• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಗಮಾರ್ಷಲ್ ಆರ್ಟ್ಸ್ ಅಕಾಡೆಮಿ ಕರಾಟೆಪಟುಗಳ ಸಾಧನೆ
ಮೈಸೂರು ನಾಗಮಾರ್ಷಲ್ ಆರ್ಟ್ಸ್ ಅಕಾಡೆಮಿ ವತಿಯಿಂದ ಮೈಸೂರಿನ ಚಾಮುಂಡಿ ವಿಹಾರದ ಒಳ ಕ್ರೀಡಾಂಗದಲ್ಲಿ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಚಾಮರಾಜನಗರ ನಾಗಮಾರ್ಷಲ್ ಆರ್ಟ್ಸ್ ಅಕಾಡೆಮಿ ಕರಾಟೆಪಟುಗಳು ವಿಜೇತರಾದರು.
ತೋಟದ ಜಮೀನಿನಲ್ಲಿದ್ದ ಮೇಕೆ ಚಿರತೆಗೆ ಬಲಿ
ಚಿರತೆ ದಾಳಿಯಿಂದ ತೋಟದ ಜಮೀನಿನಲ್ಲಿದ್ದ ಕುರಿ ಮತ್ತು ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ಅಂಬಿಕಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಜರುಗಿದೆ.
ಮೌಖಿಕ ಪರಂಪರೆ ಬಿತ್ತಿದ ಜನಪದರ ಸಾಧನೆ ಅನನ್ಯ
ಬದುಕಿ ಬದುಕಿಸಿ ಸಮಾಜ ಕಟ್ಟುವ ಕಾಯಕ ಮಾಡಿದ ಈ ನೆಲದ ಮಣ್ಣಿನ ಮಕ್ಕಳು ಜನಪದರು. ಸಾಹಿತ್ಯಾತ್ಮಕವಾಗಿ, ಸಾಂಸ್ಕೃತಿಕ ಸಿರಿವಂತಿಕೆಯನ್ನು ಮೌಖಿಕ ಪರಂಪರೆಯಲ್ಲಿ ಬಿತ್ತರಿಸಿ ಅನುಸರಣೀಯ ಜೀವನಕ್ಕೆ ಮೆಟ್ಟಿಲಾದವರು ಜನಪದರೆ, ಅವರ ಸಾಧನೆ ಅನನ್ಯ ಎಂಬುದನ್ನು ನಾವೆಲ್ಲರೂ ಮನಗಾಣಬೇಕು ಎಂದು ಸರ್ವಪಲ್ಲಿ ರಾಧಾಕೃಷ್ಣ ಪ್ರಶಸ್ತಿ ಪುರಸ್ಕೃತ ಬಾಗಳಿ ಮಹೇಶ್ ಹೇಳಿದರು.
ಸಚಿವ ಸಂಪುಟ ಸಭೆಯಲ್ಲಿ ರೈತರ ಬಗ್ಗೆ ಚರ್ಚೆ ಆಗಲಿ
ಚಾಮರಾಜನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ರೈತ ಮುಖಂಡರ ಸಮಸ್ಯೆಗಳನ್ನು ಆಲಿಸಿದರು.
ಗರುಡ ಪುರಾಣ ನೋಡಿ ಆಶೀರ್ವದಿಸಿ: ನಟ ರಿಷಿ
ಕೊಳ್ಳೇಗಾಲದಲ್ಲಿ ಆಯೋಜಿಸಲಾಗಿದ್ದ ಮಾನಸೋತ್ಸವ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಚಿತ್ರನಟ ರಿಷಿ ಅವರನ್ನು ಗೌರವಿಸಲಾಯಿತು. ಡಾ.ದತ್ತೇಶ್ ಕುಮಾರ್, ರೂಪ, ನಾಗರಾಜು, ಮಾನಸ ಬಾಬು, ನಾಗಭೂಷಣ್ ಇನ್ನಿತರರಿದ್ದರು.
ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಸರ್ಕಾರ ಕೆಎಸ್‌ಆರ್‌ಟಿಸಿ ಬಸ್ ದರ ಶೇ.೧೫ ರಷ್ಟು ಹೆಚ್ಚಿಸಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ದೇಶ ಮುಂದುವರಿಕೆಯಲ್ಲಿ ಶಿಕ್ಷಣದ ಪಾತ್ರ ಅಗಾಧ: ಪ್ರೊ.ರಂಗಪ್ಪ
ಮಾನಸ ಶಿಕ್ಷಣ ಸಂಸ್ಥೆಯ ಸಮಾರೋಪ ಸಮಾರಂಭದಲ್ಲಿ ಸಾಧಕ ಶಿಕ್ಷಕರನ್ನು ಪುರಸ್ಕರಿಸಲಾಯಿತು. ಪ್ರೊ.ರಂಗಪ್ಪ, ಡಾ.ದತ್ತೇಶ್ ಕುಮಾರ್, ಅಂಶಿ ಪ್ರಸನ್ನಕುಮಾರ್, ಮಂಜುನಾಥ ಪ್ರಸನ್ನ ಇನ್ನಿತರರಿದ್ದರು.
ಬಸ್ ಟಿಕೆಟ್ ದರ ಹೆಚ್ಚಳ ಖಂಡಿಸಿ ಕರವೇಯಿಂದ ಪಂಜಿನ‌ ಮೆರವಣಿಗೆ
ಚಾಮರಾಜನಗರದಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಕರವೇಯಿಂದ ಪಂಜಿನ‌ ಮೆರವಣಿಗೆ ನಡೆಸಲಾಯಿತು.
ಶರಣರ ವಚನಗಳ ಅರ್ಥವನ್ನು ಮಕ್ಕಳಿಗೆ ಹೇಳಿಕೊಡಿ: ಮರಿಯಾಲಶ್ರೀ
ಚಾಮರಾಜನಗರ ತಾಲೂಕಿನ ಮರಿಯಾಲದಲ್ಲಿ ಯಳಂದೂರು ತಾಲೂಕು ವೀರಶೈವ-ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಬಸವಶ್ರೀ ಪತ್ತಿನ ಸಹಕಾರ ಸಂಘದ 2025ರ ದಿನದರ್ಶಿಕೆಯನ್ನು ಮರಿಯಾಲ ಮಠದ ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ ಬಿಡುಗಡೆಗೊಳಿಸಿದರು.
ಚಿಕ್ಕಲ್ಲೂರಲ್ಲಿ ಬಲಿ ನೀಡುವ ಪದ್ಧತಿ ಇಲ್ಲ: ಉಗ್ರನರಸಿಂಹೇಗೌಡ
ಚಿಕ್ಕಲ್ಲೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಉಗ್ರನರಸಿಂಹೇಗೌಡ ಮಾತನಾಡಿದರು. ಸಾಹಿತಿ ಶಂಕನಪುರ ಮಹದೇವ ಇನ್ನಿತರಿದ್ದರು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 440
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved