• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಟ್ಟರಂಗಶೆಟ್ಟಿ ರಾಜೀನಾಮೆ ನೀಡಿ ತನಿಖೆ ಎದುರಿಸಲಿ
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ, ಮಾಜಿ ಕಾಡಾ ಅಧ್ಯಕ್ಷ ನಿಜಗುಣರಾಜು ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಮುಖಂಡರಾದ ಸಿ.ಎನ್.ಬಾಲರಾಜ್, ವೇಣುಗೋಪಾಲ್, ಶಿವಣ್ಣ ಇದ್ದಾರೆ.
ಲೀಟರ್ ಹಾಲಿಗೆ ೧ ರು. ಹೆಚ್ಚಿಸಿದ ಚಾಮುಲ್
ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಚಾಮುಲ್)ದ ಹಾಲು ಉತ್ಪಾದಕರಿಗೆ ಲೀಟರ್ ಹಾಲಿಗೆ ೧ ರು.ಹೆಚ್ಚಿಸಿದ್ದು, ಜೊತೆಗೆ ಹಾಲು ಉತ್ಪಾದಕರ ಸಹಕಾರ ಸಂಘಗಳ ನಿರ್ವಹಣೆಗೂ ಲೀಟರ್‌ ಹಾಲಿಗೆ ೧೫ ಪೈಸೆ ಹೆಚ್ಚಿಸಿದೆ.
ನ್ಯಾಯ ಕೇಳಿದ ಸಂಘಟನೆಗಳ ಮುಖಂಡರಿಗೆ ತಾಪಂ ಇಒ ಧಮ್ಕಿ
ಕೊಳ್ಳೇಗಾಲ ತಾಪಂ ಆವರಣದಲ್ಲಿ ಮಹಿಳೆ ಪರ ನ್ಯಾಯ ಕೇಳಿ ಬಂದ ಸಂಘಟನೆಗಳ ಮುಖಂಡರಿಗೆ ಇಒ ಧಮ್ಕಿ ಹಾಕಿದ ಹಿನ್ನೆಲೆ ಮಾತಿನ ಚಕಮಕಿ ಜರುಗಿತು.
ಬೂದಿಪಡುಗ ಹೊಸದೊಡ್ಡಿ ಮಾರ್ಗದಲ್ಲಿ ಚಿರತೆ ಪ್ರತ್ಯಕ್ಷ
ಹನೂರು ತಾಲೂಕಿನ ಬೂದಿಪಡುಗ ಹಾಗೂ ಹೊಸದೊಡ್ಡಿ ಗ್ರಾಮದ ಅರಣ್ಯದಂಚಿನಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ದೃಶ್ಯ ವಾಹನ ಸವಾರರ ಮೊಬೈಲ್‌ನಲ್ಲಿ ಸೆರೆಯಾಗಿರುವುದು.
ಶ್ರೀ ವೇದವರ್ಧನ ತೀರ್ಥರಿಗೆ ಹರಿಸೇವಾ ಕೌಸ್ತುಭ ಬಿರುದು
ಚಾಮರಾಜನಗರಕ್ಕೆ ಆಗಮಿಸಿದ್ದ ಉಡುಪಿ ಶಿರೂರು ಮಠದ ಹಾಗೂ ಮುಂದಿನ ಪರ್ಯಾಯ ಪೂಜೆಗೆ ಕೂರುವ ಶ್ರೀ ವೇದವರ್ಧನ ತೀರ್ಥರಿಗೆ ನಗರದ ಜನಾರ್ಧನ ಪ್ರತಿಷ್ಠಾನದ ವತಿಯಿಂದ ಜನತೆಯ ಪರವಾಗಿ ಹರಿಸೇವಾ ಕೌಸ್ತುಭ ಬಿರುದು ನೀಡಿ ಗೌರವಿಸಲಾಯಿತು.
ಹನೂರು ಪಪಂ ಒಳಚರಂಡಿ ಯೋಜನೆ: ₹81ಕೋಟಿ ಅಂದಾಜು ಪಟ್ಟಿಗೆ ಒಪ್ಪಿಗೆ
ಹನೂರು ಪಪಂ ವ್ಯಾಪ್ತಿಯ ನಿವಾಸಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮುಮ್ತಾಜ್ ಬಾನು ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಿತು.
ರೈತರ ಸಮಸ್ಯೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಲು ಮನವಿ
ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ರೈತರ ಸಮಸ್ಯೆಗಳ ಕುರಿತು ಹಾಗೂ ಮುಂದಿನ ಹೋರಾಟದ ಬಗ್ಗೆ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿದರು.
ಸಾಮಾಜಿಕ, ಆರ್ಥಿಕ ನ್ಯಾಯಕ್ಕೆ ವಿರುದ್ಧವಾದ ಬಜೆಟ್
ಚಾಮರಾಜನಗರದಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಹನೂರು ಬಸ್‌ ನಿಲ್ದಾಣದಲ್ಲಿ ಬಸ್‌ ಹರಿದು ಮಹಿಳೆ ಕಾಲು ಜಖಂ
ಹನೂರು ಪಟ್ಟಣದ ಬಸ್ ನಿಲ್ದಾಣದ ಬಳಿ ಸಾರಿಗೆ ವಾಹನ ಕಾಲಿನ ಮೇಲೆ ಹರಿದ ಪರಿಣಾಮ ಗಾಯಗೊಂಡಿರುವ ಸರೋಜಮ್ಮ ಅವರನ್ನು ನಾಗರಿಕರು ಆಸ್ಪತ್ರೆಗೆ ದಾಖಲು ಮಾಡಿದರು.
ಶಿಕ್ಷಕನ ಅಮಾನತು ಖಂಡಿಸಿ ೨ನೇ ದಿನವೂ ಪ್ರತಿಭಟನೆ
ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಗುರುವಾರ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್ ಎಸ್‌ಡಿಎಂಸಿ ಸದಸ್ಯರು, ಪೋಷಕರೊಂದಿಗೆ ಸಭೆ ನಡೆಸಿದರು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved