂದನಾ ಕಾರ್ಯಕ್ರಮ ನಡೆಯಿತು.
ಪಠ್ಯೇತರ ಚಟುವಟಿಕೆಗೂ ಒತ್ತು ನೀಡುತ್ತಿರುವ ಮಾದರಿ ಶಾಲೆ
ಚಾಮರಾಜನಗರ ಸಮೀಪದ ಮರಿಯಾಲದ ಶ್ರೀ ಮುರುಘರಾಜೇಂದ್ರ ಸ್ವಾಮಿ ಸಿಬಿಎಸ್‌ಸಿ ಶಾಲೆಯ ೭ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಸಾಹಿತಿ ಡಾ.ಲತಾ ರಾಜಶೇಖರ್ ಉದ್ಘಾಟಿಸಿದರು.
ಬಿಳಿಗಿರಿ ರಂಗನಬೆಟ್ಟದಲ್ಲಿ ನನ್ನ ಗುರುತು ಅಭಿಯಾನ
ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಯರಕನಗದ್ದೆ ಸಮುದಾಯ ಭವನದಲ್ಲಿ ನನ್ನ ಗುರುತು ಅಭಿಯಾನಕ್ಕೆ ಗ್ರಾಪಂ ಅಧ್ಯಕ್ಷ ಸಿ.ಡಿ.ಮಹಾದೇವ ಚಾಲನೆ ನೀಡಿದರು. ಉಪಾಧ್ಯಕ್ಷೆ ಕಮಲಮ್ಮ ಸೇರಿದಂತೆ ಅನೇಕರು ಇದ್ದರು.
೨೦೨೪ರಲ್ಲಿ ೭೪ ಮಂದಿ ಅಪಘಾತದಲ್ಲಿ ಸಾವು!
೨೦೨೪ರ ಅವಧಿಯಲ್ಲಿ ತಾಲೂಕಿನಲ್ಲಿ ೨೦೨ ರಸ್ತೆ ಅಪಘಾತದ ಪ್ರಕರಣದಲ್ಲಿ ೭೪ ಮಂದಿ ಸಾವನ್ನಪ್ಪಿದ್ದು, ೧೨೦ಕ್ಕೂ ಹೆಚ್ಚು ಮಂದಿಗೆ ವಿವಿಧ ರೀತಿಯ ಗಾಯಾಳುಗಳಾಗಿದ್ದಾರೆ.
ಹನೂರು ಮಾದಿಗ ಸಮುದಾಯ ಮುಖಂಡರಿಂದ ಸಭೆ
ಮುಂಬರುವ ಜಿಲ್ಲಾ ಹಾಗೂ ತಾಪಂ ಚುನಾವಣೆ ಮತ್ತು ಸಮುದಾಯ ಸಂಘಟನೆ ಕುರಿತು ಹನೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಾದಿಗ ಸಮುದಾಯ ಮುಖಂಡರು ಶನಿವಾರ ಹನೂರು ಪಟ್ಟಣದ ಡಾ.ಬಾಬು ಜಗಜೀವನ ರಾಂ ಸಮುದಾಯದ ಭವನದಲ್ಲಿ ಸಭೆ ನೆಡೆಸಿದರು.
ಚಿಕ್ಕಲ್ಲೂರು ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆಯಿರಿ
ಪರಿಸರಗಳಲ್ಲಿ ಹಾಗೂ ಇನ್ನಿತರ ಧಾರ್ಮಿಕ ಸ್ಥಳಗಳಲ್ಲಿ ನಡೆಯಲಿರುವ ಪ್ರಾಣಿಗಳ ಬಲಿಯನ್ನು ತಡೆಯುವಂತೆ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ, ಪಶು ಪ್ರಾಣಿ ಬಲಿ ನಿರ್ಮೂಲನ ಜಾಗೃತಿ ಮಹಾ ಸಂಘದ ಅಧ್ಯಕ್ಷ ದಯಾನಂದಸ್ವಾಮಿ ಮನವಿ ಮಾಡಿದರು.
ಸಂಕ್ರಾಂತಿಯಂದು ಹುಲುಗಿನ ಮುರಡಿ ವೆಂಕಟರಮಣ ಜಾತ್ರೆ
ಗುಂಡ್ಲುಪೇಟೆ ತಾಲೂಕಿನ ಹುಲುಗಿನ ಮುರಡಿ ವೆಂಟಕರಮಣಸ್ವಾಮಿ ದೇವಸ್ಥಾನದ ರಾಜಗೋಪುರ.
ಮೈಕ್ರೊ ಫೈನಾನ್ಸ್ ಕಿರುಕುಳಕ್ಕೆ ಮನೆ ಬಿಟ್ಟ ನೂರಾರು ಕುಟುಂಬ - ಚಾಮರಾಜನಗರ ತಾಲೂಕಲ್ಲಿ ಆಘಾತಕಾರಿ ಘಟನೆ

ಅನಧಿಕೃತ ಮೈಕ್ರೋ ಫೈನಾನ್ಸ್‌ ಸಾಲ ವಸೂಲಿಗಾರರ ಕಿರುಕುಳ ತಡೆಯಲಾಗದೇ ಚಾಮರಾಜನಗರ ತಾಲೂಕಿನ ಹೆಗ್ಗವಾಡಿಪುರ, ದೇಶವಳ್ಳಿ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ನೂರಾರು ಕುಟುಂಬಗಳ ಜನರು ಗ್ರಾಮ ತೊರೆದ ಆಘಾತಕಾರಿ ಘಟನೆ ನಡೆದಿದೆ

ಆಹಾರ ಮೇಳದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ
ನಗರದ ಸೇವಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಾಮರಸ್ಯ ವಿಜ್ಞಾನ, ಕಲಾ ವಸ್ತು ಪ್ರದರ್ಶನ ಹಾಗೂ ಪೋಷಕರು ವಿದ್ಯಾರ್ಥಿಗಳ ಆಹಾರ ಮೇಳ ಗಮನ ಸೆಳೆಯಿತು.
ಪರ್ಮಿಟ್‌ ಇಲ್ಲದೆ ಟಿಪ್ಪರ್‌ ಸಂಚಾರ; ೬ ಟಿಪ್ಪರ್‌ ವಶ
ಗುಂಡ್ಲುಪೇಟೆ ತಾಲೂಕಿನ ಹಿರೀಕಾಟಿ ಬಳಿ ಶುಕ್ರವಾರ ಬೆಳ್ಳಂ ಬೆಳಗ್ಗೆ ಭೂ ವಿಜ್ಞಾನಿ ಟಿಪ್ಪರ್‌ ತಡೆದು ತಪಾಸಣೆ ನಡೆಸುತ್ತಿರುವುದು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved