• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾದಿಗ ಸ್ಮಶಾನಕ್ಕೆ ಆಗ್ರಹಿಸಿ ಅಣುಕು ಶವಯಾತ್ರೆ
ಜಿಲ್ಲೆಯಲ್ಲಿ ಮಾದಿಗ ಜನಾಂಗಕ್ಕೆ ಸ್ಮಶಾನ ಹಾಗೂ ಇರುವ ಸ್ಮಶಾನಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಆಗ್ರಹಿಸಿ ನಗರದಲ್ಲಿ ಕರ್ನಾಟಕ ದಲಿತ ಸಮಿತಿ (ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ) ಜಿಲ್ಲಾ ಸಮಿತಿ ವತಿಯಿಂದ ಅಣುಕು ಶವಯಾತ್ರೆ ಮಾಡಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಅಗ್ನಿ ಅವಘಡಗಳು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ
ಚಾಮರಾಜನಗರ ವಿವಿ ವತಿಯಿಂದ ಯರಗನಹಳ್ಳಿ ಗ್ರಾಮದಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಜಿಲ್ಲಾ ಅಗ್ನಿಶಾಮಕ ಠಾಣೆಯ ಸಹಾಯಕ ಠಾಣಾಧಿಕಾರಿ ಶಿವಾಜಿರಾವ್ ಪಾಟೀಲ್ ಅಗ್ನಿ ಅವಘಡಗಳು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಉಪನ್ಯಾಸ ನೀಡಿದರು.
ನಾಡಿದ್ದು ಬೆಂಗಳೂರಿನಲ್ಲಿ ಗಾಣಿಗರ ಹಬ್ಬ ಆಚರಣೆ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಗಾಣಿಗರ ಸಂಘದ ಜಿಲ್ಲಾಧ್ಯಕ್ಷರು, ಟ್ರಸ್ಟಿ, ಜಿ.ಅಂಕಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಿರಂತರ ಕಲಿಕೆಯಿಂದ ಯಶಸ್ಸು ಸಾಧ್ಯ: ಡಾ.ಉಮಾದೇವಿ
ಹನೂರು ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಶ್ರೀ ಸಾಲೂರು ಬೃಹನ್ಮಠದಲ್ಲಿ ಮೈಸೂರಿನ ಚಾಮರಾಜೇಶ್ವರ ಅಕ್ಕನ ಬಳಗದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
3045 ಎಕರೆ ಅರಣ್ಯ ಒತ್ತುವರಿ ಮಾಡಿದ್ದರೆ ಎಫ್‌ಐಆರ್‌ ದಾಖಲಿಸಿ
ಗುಂಡ್ಲುಪೇಟೆಯಲ್ಲಿ ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆಯಲ್ಲಿ ತಹಸೀಲ್ದಾರ್‌ ಟಿ.ರಮೇಶ್‌ ಬಾಬು ಮಾತನಾಡಿದರು.
ಮತ್ತೆ ಕಾಣಿಸಿಕೊಂಡ ಚಿರತೆ: ಸೆರೆಗೆ ಪಂಜರ ಅಳವಡಿಕೆ
ಹನೂರು ಗಂಗನ ದೊಡ್ಡಿ ಗ್ರಾಮದ ರೈತರ ಜಮೀನಿನಲ್ಲಿ ಚಿರತೆ ಸೆರೆ ಹಿಡಿಯಲು ತುಮಕೂರು ಗೇಜ್ ಪಂಜರ ಅಳವಡಿಸಿರುವುದು.
ಷಟಲ್‌ ರೀತಿ ಎಲ್ಲೆಡೆ ನಿಲ್ಲುವ ಎಕ್ಸ್‌ಪ್ರೆಸ್‌ ಬಸ್!
ಚಾಮರಾಜನಗರದಿಂದ ಮೈಸೂರು, ಗುಂಡ್ಲುಪೇಟೆಯಿಂದ ಮೈಸೂರಿಗೆ ಸಂಚರಿಸುವ ಕೆಎಸ್‌ಆರ್‌ಟಿಸಿ ಎಕ್ಸ್‌ಪ್ರೆಸ್‌ ಬಸ್‌ ಷಟಲ್‌ ಬಸ್‌ನಂತೆ ಹೆದ್ದಾರಿಯಲ್ಲಿ ಸಿಗುವ ಬಹುತೇಕ ಎಲ್ಲ ಹಳ್ಳಿಗಳ ಗೇಟ್‌ ಬಳಿ ನಿಲ್ಲುತ್ತಿದೆ. ಇದೇನು ಎಕ್ಸ್‌ಪ್ರೆಸ್‌ ಬಸ್ಸಾ, ಷಟಲ್‌ ಬಸ್ಸಾ ಎಂಬ ಪ್ರಶ್ನೆ ಎದ್ದಿದೆ.!
ಬಿ.ರಂ.ವ್ಯವಸ್ಥಾಪನಾ ಸಮಿತಿಗೆ ಜೆ.ಶ್ರೀನಿವಾಸ್ ಅಧ್ಯಕ್ಷ
ಯಳಂದೂರು ತಾಲೂಕಿನ ಬಿಳಿಗಿರಿ ರಂಗನಬೆಟ್ಟದ ಶ್ರೀ ಬಿಳಿಗಿರಿರಂಗನಾಥಸ್ವಾಮಿ ದೇಗುಲದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜೆ.ಶ್ರೀನಿವಾಸ್‌ರವರಿಗೆ ಸಮಿತಿ ಸದಸ್ಯರು ಮುಖಂಡರು ಬುಧವಾರ ದೇಗುಲದ ಆವರಣದಲ್ಲಿ ಅಭಿನಂದಿಸಿದರು.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದಲ್ಲಿ 2912 ಕಿಮಿ ಫೈರ್‌ ಲೈನ್ !
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದಲ್ಲಿ ಫೈರ್‌ಲೈನ್‌ ಮಾಡುವ ಮುನ್ನ ಗಿಡ ಗಂಟಿಗಳಿಗೆ ಬೆಂಕಿ ಹಾಕಿರುವುದು.
ಕುವೆಂಪು ಎಲ್ಲ ಯುಗಕ್ಕೂ ಸಲ್ಲುವ ಕವಿ: ಕೆ.ವೆಂಕಟೇಶ್
ಚಾಮರಾಜನಗರದ ಡೀಸಿ ಸಭಾಂಗಣದಲ್ಲಿ ಕುವೆಂಪು ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಪುಷ್ಪಾರ್ಚನೆ ಮಾಡಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved