• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರ್ತಕರು ಎಪಿಎಂಸಿ ಆವರಣಕ್ಕೆ ಮಳಿಗೆ ಸ್ಧಳಾಂತರಿಸಿ
ಹನೂರು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ವರ್ತಕರ ಸಭೆ ನಡೆಯಿತು.
13 ರಂದು ಲಕ್ಷ್ಮೀ ನಾರಾಯಣ ತೇರಿನ ಹಬ್ಬ
ಕೊಳ್ಳೇಗಾಲ ಪಟ್ಟಣದ ಭೀಮನಗರದ ಶ್ರೀ ಬಸವನಗುಡಿ ದೇವಸ್ಥಾನದಲ್ಲಿ ಸಮಸ್ತ ಕುಲಸ್ಥರ ಸಮ್ಮುಖದಲ್ಲಿ ಯಜಮಾನರು ಹಾಗೂ ಮುಖಂಡರು ಗುರುವಾರ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ರಥೋತ್ಸವದ ಹಬ್ಬ ಆಚರಣೆ ಸಂಬಂಧ ಚರ್ಚಿಸಿದರು.
15ರಿಂದ ಪ್ಲಾಸ್ಟಿಕ್ ಬಾಟಲ್‌ ಉಪಯೋಗಿಸದಂತೆ ರಘು ಸೂಚನೆ
ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಬರುವ ಭಕ್ತಾದಿಗಳಿಗೆ ತಾಳಬೆಟ್ಟದಿಂದ ಶ್ರೀ ಕ್ಷೇತ್ರದವರೆಗೂ ಟ್ಯಾಂಕ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದು, ಫೆ.15ರಿಂದ ಯಾವುದೇ ಪ್ಲಾಸ್ಟಿಕ್ ಬಾಟಲ್‌ಗಳನ್ನು ಉಪಯೋಗಿಸದಂತೆ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ತಿಳಿಸಿದರು.
ಚಂದ್ರಯಾನ-೩ ಭಾರತದ ಅದ್ವಿತೀಯ ಸಾಧನೆ
ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ರಾಜ್ಯಮಟ್ಟದ ವಿಜ್ಞಾನ ಅರಿವು ಕಾರ್ಯಕ್ರಮವನ್ನು ಜವಾಹರಲಾಲ್ ನೆಹರು ತಾರಾಲಯ ನಿರ್ದೇಶಕ ಹಾಗೂ ಇಸ್ರೋದ ಹಿರಿಯ ವಿಜ್ಞಾನಿ ಡಾ.ಬಿ.ಆರ್.ಗುರುಪ್ರಸಾದ್ ಉದ್ಘಾಟಿಸಿದರು.
ಸಾಲಗಾರರಿಗೆ ಕಿರುಕುಳ ನೀಡಿದರೆ ನಿರ್ದಾಕ್ಷಿಣ್ಯ ಕ್ರಮ
ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು, ಆರ್‌ಬಿಐ ಪ್ರತಿನಿಧಿ ಹಾಗೂ ಲೀಡ್ ಬ್ಯಾಂಕ್ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸಭೆ ನಡೆಸಿದರು.
ಲಾರಿಯ 9 ಚಕ್ರ, ಬ್ಯಾಟರಿ ಎಗರಿಸಿದ ಕಳ್ಳರು
ಹನೂರು ತಾಲೂಕಿನ ಕೌದಳ್ಳಿಯಲ್ಲಿ ಲಾರಿ ಕದ್ದು ಲೊಕ್ಕನಹಳ್ಳಿ ಬಳಿ ಲಾರಿಚಕ್ರ ಬ್ಯಾಟರಿ ಕದ್ದು ಕಳ್ಳರು ಪರಾರಿಯಾಗಿದ್ದಾರೆ.
ಫುಡ್‌ ಜೋನ್‌ ಬಳಿ ಕೊಳಚೆ ನೀರಿಗೆ ಮುಕ್ತಿ ನೀಡಿದ ಪುರಸಭೆ!
ಗುಂಡ್ಲುಪೇಟೆ ಫುಡ್‌ ಜೋನ್‌ ಬಳಿ ಕೊಳಚೆ ನೀರು ನಿಂತಲ್ಲಿ ಜೆಸಿಬಿ ಕೆಲಸ ಮಾಡುತ್ತಿರುವುದು.
ವೆಂಕಟಯ್ಯನಛತ್ರ ಫ್ರೆಂಡ್ಸ್‌ ಕ್ಲಬ್‌ ಪ್ರಥಮ ಸ್ಥಾನ
ವೆಂಕಟಯ್ಯನ ಛತ್ರದಲ್ಲಿ ಚಾಮರಾಜನಗರ ಜಿಲ್ಲಾಮಟ್ಟದ ಖೊಖೊ ಹೊನಲು ಬೆಳಕಿನ ಪಂದ್ಯಾವಳಿ ಸಮಾರೋಪ ಸಮಾರಂಭದಲ್ಲಿ ಪುರುಷರ ವಿಭಾಗದಲ್ಲಿ ವೆಂಕಟಯ್ಯನಛತ್ರ ಫ್ರೆಂಡ್ಸ್‌ ಕ್ಲಬ್‌ ಪ್ರಥಮ ಸ್ಥಾನ ಪಡೆಯಿತು.
ಚಾಮಂಡೇಶ್ವರಿ ತಾಯಿಗೆ ಚಿನ್ನ ಲೇಪಿತ ಕವಚ
ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿರುವ ಚಾಮುಂಡೇಶ್ವರಿ ತಾಯಿಗೆ ತಮಿಳುನಾಡಿನಲ್ಲಿರುವ ಶ್ರೀಕಂಠಸ್ವಾಮಿ ತಮ್ಮ ತಾಯಿ ತಂದೆಯ ಸ್ಮರಣಾರ್ಥ ಚಿನ್ನ ಲೇಪಿತ ಕವಚಗಳನ್ನು ಚಾಮುಂಡೇಶ್ವರಿ ತಾಯಿಗೆ ತೊಡಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು.
ಪ್ರಿಯಕರೊಂದಿಗೆ ಸೇರಿ ಪತಿ ಕೊಲೆ: ಶವ ಬಿಸಾಡಿ ನಾಪತ್ತೆ ನಾಟಕ ಆಡಿದ ಪತ್ನಿ
ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ ಮಾಡಿದ ಪತ್ನಿ ಬಳಿಕ ನಾಪತ್ತೆ ನಾಟಕ ಆಡಿದ ಘಟನೆ ಚಾಮರಾಜನಗರ ತಾಲೂಕಿನ ಜನ್ನೂರು ಗ್ರಾಮದಲ್ಲಿ ನಡೆದಿದೆ.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 461
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved