ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಲೆಯೂರಿನಲ್ಲಿ ವಿಜೃಂಭಣೆಯ ಸೋಮೇಶ್ವರ ರಥೋತ್ಸವ
ಚಾಮರಾಜನಗರ ಹರವೆಹೋಬಳಿ ಮಲೆಯೂರು ಗ್ರಾಮದಲ್ಲಿ ಮಂಗಳವಾರ ಸೋಮೇಶ್ವರ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ಸಂದಿಗ್ಧ ಪರಿಸ್ಥಿತಿಯಲ್ಲಿ ಸಂವಿಧಾನದಿಂದ ಪರಿಹಾರ: ಗ್ರಾಪಂ ಅಧ್ಯಕ್ಷ ಬಾಲರಾಜು
ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ನಿವಾರಣೆಯ ಆಂದೋಲನದ ಪ್ರಯುಕ್ತ ರಂಗತರಂಗ ಟ್ರಸ್ಟ್ ಕಲಾವಿದರಿಂದ ಬೀದಿನಾಟಕ ಪ್ರದರ್ಶನ ನಡೆಯಿತು.
ಆಕ್ಸಿಜನ್ ದುರಂತ: ಸಂತ್ರಸ್ತರಿಗೆ ನ್ಯಾಯ ಒದಗಿಸಿ
ಜಾತಿಗಣತಿ ವರದಿ ಜಾರಿ ಹಾಗೂ 2ಎ ಮೀಸಲಾತಿ ಮರುಸ್ಥಾಪನೆ ಮತ್ತು ಆಕ್ಸಿಜನ್ ದುರಂತ ಪ್ರಕರಣದ ಸಂತ್ರಸ್ತರಿಗೆ ನ್ಯಾಯಕ್ಕೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಒಂದೇ ಜಾಗ, ಇಬ್ಬರಿಗೆ ಖಾತೆ! ನಗರಸಭೆ ವಿವಾದ
ನಗರಸಭಾಧಿಕಾರಿಗಳು ವೆಂಕಟೇಶ್ವರ ಮಹಲ್ ರಸ್ತೆಯಲ್ಲಿರುವ ಒಂದೇ ಜಾಗವನ್ನು ಇಬ್ಬರ ಹೆಸರಿಗೆ ಖಾತೆ ಮಾಡಿಕೊಟ್ಟು, (ಖಾತೆ ಸಂಖ್ಯೆ ಹಾಗೂ ಜಾಗದ ವಿಸ್ತೀರ್ಣವುಳ್ಳ ಅಳತೆ) ಬದಲಿಸಿ ಸಿಕ್ಕಿಬಿದ್ದು ವಿವಾದಕ್ಕೀಡಾಗಿರುವ ಘಟನೆ ಬೆಳಕಿಗೆ ಬಂದಿದೆ.
ʼಭಕ್ತಿ ಹರಿಯುವ ನದಿಯಂತೆ ಜೀವಂತವಾಗಿರಲಿʼ
ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಪಾರ್ವತಾಂಭ ದೇವಾಲಯ ಲೋಕಾರ್ಪಣೆ ಮತ್ತು ಧಾರ್ಮಿಕ ಸಮಾರಂಭವನ್ನು ಕನಕಪುರ ಶ್ರೀ ಉದ್ಘಾಟಿಸಿದರು.
ಅಭ್ಯರ್ಥಿಗಳಿದ್ರೂ ನಾಮಪತ್ರ ಸಲ್ಲಿಸದ ಬಿಜೆಪಿ
ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾಗಿ ಗೌಡ್ರ ಮಧು, ಉಪಾಧ್ಯಕ್ಷರಾಗಿ ಅಣ್ಣಯ್ಯಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
ಕಾವ್ಯ ಕಟ್ಟುವುದಕ್ಕಿಂತ ಕಾವ್ಯ ಹುಟ್ಟುವುದು ಈ ಭಾಗದ ವಿಶೇಷ
ಹನೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ವಿವೇಕಾನಂದ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾವ್ಯಕಮ್ಮಟ ಕವನ ರಚನೆ ಕಾರ್ಯಾಗಾರವನ್ನು ಸಾಹಿತಿ ಗಾಯಕ ಆರ್. ರವಿಕುಮಾರ್ ಉದ್ಘಾಟಿಸಿದರು.
ಹನೂರು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಹರಕೆ: ಗೌಡೆಗೌಡ
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ರೈತ ಸಂಘಟನೆಯಿಂದ ಪತ್ರಿಕಾಗೋಷ್ಠಿ ನಡೆಯಿತು.
ಚಾಮುಲ್ ಅಧ್ಯಕ್ಷರಾಗಿ ನಂಜುಂಡಸ್ವಾಮಿ ಅವಿರೋಧ ಆಯ್ಕೆ
ಚಾಮರಾಜನಗರ ತಾಲೂಕಿನ ಕುದೇರಿನಲ್ಲಿರುವ ಚಾಮುಲ್ಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ನಂಜುಂಡಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
ಕಾಡಾನೆ ಜೊತೆ ಫೋಟೋ ಹುಚ್ಚು: ದಂಡ ಕಟ್ಟಿದ ಯುವಕ!
ಬಂಡೀಪುರದ ಹೆದ್ದಾರಿಯಲ್ಲಿ ನಿಂತ ಆನೆ ಮುಂದೆ ಪಟ್ಟಣದ ಯುವಕ ಸಾಹುಲ್ ಆನೆ ಜೊತೆ ಫೋಟೋಗಾಗಿ ಹುಚ್ಚಾಟ ಮೆರೆದು ಅರಣ್ಯ ಇಲಾಖೆಗೆ ಮುಚ್ಚಳಿಕೆ ಬರೆದುಕೊಟ್ಟು ದಂಡ ಕಟ್ಟಿದ್ದಾನೆ.
< previous
1
...
159
160
161
162
163
164
165
166
167
...
461
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್