• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
9 ರಿಂದ 11ರವರೆಗೆ ಬೀರೇಶ್ವರ ಸ್ವಾಮಿ ಪುನರ್‌ ಪ್ರತಿಷ್ಠಾಪನೆ
ಚಾಮರಾಜನಗರದಲ್ಲಿ ಕಾವುದವಾಡಿ ಗ್ರಾಮದ ಯಜಮಾನರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
20 ಕೆರೆಗೆ ನೀರು ತುಂಬಿಸಲು ಕ್ಯಾಬಿನೆಟ್‌ನಲ್ಲಿ ಅನುಮೋದಿಸಿ
ಹನೂರು ಗುಂಡಾಲ್ ಜಲಾಶಯ ವ್ಯಾಪ್ತಿಯ ರೈತರು ಹಮ್ಮಿಕೊಂಡಿದ್ದ ಬಾಗಿನ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನರೇಂದ್ರ ಭಾಗವಹಿಸಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಬಾಲ್ಯವಿವಾಹ ಪ್ರಕರಣಗಳು ಮರಕಳಿಸುತ್ತಿರುವುದು ವಿಷಾದನೀಯ
ಬಾಲ್ಯವಿವಾಹ ಮತ್ತು ಹೆಣ್ಣು ಮಕ್ಕಳ ರಕ್ಷಣೆಗೆ ಕಟ್ಟುನಿಟ್ಟಿನ ಕಾನೂನು ಜಾರಿಯಾಗುತ್ತಿದ್ದರೂ ಬಾಲ್ಯವಿವಾಹ ಪ್ರಕರಣಗಳು ಮರಕಳಿಸುತ್ತಿರುವುದು ವಿಷಾದನೀಯ. ಮಕ್ಕಳ ಬಗ್ಗೆ ಪೋಷಕರು ಸದಾ ಎಚ್ಚರಿಕೆಯಿಂದ ಇದ್ದು, ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ತಿಳಿಸಿದರು.
ನಿವೃತ್ತಿಗೊಂಡ ನೌಕರರು ಪರಿಹಾರ ಸದ್ಬಳಕೆ ಮಾಡಿಕೊಳ್ಳಿ
ಗುಂಡ್ಲುಪೇಟೆ ತಾಲೂಕಿನ ಹೆಗ್ಗಡಹಳ್ಳಿ ಡೇರಿ ಸಿಇಒ ಶಾಂತಮಲ್ಲಪ್ಪ ನಿವೃತ್ತಿಗೊಂಡ ಹಿನ್ನೆಲೆ ₹೫ ಲಕ್ಷ ಪರಿಹಾರದ ಚೆಕ್‌ಅನ್ನು ಚಾಮುಲ್‌ ನಿರ್ದೇಶಕರಾದ ನಂಜುಂಡಪ್ರಸಾದ್‌, ಸುನೀಲ್‌ ವಿತರಿಸಿದರು.
ಮಧುಮೇಹಿಗಳ ಕಾಳಜಿಗೆ ವಿನೂತನ ಆರೋಗ್ಯ ಸೇವೆ
ಚಾಮರಾಜನಗರ ತಾಲೂಕಿನ ವೆಂಕಟಯ್ಯನಛತ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಬುಧವಾರ ಡಯಾಬಿಟಿಕ್ ಕ್ಲಿನಿಕ್‌ಗೆ ಚಾಲನೆ ನೀಡಿದರು.
ಮುಂಟೀಪುರ ಬಳಿ 3 ಹುಲಿ ಪ್ರತ್ಯಕ್ಷ!
ಗುಂಡ್ಲುಪೇಟೆ ತಾಲೂಕಿನ ಮುಂಟೀಪುರ ಬಳಿಯ ರಸ್ತೆ ಬದಿಯಲ್ಲಿ ಮೂರು ಹುಲಿಗಳು ಕಾಣಿಸಿಕೊಂಡಿವೆ.
ಸಂಪನ್ಮೂಲ ಕ್ರೋಢಿಕರಣಕ್ಕೆ ಆದ್ಯತೆ ನೀಡಿ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ೫ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸರ್ಕಾರಿ ಕಾಲೇಜಿನ ಮೂಲಸೌಕರ್ಯಕ್ಕೆ ಪ್ರಯತ್ನಿಸುವೆ
ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ೨ ನೇ ಅಂತಸ್ತಿನ ಕೊಠಡಿ ಕಾಮಗಾರಿ ಗುದ್ದಲಿ ಪೂಜೆ ಸಮಾರಂಭವನ್ನು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಉದ್ಘಾಟಿಸಿದರು.
ಶಿಕ್ಷಕ ‍‍ವೀರಭದ್ರಸ್ವಾಮಿ ಅಮಾನತು ಖಂಡಿಸಿ ಪ್ರತಿಭಟನೆ
ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಎಂ.ವೀರಭದ್ರಸ್ವಾಮಿಯನ್ನು ಅಮಾನತುಗೊಳಿಸಿರುವ ಉಪನಿರ್ದೇಶಕರ ಕ್ರಮ ಖಂಡಿಸಿ ಪೋಷಕರು, ಎಸ್‌ಡಿಎಂಸಿ ಸದಸ್ಯರು ಪ್ರತಿಭಟನೆ ನಡೆಸಿದರು.
ವಿಜಯನಾರಾಯಣಸ್ವಾಮಿ ರಥೋತ್ಸವ ಸಂಪನ್ನ
ಗುಂಡ್ಲುಪೇಟೆ ಪಟ್ಟಣದಲ್ಲಿ ವಿಜಯನಾರಾಯಣಸ್ವಾಮಿ ರಥೋತ್ಸವ ಸಂಭ್ರಮದಿಂದ ಜರುಗಿತು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved